ಬೀದಿ ನಾಯಿಗಳು ಗುಂಪು ಗುಂಪಾಗಿ ದಂಡಯಾತ್ರೆ ಹೊರಟಂತ ದ್ರಶ್ಯಗಳು ತಾಲೂಕಿನಲ್ಲಿ ಹಾದುಹೋದ ಹೆದ್ದಾರಿಗಳಲ್ಲಿ ಸರ್ವೇ ಸಾಮಾನ್ಯ ಎನ್ನುವಂತೆ ಕಾಣಸಿಗುತ್ತದೆ. ಬೀದಿನಾಯಗಳ ಉಪಟಳ ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರಿಂದಲೂ ಪದೇ ಪದೇ ದೂರುಗಳು ಕೇಳಿಬರುತ್ತಿದೆ. ದ್ವಿಚಕ್ರ ವಾಹನ ಸವಾರರಂತೂ ಹೆದ್ದಾರಿಯಲ್ಲಿ ಸಂಚರಿಸುವಾಗ ಎದುರಿನಿಂದ ಬರುವ ವಾಹನಗಳ ಭಯಕ್ಕಿಂತ ನಾಯಿಗಳ ಭಯವೇ ಹೆಚ್ಚು ಎನ್ನುತ್ತಿದ್ದಾರೆ.ರಸ್ತೆಯ ಯಾವ ಬದಿಯಿಂದ ನಾಯಿಗಳು ಓಡಿ ಬಂದು ಚಕ್ರದಡಿ … [Read more...] about ಹೆದ್ದಾರಿಯಲ್ಲಿ ಮೆರವಣಿಗೆ ಹೊರಡುವ ಬೀದಿನಾಯಿಗಳ ದಂಡು.. ಬೈಕ್ ಸವಾರರಿಗೆ ಪ್ರಾಣಸಂಕಟ..!
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದಶಕಗಳ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಿನ್ನಲೆ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನ
ಹೊನ್ನಾವರ: ತಾಲೂಕಿನ ಮೂಡ್ಕಣಿಯ ದೊಡ್ಡಹಿತ್ತಲ ಭಾಗದ ಗ್ರಾಮಸ್ಥರು ರಸ್ತೆ ಸರಿಪಡಿಸುವಂತೆ ಹಿಂದಿನಿಂದಲೂ ಮನವಿ ಸಲ್ಲಿಸಿದ್ದರೂ ಯಾರಿಂದಲೂ ಸೂಕ್ತ ಸ್ಪಂದನೆ ದೊರಕಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ಭಾಗದ ಸಾರ್ವಜನಿಕರಿಗೆ ನೀಡಿದ ಭರವಸೆಯಂತೆ ರಸ್ತೆ ಕಾಮಗಾರಿಗೆ ಶಾಸಕರು ಚಾಲನೆ ನೀಡಿರುದರಿಂದ ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಅವರ ಕಾರ್ಯಲಯಕ್ಕೆ ತೆರಳಿ ಅಭಿನಂದನಾಪೂರ್ವಕವಾಗಿ ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿದ ಬಳಿಕ ಶಾಸಕರು … [Read more...] about ದಶಕಗಳ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಹಿನ್ನಲೆ ಶಾಸಕರಿಗೆ ಗ್ರಾಮಸ್ಥರಿಂದ ಸನ್ಮಾನ
ಆಶ್ವಾಸನೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರಿಂದ ಮನವಿ
ಹೊನ್ನಾವರ: ವರ್ಷದ ಆರಂಭದಿಂದ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ, ಪೋತ್ಸಾಹಧನ ಒದಗಿಸುವಂತೆ ಆಶಾ ಕಾರ್ಯಕರ್ತೆಯರು ಮನವಿ ನೀಡುತ್ತಾ ಬಂದಿದ್ದರೂ, ಇದುವರೆಗೂ ಬೇಡಿಕೆ ಈಡೇರಿಲ್ಲ. ಕೊರೋನಾ ನಿಯಂತ್ರಣಕ್ಕಾಗಿ ಗ್ರಾಮೀಣ ಹಾಗೂ ಪಟ್ಟಣ ಭಾಗದಲ್ಲಿ ಜೀವವನ್ನು ಪಣಕ್ಕಿಟು ಕೊರೋನಾ ಬಗ್ಗೆ ಜಾಗ್ರತಿ, ತಪಾಸಣೆ ಸೇರಿದಂತೆ ವಿವಿಧ ರೀತಿಯ ಸೇವೆ ಮಾಡುವ ಮೂಲಕ ವಾರಿಯರ್ಸ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದೇವೆ.ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಲು ಮೀನಾಮೇಷ … [Read more...] about ಆಶ್ವಾಸನೆ ಈಡೇರಿಸುವಂತೆ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರಿಂದ ಮನವಿ
ಶರಾವತಿ ಕಣಿವೆಯೊಂದರಲ್ಲೇ ಇದೆ 630 ಕ್ಕೂ ಹೆಚ್ಚು ಸಿಂಗಳೀಕಗಳು – ಜಗತ್ತಿನಲ್ಲಿರುವುದು ಕೇವಲ 3 ಸಾವಿರ ಮಾತ್ರ..!
ರಸ್ತೆ ಅಪಘಾತದಿಂದ ಅಪರೂಪದ ಸಸ್ತನಿಗಳ ರಕ್ಷಣೆಗೆ ಮುಂದಾದ ಅರಣ್ಯ ಇಲಾಖೆ1 ಲಕ್ಷ ವೆಚ್ಚದಲ್ಲಿ 10 ಸುಲಭ ಸರಳ ಮೇಲ್ಸೇತುವೆ ನಿರ್ಮಾಣಹೊನ್ನಾವರ – ಜಗತ್ತಿನಲ್ಲಿ ಅಳಿವಿನಂಚಿನಲ್ಲಿರುವ, ಆದರೆ ನಿತ್ಯ ಹರಿದ್ವರ್ಣದ ಪಶ್ಚಿಮಘಟ್ಟದಲ್ಲಿ ಮಾತ್ರ ಕಾಣಸಿಗುವ ಅಪರೂಪದ ವನ್ಯ ಜೀವಿ, ಸಿಂಗಳೀಕಗಳನ್ನು ರಸ್ತೆ ಅಪಘಾತಗಳಿಂದ ರಕ್ಷಿಸಲು ಅರಣ್ಯ ಇಲಾಖೆ ಹೊಸ ಉಪಾಯ ಹುಡುಕಿದ್ದು ಗೇರಸೊಪ್ಪಾದಿಂದ ಮಲೆಮನೆವರೆಗೆ ರಸ್ತೆಯ ಮೇಲ್ಭಾಗದಲ್ಲಿ 10 ಕಡೆ ಸರಳವಾದ ಮೇಲ್ಸೇತುವೆಗಳನ್ನು … [Read more...] about ಶರಾವತಿ ಕಣಿವೆಯೊಂದರಲ್ಲೇ ಇದೆ 630 ಕ್ಕೂ ಹೆಚ್ಚು ಸಿಂಗಳೀಕಗಳು – ಜಗತ್ತಿನಲ್ಲಿರುವುದು ಕೇವಲ 3 ಸಾವಿರ ಮಾತ್ರ..!
ಒಕ್ಕಲಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಹೊನ್ನಾವರ – ಕಳೆದ ಸಾಲಿನಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ತಾಲೂಕಿನ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತಾಲೂಕಾ ಒಕ್ಕಲಿಗರ ಸಂಘದವರು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.2019-20 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ 90 ಮತ್ತು ಪಿ.ಯು.ಸಿ. ದ್ವಿತೀಯ ವರ್ಷದಲ್ಲಿ ಶೇ 85 ಮತ್ತು ಅದಕ್ಕಿಂತ ಹೆಚ್ಚಿಗೆ ಅಂಕ ಪಡೆದ ವಿಧ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರ ಮತ್ತು 2018-19ನೇ ಸಾಲಿನ … [Read more...] about ಒಕ್ಕಲಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ



