… [Read more...] about 15 ಕೋಟಿ ವೆಚ್ಚದ 15 ಕಿಲೋಮೀಟರ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸುನೀಲ ನಾಯ್ಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.
ಯಲ್ಲಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ " ಪೋಷಣಾ ಅಭಿಯಾನದ " ಅಡಿಯಲ್ಲಿ ಸಚೀವ ಶಿವರಾಮ ಹೆಬ್ಬಾರ್ ಯಲ್ಲಾಪುರ ತಾಲೂಕಿನ ೧೯೭ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ೭ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.ಸರಕಾರ ನೀಡಿರುವ ಸ್ಮಾರ್ಟ್ ಫೋನ್ ಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು, ಸರಕಾರ ಅಂಗನವಾಡಿ ಕಾರ್ಯಕರ್ತೆಯರ ಕೆಲಸ ಸರಳವಾಗಿ ನಿರ್ವಹಿಸುವುದಕ್ಕೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.ಈ ಸಂದರ್ಭದಲ್ಲಿ ಪ್ರಮುಖರಾದ … [Read more...] about ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.
ಕಾಣೆಯಾಗಿದ್ದಾನೆ
ಹೊನ್ನಾವರ – ಮಂಕಿ ಅರಲೆಯ ನಿವಾಸಿ 32 ರ ಪ್ರಾಯದ ರಾಘವೇಂದ್ರ ಕಮಲಾಕರ ಪ್ರಭು ಎಂಬಾತ ಕಾಣೆಯಾದ ಬಗ್ಗೆ ಮನೆಯವರು ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ತಂದೆಯ ಚಿಕಿತ್ಸೆಯ ಖರ್ಚಿನ ಲೆಕ್ಕ ಕೇಳಿದಾಗ ಮನೆಯವರೊಂದಿಗೆ ಸಿಟ್ಟುಮಾಡಿಕೊಂಡು ದಿನಾಂಕ 17-09-2020 ಗುರುವಾರ ಮಧ್ಯಾಹ್ನ 4 ಗಂಟೆಗೆ ಮನೆಯಿಂದ ಬೈಕ್ತೆಗೆದುಕೊಂಡು ಹೋದವನು ತನ್ನ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾನೆಂದು ದೂರಿನಲ್ಲಿ ವಿವರಿಸಿದ್ದಾರೆ.ಕಾಣೆಯಾದಾತ 5 ಪೂಟ್ 6 ಇಂಚು … [Read more...] about ಕಾಣೆಯಾಗಿದ್ದಾನೆ
ಕೆ.ಇ.ಬಿ ಪಿಂಚಣಿದಾರರ ಸಂಘದ ಅದ್ಯಕ್ಷ ಅಬ್ದುಲ್ ಸಮ್ಮದ್ ನಿಧನ.
ಹೊನ್ನಾವರ – ಕೆ.ಇ.ಬಿ ಪಿಂಚಣಿದಾರರ ಸಂಘದ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಅಬ್ದುಲ್ಲ ಸಮ್ಮದ(65) ತೀವ್ರ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರು ಹೊನ್ನಾವರ ಹೆಸ್ಕಾಂ ಉಪವಿಭಾಗದಲ್ಲಿ ಮೆಕ್ಯಾನಿಕ್ ಆಗಿ ನಿವೃತ್ತರಾದ ನಂತರ ಹಲವು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಕೆ.ಇ.ಬಿ. ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ ಹೊನ್ನಾವರ, ಕುಮಟಾ, ಭಟ್ಕಳ ತಾಲೂಕಿನ ಪಿಂಚಣಿದಾರರ ಸಮಸ್ಯೆಗಳಿಗೆ ಕ್ರಿಯಾಶೀಲರಾಗಿ ಸ್ಪಂದಿಸುತ್ತಿದ್ದರು. ಅವರು … [Read more...] about ಕೆ.ಇ.ಬಿ ಪಿಂಚಣಿದಾರರ ಸಂಘದ ಅದ್ಯಕ್ಷ ಅಬ್ದುಲ್ ಸಮ್ಮದ್ ನಿಧನ.
ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೈಗಾರಿಕಾ ವಲಯ ಸ್ಥಾಪನೆ ಬೇಡಿಕೆ
ರೇಲ್ವೇ, ರಸ್ತೆ, ಬಂದರಿನ ಪ್ರಯೋಜನ ತಾಲೂಕಿನವರಿಗಾಲು ಉತ್ಪಾದನಾವಲಯ ಅತ್ಯಗತ್ಯ..! - ಜಾಗದ ಪ್ರಶ್ನೆಗೆ ಮೈನರ್ ಫಾರೆಸ್ಟ್ ಉತ್ತರ..?ಮುಖ್ಯಾಂಶಗಳುಕೈಗಾರಿಕಾವಲಯ ನಿರ್ಮಾಣ ತಾಲೂಕಿನ ಹಲವು ದಶಕಗಳ ಬೇಡಿಕೆಯಾಗಿದೆ.ಜಾಗದ ಕೊರತೆಯೇ ಬಹುದೊಡ್ಡ ಸಮಸ್ಯೆಕೈಗಾರಿಕಾ ವಲಯ ನಿರ್ಮಾಣವಾದರೆ ಬಂಡವಾಳ ಹೂಡುವವರನ್ನು ಸುಲಭವಾಗಿ ಆಕರ್ಷಿಸಬಹುದು.ಕೈಗಾರಿಕೆಗಳ ಸ್ಥಾಪನೆಯಾದರೆ ಉದ್ಯೋಗ ಸೃಷ್ಟಿಯಾಗುತ್ತದೆ.ಉತ್ಪಾದನಾ ಕ್ಷೇತ್ರ, ರಫ್ತು ವಲಯ ಸುಧಾರಿಸುತ್ತದೆ.ಹೊನ್ನಾವರ –ಕಳೆದ … [Read more...] about ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಕೈಗಾರಿಕಾ ವಲಯ ಸ್ಥಾಪನೆ ಬೇಡಿಕೆ




