• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.

September 30, 2020 by Vishwanath Shetty Leave a Comment

ಹೊನ್ನಾವರ; ಮಂಕಿ ಕಂದಾಯ ಗ್ರಾಮಕ್ಕೊಳ್ಳಪಡುವ ನಾಲ್ಕು ಪಂಚಾಯತಿಯನ್ನು ಪಟ್ಟಣ ಪಂಚಾಯತಿಯನ್ನಾಗಿ ಮೆಲ್ದರ್ಜೆಗೇರಿಸುವಂತೆ ಹೊನ್ನಾವರ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಬುಧವಾರ ಸಾರ್ವಜನಿಕರಿಂದ ಮನವಿ ಸಲ್ಲಿಸಲಾಯಿತು.ಕಳೆದ ಹಲವು ವರ್ಷಗಳ ಹಿಂದೆ ಅತಿ ದೊಡ್ಡ ಪಂಚಾಯತ ಎಂದು ಹೆಗ್ಗಳಿಕೆ ಹೊಂದಿದ್ದ ಮಂಕಿ ಗ್ರಾಮದಲ್ಲಿ ಇದೀಗ ಮಂಕಿ ಗ್ರಾಮದಲ್ಲಿ ಇದೀಗ ಹಳೇಮಠ, ಅನಂತವಾಡಿ,ಚಿತ್ತಾರ, ಗುಳದಕೇರಿ ಪಂಚಾಯತಿಆಗಿ ವಿಂಗಡನೆಯಾಗಿದೆ. ೨೦೧೧ರ ಜನಗಣತಿಯ ಪ್ರಕಾರ ೨೨೭೩೬ … [Read more...] about ಮಂಕಿ ಪಟ್ಟಣ ಪಂಚಾಯತಿ ಮಾಡುವಂತೆ ರಾಜ್ಯಪಾಲರಿಗೆ ಮನವಿ.

ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ

September 28, 2020 by Vishwanath Shetty Leave a Comment

ಹೊನ್ನಾವರ;ರೈತ ವಿರೋಧಿ ಕಾನೂನು ತಿದ್ದುಪಡಿ ವಿರೋಧಿಸಿ ಹೊನ್ನಾವರದಲ್ಲಿ ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಯಿಂದ ಜಂಟಿಯಾಗಿ ಮನವಿ ಸಲ್ಲಿಸಲಾಯಿತು.ಎ.ಪಿ.ಎಂ.ಸಿ ತಿದ್ದುಪಡಿ ಹಾಗೂ ಭೂಸುಧಾರಣಾ ತಿದ್ದುಪಡಿ ವಿಧೇಯಕದ ವಿರುದ್ದ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಯ ಕರೆ ನೀಡಿದ್ದ ರಾಜ್ಯ ಬಂದ್ ಹಿನ್ನಲೆಯಲ್ಲಿ ಪಟ್ಟಣದ ಶರಾವತಿ ವೃತ್ತದ ಬಳಿ ಸಾಂಕೇತಿಕವಾಗಿ ಹೆದ್ದಾರಿ … [Read more...] about ಭೂಸುಧಾರಣೆ ವಿರೋಧಿಸಿ ಪ್ರತಿಭಟನೆ

ಕೊರೊನಾ ನಿಯಂತ್ರಣ – ನೋಡಲ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ತಹಶೀಲ್ದಾರ್

September 28, 2020 by Lakshmikant Gowda Leave a Comment

ಕ್ಯಾಂಪ್ ಮೂಲಕ ಗಂಟಲು ದ್ರವ ಪರೀಕ್ಷೆ – ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಹೊನ್ನಾವರ – ಕೊರೊನಾ ಸಂಬಂಧಿತ ಎರಡನೇ ಅಲೆ ಪ್ರಾರಂಭವಾಗಿರುವ ಸೂಚನೆ ಇರುವುದರಿಂದ ಹೆಚ್ಚುಹೆಚ್ಚು ಪರೀಕ್ಷೆಗಳನ್ನು ನಡೆಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡುವ ಮೂಲಕ ಮಾರಕ ರೋಗಾಣುವನ್ನು ನಿಯಂತ್ರಿಸಬೇಕಾಗಿದೆ. ಇದಕ್ಕೆ ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಅಧಿಕಾರಿಗಳು ಇನ್ನೂ ಹೆಚ್ಚಿನ ಶ್ರಮ ಹಾಕಬೇಕಿದೆ ಎನ್ನುವ ಸೂಚನೆ ತಹಶಿಲ್ದಾರ್ … [Read more...] about ಕೊರೊನಾ ನಿಯಂತ್ರಣ – ನೋಡಲ್ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ತಹಶೀಲ್ದಾರ್

ಗಾಳಿ-ಮಳೆ; ಕಾರ್ಮಿಕನ ಸಂಪೂರ್ಣ ಮನೆ ಕುಸಿತ

September 27, 2020 by Vishwanath Shetty Leave a Comment

ಹೊನ್ನಾವರ: ಭಾರಿ ಮಳೆ-ಗಾಳಿಗೆ ಬಡ ಕೂಲಿ ಕಾರ್ಮಿಕರೊಬ್ಬರ ಮಣ್ಣಿನ ಮನೆ ಕುಸಿದುಬಿದ್ದು, ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿರುವ ಘಟನೆ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರು ಹಳ್ಳುಮೂಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.ಶಿರೂರು ಹಳ್ಳಿಮೂಲೆ ನಿವಾಸಿ ಮಂಜುನಾಥ ಗಣಪತಿ ನಾಯ್ಕ ಎಂಬುವರಿಗೆ ಸೇರಿದ ಮನೆಯಾಗಿದ್ದು, ಶುಕ್ರವಾರ ರಾತ್ರಿ ಎಡೆಬಿಡದೆ ಸುರಿದ ಮಳೆಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಾತ್ರಿ ಊಟ ಮುಗಿಸಿದ ಕೆಲ ಹೊತ್ತಲ್ಲಿ ಒಂದು ಭಾಗದ … [Read more...] about ಗಾಳಿ-ಮಳೆ; ಕಾರ್ಮಿಕನ ಸಂಪೂರ್ಣ ಮನೆ ಕುಸಿತ

ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಚಾಲನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಪ್ರಯೋಗ

September 26, 2020 by Vishwanath Shetty Leave a Comment

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಪತ್ತು ನಿರ್ವಹಣಾ ಸ್ವಯಂಸೇವಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ಶನಿವಾರ ನಡೆಯಿತು .ತಾಲೂಕ ದಂಡಾಧಿಕಾರಿ ವಿವೇಕ ಶೇಣ್ವಿ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಈ ತರಬೇತಿ ಮೂಲ ಉದ್ದೇಶವು ಮಾನವ ನಿರ್ಮಿತ ಮತ್ತು ನೈಸರ್ಗಿಕವಾಗಿ ಸಂಭವಿಸಬಹುದಾದದ … [Read more...] about ವಿಪತ್ತು ನಿರ್ವಹಣಾ ತರಬೇತಿ ಶಿಬಿರಕ್ಕೆ ಚಾಲನೆ. ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಪ್ರಯೋಗ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar