• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ತರಕಾರಿ ಆಯ್ತು ಈಗ ಭತ್ತದ ಬೆಳೆಗೂ ಕ್ರಿಮಿ ಕೀಟಗಳ ಕಾಟ – ಸಾವಯವ ಕೃಷಿಯತ್ತ ವಾಲಲು ಇದು ಸಕಾಲ.

September 6, 2020 by Lakshmikant Gowda Leave a Comment

ಕೊರೊನಾದಿಂದ ಕೆಲಸವಿಲ್ಲದೇ ಕಂಗಾಲಾಗಿದ್ದ ಜನರು ತರಕಾರಿ ಬೆಳೆಯತ್ತ ಆಸಕ್ತಿ ತೋರಿಸಿದ್ದರಾದರೂ ರೋಗ ಬಾಧೆಯಿಂದಾಗಿ ಈ ವರ್ಷ ಇಡೀ ತಾಲೂಕಿನಲ್ಲಿ ಎಲ್ಲಿಯೂ ತರಕಾರಿ ರೈತರ ಕೈ ಹಿಡಿಯುವ ಲಕ್ಷಣಗಳು ಕಾಣಿಸುತ್ತಿಲ್ಲವಾಗಿದೆ. ಇದರ ಜೊತೆಗೆ ಮತ್ತೊಂದು ಸಮಸ್ಯೆ ಅನ್ನದಾತರ ಹೆಗಲೇರಿದ್ದು ಭತ್ತದ ಬೆಳೆಗೂ ರೋಗ ಕಾಣಿಸಿಕೊಂಡು ವ್ಯಾಪಿಸುತ್ತಿರುವುದು ಚಿಂತೆಗೆ ಕಾರಣವಾಗಿದೆ.ತಾಲೂಕಿನಲ್ಲಿ ಮುಂಗಾರಿನಲ್ಲಿ ಅತೀ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತದೆ. ಇದುವರೆಗೆ ಮಳೆ ಉತ್ತಮವಾಗಿ … [Read more...] about ತರಕಾರಿ ಆಯ್ತು ಈಗ ಭತ್ತದ ಬೆಳೆಗೂ ಕ್ರಿಮಿ ಕೀಟಗಳ ಕಾಟ – ಸಾವಯವ ಕೃಷಿಯತ್ತ ವಾಲಲು ಇದು ಸಕಾಲ.

ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ

September 5, 2020 by Lakshmikant Gowda Leave a Comment

karikana parameshwari,ಕರಿಕಾನ ಪರಮೇಶ್ವರಿ

ಸಸ್ಯಶ್ಯಾಮಲೆಯ ನಡುವೆ ಬೆಟ್ಟದ ನೆತ್ತಿಯಲ್ಲಿ ನೆಲೆಸಿರುವ ಶ್ರೀ ಕರಿಕಾನ ಪರಮೇಶ್ವರಿಯ ಸನ್ನಿಧಿ ತನ್ನೊಡಲಿನ ರಮ್ಯಾದ್ಭುತ ಪ್ರಕೃತಿ ಸೌಂದರ್ಯದಿಂದಲೇ ಎಂತವರನ್ನೂ ಮಂತ್ರಮುಗ್ಧಗೊಳಿಸಬಲ್ಲುದು. ಜಗನ್ಮಾತೆಯ ಸನ್ನಿಧಿಯಲ್ಲಿ ನಿಂತು ಸಾವಿರಾರು ಅಡಿ ಕೆಳಗಿರುವ ಬಯಲು ಸಮುದ್ರ ನದಿ ತಡಸಲುಗಳನ್ನು ಊರು ಕೇರಿಗಳನ್ನು ದಿಟ್ಟಿಸುವುದೇ ಒಂದು ಸೊಗಸಿನ ಸಂಗತಿ. ಆಧ್ಯಾತ್ಮಿಕ ಹಾಗೂ ಲೌಕಿಕ ಸಂತೋಷಗಳೆರಡನ್ನೂ ಒಂದೇ ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಈ ಪವಿತ್ರ ಸ್ಥಳದಿಂದ ಒಂದು … [Read more...] about ದಟ್ಟ ಕಾನನದ ನಡುವೆ ಮೈದಳೆದ ವಂದಡಿಕೆ ಶಿವಾಲಯ

ಲಯನ್ಸ ಕ್ಲಬ್ ವತಿಯಿಂದ ಶಿಕ್ಷಕ ದಿನಾಚರಣೆ.

September 5, 2020 by Vishwanath Shetty Leave a Comment

ಭಾರತರತ್ನ ,ಶ್ರೇಷ್ಠ ಶಿಕ್ಷಕ, ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನದ ಪ್ರಯುಕ್ತ ವಾಗಿ ಶನಿವಾರ ಲಯನ್ಸ್ ಕ್ಲಬ್ ಹೊನ್ನವರವತಿಯಿಂದ ಶಿಕ್ಷಕ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಎಸ್, ಜೆ, ಕೈರನ  ಮಾತನಾಡಿ  ರಾಧಾಕೃಷ್ಣನ್ ಒಂದು ಅತ್ಯಂತ ಬಡ ಕುಟುಂಬದಲ್ಲಿ ಜನಿಸಿ ಕಷ್ಟಪಟ್ಟು ಓದಿ ಶಿಕ್ಷಕನಾಗಿ ಈ ದೇಶದ ಉಪರಾಷ್ಟ್ರಪತಿಯಾಗಿ ಜಗತ್ತಿನ ಒಬ್ಬ ಶ್ರೇಷ್ಠ ಚಿಂತಕನಾಗಿ ಬೆಳಗಿದರು ತನ್ನ ಜನ್ಮದಿನವನ್ನು ಶಿಕ್ಷಕರ … [Read more...] about ಲಯನ್ಸ ಕ್ಲಬ್ ವತಿಯಿಂದ ಶಿಕ್ಷಕ ದಿನಾಚರಣೆ.

ದಿ. 8 ರಂದು ಹೊನ್ನಾವರದಲ್ಲಿ ಬ್ಲಾಕ್ ಕಾಂಗ್ರೆಸ್‍ನಿಂದ “ಆರೋಗ್ಯ ಹಸ್ತ” ಕಾರ್ಯಕ್ರಮ

September 5, 2020 by Vishwanath Shetty Leave a Comment

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬರುವ ಮಂಗಳವಾರ ದಿ. 8 ರಂದು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಂತೆ, ಜಿಲ್ಲೆಯ 14 ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ “ಆರೋಗ್ಯ ಹಸ್ತ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಅಂದೇ ಹೊನ್ನಾವರದಲ್ಲೂ ಕೂಡ “ಆರೋಗ್ಯ ಹಸ್ತ” ಕಾರ್ಯಕ್ರಮ ಆರಂಭಿಸಲಾಗುವುದೆಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀ¥.À ಎನ್. ತೆಂಗೇರಿ ತಿಳಿಸಿದ್ದಾರೆ.ಅಂದು ಮುಂಜಾನೆ 10:30ಕ್ಕೆ ನಗರದ ಸೋಶಿಯಲ್ ಕ್ಲಬ್ … [Read more...] about ದಿ. 8 ರಂದು ಹೊನ್ನಾವರದಲ್ಲಿ ಬ್ಲಾಕ್ ಕಾಂಗ್ರೆಸ್‍ನಿಂದ “ಆರೋಗ್ಯ ಹಸ್ತ” ಕಾರ್ಯಕ್ರಮ

ಹೊನ್ನಾವರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.

September 5, 2020 by Vishwanath Shetty Leave a Comment

ಹೊನ್ನಾವರ; ಶಿಕ್ಷಣ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಸಪ್ಟೆಂಬರ್ ೫ ರಂದು ನೀಡಲಾಗುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನಿಂದ ಸ.ಕಿ.ಪ್ರಾ.ಶಾಲೆ ಮೂಡ್ಕಣಿಯ ಸಹ ಶಿಕ್ಷಕ ಜಿ.ಟಿ.ನಾಯ್ಕ, ಸ.ಹಿ.ಪ್ರಾ.ಶಾಲೆ ಅಪ್ಸರಕೊಂಡದ ಸಹಶಿಕ್ಷಕಿ ಭಾಗಿರಥಿ ಹೆಗಡೆ, ಮಲ್ಲಾಪುರದ ಶ್ರೀ ಗುರುಪ್ರಸಾದ ಪ್ರೌಡಶಾಲೆಯ ಮುಖ್ಯ ಶಿಕ್ಷಕ ಎಮ್.ಟಿ. ಗೌಡ ಇವರನ್ನು ಆಯ್ಕೆ ಮಾಡಲಾಗಿದೆ.ಜಿ.ಟಿ.ನಾಯ್ಕ;  ಇವರು  ಹೊನ್ನಾವರ ತಾಲೂಕಿನಹಿ.ಪ್ರಾ.ಶಾಲೆ ಬೈಲಗದ್ದೆಯಲ್ಲಿ ವೃತ್ತಿ … [Read more...] about ಹೊನ್ನಾವರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar