ಸ್ವಚ್ಚ ಹೊನ್ನಾವರದ ಪರಿಕಲ್ಪನೆಗೆ ಪಟ್ಟಣ ವ್ಯಾಪ್ತಿಯ ಅಸರ್ಮಪಕ ಶೌಚಲಯದ ವ್ಯವಸ್ಥೆ ಮುಳುವಾಗುತ್ತದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಬದಲಾದರೂ, ಸಮಸ್ಯೆ ಮಾತ್ರ ಬಗೆಹರಿಯಲಿಲ್ಲ.ಹೊನ್ನಾವರದ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ, ಬೀದಿದೀಪ, ಕುಡಿಯುವ ನೀರು, ಸಮಸ್ಯೆ ಜೊತೆ ಸ್ವಚ್ಚ ಹೊನ್ನಾವರ ಪರಿಕಲ್ಪನೆಗೆ ಬಹುಮುಖ್ಯ ಪಾತ್ರ ವಹಿಸಬೇಕಿದ್ದ ಶೌಚಾಲಯ ಸಮಸ್ಯೆ ದಶಕಗಳಿಂದ ಸಮಸ್ಯೆ ಆಗಿಯೇ … [Read more...] about ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯದ ಅಸಮರ್ಪಕತೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಪೋಲಿಸ್ ಕ್ಲಾಸ್
ಹೊನ್ನಾವರ: ಕೊರೋನಾ ಮಧ್ಯೆ ಪಟ್ಟಣದಲ್ಲಿ ವಾಹನ ಸವಾರರು ಮಾಸ್ಕ ಧರಿಸದೇ ಹೆಲ್ಮೆಟ್ ಬಳಸದೇ ಸಂಚಾರ ನಡೆಸುತ್ತಿದ್ದರು. ಪೋಲಿಸ್ ಇಲಾಖೆ ಹಲವು ಬಾರಿ ಎಚ್ಚರಿಕೆ ನೀಡಿದರೂ ನಿಯಮ ಪಾಲಿಸಲು ಹಿಂದೇಟು ಹಾಕುತ್ತಿದ್ದರು. ಇದನ್ನರಿತು ಗುರುವಾರ ಪಿಎಸೈ ಅಶೋಕ ಕುಮಾರ್ ಮತ್ತು ಪಿಎಸೈ ಸಾವಿತ್ರಿ ನಾಯಕ ಸಿಬ್ಬಂದಿಗಳು ಪಟ್ಟಣದ ವಿವಿಧ ಭಾಗದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ದ ದಂಡ ವಿಧಿಸುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಸಂಚಾರಿ ನಿಯಮ ಪಾಲಿಸುವ ಜೊತೆ ಕೊರೋನಾ … [Read more...] about ಹೊನ್ನಾವರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಪೋಲಿಸ್ ಕ್ಲಾಸ್
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಡಿಸಿರುವ ಎ.ಪಿ.ಎಮ್.ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ
ಹೊನ್ನಾವರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋರೊನಾದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸದೇ ರೈತ ವಿರೋಧಿ ಕಾನೂನು ಜಾರಿಗೆ ತರಲು ಮುಂದಾಗುತ್ತಿದೆ. ಕಾರ್ಪೋರೇಟರ್ ಕಂಪನಿಯ ಪರವಾಗಿರುವ ಮಸೋದೆಯನ್ನು ಪ್ರತಿಪಕ್ಷ ಸೇರದಂತೆ ಯಾರ ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುದರುದು ಖಂಡನೀಯ. ಇಂತಹ ಸರ್ವಾಧಿಕಾರ ಧೋರಣೆಯಿಂದ ಸರ್ಕಾರ ಹಿಂದೆಸರಿಯಬೇಕು. ಅಲ್ಲದೇ ರೈತ ವಿರೋಧಿ ಕಾಯ್ದೆಗಳಾದ ವಿದ್ಯುತ್ ಶಕ್ತಿ ತಿದ್ದುಪಡಿ ವಿಧೇಯಕ … [Read more...] about ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಡಿಸಿರುವ ಎ.ಪಿ.ಎಮ್.ಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ಪ್ರಾಂತ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ
ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಹೊನ್ನಾವರ – ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಕಾಡು ಪ್ರಾಣಿ ಹಾಗೂ ಪಕ್ಷಿಗಳ ಹಾವಳಿಯಿಂದ ಭತ್ತ, ಅಡಿಕೆ, ತೆಂಗು, ಬಾಳೆ, ಮಳೆಗಾಲದ ತರಕಾರಿ ಸೇರಿದಂತೆ ಯಾವುದೇ ಬೆಳೆಬೆಳೆದರೂ ಸುರಕ್ಷಿತವಾಗಿ ಫಸಲು ಕೈಸೇರುತ್ತದೆ ಎನ್ನುವ ಭರವಸೆಯೇ ಇಲ್ಲವಾಗಿದೆ ರೈತರ ಪಾಲಿಗೆ.ಮಂಗ, ಹಂದಿ, ಮುಳ್ಳುಹಂದಿ, ಕಡವೆ, ಜಿಂಕೆ, ಕಾಡುಕೋಣ, ಮೊಲ, ನವಿಲು ಮುಂತಾದ ಪ್ರಾಣಿಪಕ್ಷಿಗಳು ಮಲೆನಾಡಿಗೆ ಹೊಂದಿಕೊಂಡಿರುವ ಕರವಾಳಿ ಭಾಗದಲ್ಲಿ ನಿರಂತರವಾಗಿ ರೈತರ ಹೊಲ ಗದ್ದೆಗಳಿಗೆ ದಾಳಿಯಿಟ್ಟು ಬೆಳೆದ … [Read more...] about ಮರೆಯಾದ ಹುಲ್ಲುಗಾವಲು,ಸೊಪ್ಪಿನ ಬೆಟ್ಟ – ಅತಿಕ್ರಮಣಕ್ಕೆ ಕರಗಿದ ಕಾಡಿನ ಸಂಪತ್ತು ಆಹಾರವನ್ನರಸಿ ಹೊಲ ಗದ್ದೆಗಳಿಗೆ ದಾಳಿಯಿಡುವ ವನ್ಯ ಜೀವಿಗಳಿಂದ ರೈತರ ನೆಮ್ಮದಿ ಮಾಯ..!
ಕುಸಿಯುತ್ತಿರುವ ಗುಡ್ಡದ ಮಣ್ಣು ಅಪ್ಸರಕೊಂಡ ಭಾಗದ ಜನರಲ್ಲಿ ಆತಂಕ
ಹೊನ್ನಾವರ – ಮಳೆಗಾಲ ಪ್ರಾರಂಬವಾದ ನಂತರ ಕೆಳಗಿನೂರು ಗ್ರಾಮದ ಅಪ್ಸರಕೊಂಡ ಭಾಗದಲ್ಲಿ ಪದೇ ಪದೇ ಗುಡ್ಡದಲ್ಲಿರುವ ಕಲ್ಲು ಬಂಡೆಗಳು ಹಾಗೂ ಮಣ್ಣು ಕುಸಿಯುತ್ತಿದ್ದ ಕೆಳಭಾಗದಲ್ಲಿ ವಾಸಿಸುತ್ತಿರುವವರ ಆತಂಕಕ್ಕೆ ಕಾರಣವಾಗಿದೆ.ಗುಡ್ಡದಮೇಲಿನ ಬೃಹತ್ ಬಂಡೆಯೊಂದು ಉರುಳಿ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಜಖಂ ಆದ ಘಟನೆಗೂ ಮೊದಲು ರಸ್ತೆ ಪಕ್ಕದ ಎತ್ತರದ ದರೆ ಕುಸಿದು ರಸ್ತೆ ಸಂಚಾರಕ್ಕೇ ತೊಡಕಾಗಿತ್ತು. ಇದಾಗಿ ಸ್ವಲ್ಪ ದಿನದಲ್ಲಿಯೇ ಮತ್ತೊಮ್ಮೆ ಗುಡ್ಡದÀ ಒಂದು ಭಾಗ ಜಾರಿ … [Read more...] about ಕುಸಿಯುತ್ತಿರುವ ಗುಡ್ಡದ ಮಣ್ಣು ಅಪ್ಸರಕೊಂಡ ಭಾಗದ ಜನರಲ್ಲಿ ಆತಂಕ




