• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಜಿಲ್ಲಾ ಮಜ್ದೂರ್ ಕಾಂಗ್ರೆಸ್‍ನ ಜಂಟಿ ಕಾರ್ಯದರ್ಶಿಯಾಗಿ ಕೇಶವ ಮೇಸ್ತ ನೇಮಕ.

September 26, 2020 by Vishwanath Shetty Leave a Comment

ಹೊನ್ನಾವರ: ಉತ್ತರಕನ್ನಡ ಜಿಲ್ಲೆಯ ಮಜ್ದೂರ್ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ವಿಷ್ಣು ಹರಿಕಾಂತರವರ ಆದೇಶದ ಮೇರೆಗೆ ಪಟ್ಟಣದ ಕೇಶವ್ ಮೇಸ್ತ ಇವರನ್ನು ಜಿಲ್ಲಾ ಮಜ್ದೂರ್ ಕಾಂಗ್ರೇಸ್ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷರಾಗಿ, ಕೂಲಿ ಕಾರ್ಮಿಕ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಶನಿವಾರ ಕಾಂಗ್ರೇಸ್ ಜಿಲ್ಲಾಧ್ಯಕ್ಷ ವಿಷ್ಣು ಹರಿಕಾಂತ,ಮಾಜಿ ಶಾಸಕಿ ಶಾರದಾ ಶೆಟ್ಟಿ ಸಮ್ಮುಖದಲ್ಲಿ ಅಧಿಕಾರದ … [Read more...] about ಜಿಲ್ಲಾ ಮಜ್ದೂರ್ ಕಾಂಗ್ರೆಸ್‍ನ ಜಂಟಿ ಕಾರ್ಯದರ್ಶಿಯಾಗಿ ಕೇಶವ ಮೇಸ್ತ ನೇಮಕ.

ನಿವೃತ್ತ ಶಿಕ್ಷಕಿ ಆಶಾ ವಿ ಭಟ್ಕಳ ನಿಧನ

September 26, 2020 by Vishwanath Shetty Leave a Comment

ಹೊನ್ನಾವರ – ಪಟ್ಟಣದ ಸೇಂಟ್ ಥಾಮಸ್ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸುದೀರ್ಘ 33 ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತರಾಗಿದ್ದ ಆಶಾ.ವಿ.ಭಟ್ಕಳ ಇವರು ಸೆಂಪ್ಟಂಬರ್ 25 ರಂದು ನಿಧನರಾದರು.ವಿದ್ಯಾರ್ಥಿಗಳನ್ನು ಅಥ್ಲೆಟಿಕ್ ಕ್ರೀಡೆಗಳಲ್ಲಿ ತರಬೇತುಗೊಳಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವಂತೆ ಮಾಡಿದ್ದರು. ನಿವೃತ್ತಿ ನಂತರವೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಇವರ ನಿಧನಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ … [Read more...] about ನಿವೃತ್ತ ಶಿಕ್ಷಕಿ ಆಶಾ ವಿ ಭಟ್ಕಳ ನಿಧನ

ಅನರ್ಹತೆಗೆ ಕಾರಣ ಬರೆದಿಲ್ಲ ಎನ್ನುವ ಕಾರಣಕ್ಕೆ ಅರ್ಹರೆಂದು ಪರಿಗಣಿಸಲು ಸೂಚನೆ..! – ನಿಯಮದಲ್ಲಿ ಅವಕಾಶವಿಲ್ಲದಿದ್ದರೂ ಸಹಾಯಕ ನಿಬಂಧಕರಿಂದ ವಿಚಾರಣೆ ..?

September 26, 2020 by Lakshmikant Gowda Leave a Comment

ಮಾರ್ಕೆಟಿಂಗ್ ಸೊಸೈಟಿ ಚುನಾವಣೆ - ಮತ್ತೆ ಸದ್ದು ಮಾಡುತ್ತಿದೆ ಮೂರು ಸಾಮಾನ್ಯ ಸಭೆಗೆ ಹಾಜರಾಗದವರ ಅನರ್ಹತೆಯ ಸುದ್ದಿಮಾರ್ಕೆಟಿಂಗ್ ಸೊಸೈಟಿ ಚುನಾವಣೆ - ಮತ್ತೆ ಸದ್ದು ಮಾಡುತ್ತಿದೆ ಮೂರು ಸಾಮಾನ್ಯ ಸಭೆಗೆ ಹಾಜರಾಗದವರ ಅನರ್ಹತೆಯ ಸುದ್ದಿಹೊನ್ನಾವರ – ಕೊರೊನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ಹೊನ್ನಾವರ ಟಿ.ಎ.ಪಿ.ಸಿ.ಎಮ್.ಎಸ್.ಲಿ ಚುನಾಚವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಹಕಾರಿ ಸಂಘಗಳ ಚುನಾವಣೆಯನ್ನು ಗೊಂದಲದ ಗೂಡಾಗಿಸಿದ್ದ ಮೂರು ಸಾಮಾನ್ಯ ಸಭೆಗೆ ಹಾಜರಾಗದ … [Read more...] about ಅನರ್ಹತೆಗೆ ಕಾರಣ ಬರೆದಿಲ್ಲ ಎನ್ನುವ ಕಾರಣಕ್ಕೆ ಅರ್ಹರೆಂದು ಪರಿಗಣಿಸಲು ಸೂಚನೆ..! – ನಿಯಮದಲ್ಲಿ ಅವಕಾಶವಿಲ್ಲದಿದ್ದರೂ ಸಹಾಯಕ ನಿಬಂಧಕರಿಂದ ವಿಚಾರಣೆ ..?

ಹೊನ್ನಾವರ ಹೋಬಳಿ ಮಟ್ಟದ ಪಿಂಚಣೆ ಅದಾಲತಗೆ ಚಾಲನೆ ನೀಡಿದ ತಹಶೀಲ್ದಾರ ವಿವೇಕ ಶೇಣ್ವಿ

September 25, 2020 by Vishwanath Shetty Leave a Comment

ಪ್ರತಿ ಆರು ತಿಂಗಳಿಗೊಮ್ಮೆ ರೈತರು ತಮ್ಮ ಪಹಣಿ ಪತ್ರಿಕೆಯನ್ನು ಹೊಸದಾಗಿ ಪಡೆದು ಪಹಣಿ ಪತ್ರಿಕೆಯಲ್ಲಿನ ದಾಖಲಾತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಬೇಕೆಂದು ಹೊನ್ನಾವರ ತಾಲೂಕಾ ದಂಡಾಧಿಕಾರಿ ವಿವೇಕ್ ಶೇಣ್ವಿ ಸಲಹೆ ನೀಡಿದರು.           ಅವರು ತಾಲೂಕಿನ ಕಡ್ಲೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಹೊನ್ನಾವರ ಹೋಬಳಿಮಟ್ಟದ ಕಂದಾಯ ಅದಾಲತ್ ಸಭೆ ನಡೆಸಿ ರೈತರ ಅಹವಾಲುಗಳಿಗೆ ಸ್ಪಂದಿಸಿದರು.                 ಪಹಣಿಪತ್ರಿಕೆಗಳು ಗಣಕೀಕೃತಗೊಂಡ … [Read more...] about ಹೊನ್ನಾವರ ಹೋಬಳಿ ಮಟ್ಟದ ಪಿಂಚಣೆ ಅದಾಲತಗೆ ಚಾಲನೆ ನೀಡಿದ ತಹಶೀಲ್ದಾರ ವಿವೇಕ ಶೇಣ್ವಿ

ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ

September 25, 2020 by Vishwanath Shetty Leave a Comment

ಹೊನ್ನಾವರದಲ್ಲಿ ಇಂದು ಕರೊನಾ ಆರ್ಭಟಿಸಿದೆ. ತಾಲೂಕಿನಲ್ಲಿ ಇಂದು ಬರೊಬ್ಬರಿ 40 ಕೇಸ್ ದೃಢಪಟ್ಟಿದೆ. ಪಟ್ಟಣದಲ್ಲಿ 12, ಪ್ರಭಾತನಗರದಲ್ಲಿ 8, ಮಂಕಿಯಲ್ಲಿ 10, ಗುಣವಂತೆಯಲ್ಲಿ 4, ಕೆರೆಕೋಣ 5, ಗುಂಡಿಬೈಲ್, ಅಗ್ರಹಾರ, ಖರ್ವಾ, ಕರ್ಕಿ, ಚಿಕ್ಕನಕೋಡ, ಅಗ್ರಹಾರ ಮುಂತಾದ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದೆ.ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪದ 16 ವರ್ಷದ ಮಹಿಳೆ, 39 ವರ್ಷದ ಮಹಿಳೆ, 45 ವರ್ಷದ ಪುರುಷ, ತುಳಸಿ ನಗರದ 33 ವರ್ಷದ ಮಹಿಳೆ, ಪ್ರಭಾತನಗರದ 19 ವರ್ಷದ ಯುವಕ, 54 … [Read more...] about ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,455 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar