ಹೊನ್ನಾವರ – ಅಂತರಾಷ್ಟ್ರೀಯ ಪ್ರವಾಸೋಧ್ಯಮಕ್ಕೆ ತೆರೆದುಕೊಳ್ಳುವ ಉದ್ದೇಶದೊಂದಿಗೆ ಬೀಚ್ನ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಬ್ಲ್ಯೂ ಪ್ಲ್ಯಾಗ್ ಸರ್ಟಿಫಿಕೇಟ್ ಪಡೆಯುವನಿಟ್ಟಿನಲ್ಲಿ ತಯಾರಿ ನಡೆಸಿರುವ ಕಾಸರಕೋಡ ಇಕೋ ಬೀಚ್ ರಕ್ಷಣೆಯ ಉದ್ದೇಶದ ಸೇವ್ ಮೈ ಬೀಚ್ ಅಭಿಯಾನಕ್ಕೆ ಶಾಸಕ ಸುನಿಲ್ ನಾಯ್ಕ ದ್ವಜಾರೋಹಣ ನೆರವೇರಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು 8 ಕೋಟಿ ವೆಚ್ಚದಲ್ಲಿ ಪ್ರವಾಸೊದ್ಯಮ ಇಲಾಖೆಯ ವತಿಯಿಂದ ಬೀಚ್ ಅಭಿವೃದ್ಧಿ … [Read more...] about ಸೇವ್ ಮೈ ಬೀಚ್ ಅಭಿಯಾನಕ್ಕೆ ಶಾಸಕ ಸುನಿಲ್ ನಾಯ್ಕ ಚಾಲನೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮೀನು ಹಿಡಿಯಲು ಹೋದವ ನೀರಲ್ಲಿ ಮುಳುಗಿ ಸಾವು
ಹೊನ್ನಾವರ - ಪಟ್ಟಣದ ರಾಮತೀರ್ಥ ಗುಡ್ಡದ ಚಾಂದ್ರಾಣಿ ಬಳಿ ಇರುವ ಆರುಸೀಮೆ ಕೆರೆಯಲ್ಲಿ ಮೀನು ಹಿಡಿಯಲು ಹೋದ ಸ್ಥಳಿಯ ವ್ಯಕ್ತಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟವನನ್ನು ಕೇಶವ ಸುರೇಶ ಉಪ್ಪಾರ್ (35) ಎಂದು ಗುರುತಿಸಲಾಗಿದೆ. ಈತ ಕಳೆದ ಮಂಗಳವಾರ 10 ಗಂಟೆ ಸುಮಾರಿಗೆ ಕೆರೆಯಲ್ಲಿ ಮೀನು ಹಿಡಿಯಲು ಹೋಗುವುದಾಗಿ ಹೇಳಿ ಹೋಗಿದ್ದವನು ಕಣ್ಮರೆಯಾಗಿದ್ದ. ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆರುಸೀಮೆ ಕೆರೆಯಲ್ಲಿಯೇ ಮೃತಪಟ್ಟ ಸ್ಥಿತಿಯಲ್ಲಿ … [Read more...] about ಮೀನು ಹಿಡಿಯಲು ಹೋದವ ನೀರಲ್ಲಿ ಮುಳುಗಿ ಸಾವು
ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ
ಹೊನ್ನಾವರ: ಪ್ರಧಾನಿ ನರೇಂದ್ರ ಮೋದಿಯವರ ೭೦ನೇ ಜನ್ಮದಿನದ ಅಂಗವಾಗಿ 'ಸೇವಾ ಸಪ್ತಾಹ' ಕಾರ್ಯಕ್ರಮದಡಿಯಲ್ಲಿ ಬಿಜೆಪಿ ಯುವಮೋರ್ಚಾ ಹೊನ್ನಾವರ ಘಟಕದಿಂದ ಕುಮಟಾದರಕ್ತನಿಧಿ ಕೇಂದ್ರದಲ್ಲಿರಕ್ತದಾನ ಶಿಬಿರ ಗುರುವಾರ ನಡೆಯಿತು.ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಸದಸ್ಯರುರಕ್ತದಾನ ಮಾಡುವ ಮೂಲಕ ನರೇಂದ್ರ ಮೋದಿಯವರಜನ್ಮದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಯುವ … [Read more...] about ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ
ಹೊನ್ನಾವರ ಸಿ.ಪಿ.ಐ. ಆಗಿ ಶ್ರೀಧರ ಎಸ್.ಆರ್.
ಹೊನ್ನಾವರ: ಜಿಲ್ಲೆಯ ವಿವಿಧ ಅಫರಾಧ ಪ್ರಕರಣಗಳಲ್ಲಿ ದಕ್ಷತೆ ಹಾಗೂ ಚಾಕಚಕ್ಯತೆಯಿಂದ ಪ್ರಕರಣವನ್ನು ಭೇಧಿಸಿ ಪೊಲೀಸ್ ವ್ಯವಸ್ಥೆಗೆ ಕಿರ್ತಿ ತಂದ ಬೇಲೆಕೇರಿಯ ಕರಾವಳಿ ಕಾವಲು ಪಡೆಯ ಪೊಲೀಸ್ ನೀರಿಕ್ಷಕ ಶ್ರೀಧರ ಎಸ್.ಆರ್. ಅವರನ್ನು ಹೊನ್ನಾವರದ ನೂತನ ಸಿ.ಪಿ.ಐ ಆಗಿ ನಿಯುಕ್ತಿಗೊಂಡು ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲೆಯಲ್ಲಿ ಹಲವು ಕ್ಲೀಷ್ಠಕರ ಪ್ರಕರಣಗಳು ಸಂಭವಿಸಿದಾಗ, ಅದರ ತನಿಖೆಯ ಜವಬ್ದಾರಿಯನ್ನು ಶ್ರೀಧರ ಅವರು ನಿರ್ವಹಿಸಿ ವಿವಿಧ ಆಯಾಮಗಳಲ್ಲಿ ಪ್ರಕರಣಗಳನ್ನು … [Read more...] about ಹೊನ್ನಾವರ ಸಿ.ಪಿ.ಐ. ಆಗಿ ಶ್ರೀಧರ ಎಸ್.ಆರ್.
ಬೀಗ ತೆರೆಯದ ಮೀನು ಮಾರುಕಟ್ಟೆ – ಬೀದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿರುವ ಮಹಿಳೆಯರು
ಟೆಂಡರ್ ಕರೆದು ಲಕ್ಷ ಲಕ್ಷ ಎಣಿಸುವಲ್ಲಿ ಪಟ್ಟಣ ಪಂಚಾಯತ ಮುಂದೆ.. ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಮಾತ್ರ ಹಿಂದೆ“ಇಲ್ಲಿ ಕುಳಿತುಕೊಳ್ಳುವುದಕ್ಕೆ ಆಗ್ತಾ ಇಲ್ಲ.. ಮೀನು ಮಾರುಕಟ್ಟೆಯನ್ನು ತೆರೆದಿದ್ದರೆ ಅಲ್ಲಿಯಾದರೂ ಕುಳಿತುಕೊಳ್ತಿದ್ದೆವು. ಅಲ್ಲಿ ಮಳೆ ಬಿಸಿಲಿನಿಂದ ರಕ್ಷಣೆಯಾದರೂ ಸಿಕ್ತಾ ಇತ್ತು ಯಾವಾಗ ಬೀಗ ತೆರೆಯುತ್ತಾರೋ ಗೊತ್ತಿಲ್ಲ” ಎಂದು ತಮ್ಮ ಹತಾಶೆಯನ್ನು ಹೊರ ಹಾಕುತ್ತಿದ್ದಾರೆ ಹೊನ್ನಾವರ ಬಂದರು ಪ್ರದೇಶದ ಮೀನು ವ್ಯಾಪಾರ ಮಾಡುವ ಮಹಿಳೆಯರು.ಕೊರೊನಾ … [Read more...] about ಬೀಗ ತೆರೆಯದ ಮೀನು ಮಾರುಕಟ್ಟೆ – ಬೀದಿಯಲ್ಲಿ ಕುಳಿತು ವ್ಯಾಪಾರ ಮಾಡುತ್ತಿರುವ ಮಹಿಳೆಯರು



