ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿಯ ಅಶೋಕ ವಿಠ್ಠಲ ನಾಯ್ಕ(24) ಇತನು ಸಾಲ್ಕೋಡ್ ಗ್ರಾಮದ ಕೆರಮನೆಕಚ್ಚರಿಕೆಯ ಮಾವನ ಮನೆಯ ಹತ್ತಿರದ ಗೇರು ಮರಕ್ಕೆ ನೈಲನ್ ಹಗ್ಗದ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಯುವಕ ಆತ್ಮಹತ್ಯೆ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ
ಹೊನ್ನಾವರ ತಾಲೂಕಿನ ರಾಮತೀರ್ಥ ಕೆರೆ ಅಭಿವೃದ್ದಿಗೆ 20.40ಲಕ್ಷ ವೆಚ್ಚದ ಅನುದಾನ ಬಿಡುಗಡೆಯಾಗಿದ್ದು ಗುದ್ದಲಿ ಪೂಜೆ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ನೇತ್ರತ್ವದಲ್ಲಿ ನೇರವೇರಿಸಿದರು. ಸ್ಥಳಿಯರು, ಹಾಗೂ ದೇವಾಲಯದ ಪುರೋಹಿತರ ಮನವಿ ಮೇರೆಗೆ ಮಳೆಗಾಲದಲ್ಲಿ ಕುಸಿಯುವ ಭೀತಿಯ ಹಿನ್ನಲೆ ತಡೆಗೋಡೆ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ಅಲ್ಲದೇ ಮುಂದೆ ಮತ್ತೆ ೩೫ ಲಕ್ಷ ಅನುದಾನ ಬಿಡುಗಡೆಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದು. ಭವಿಷ್ಯದಲ್ಲಿ ಪ್ರವಾಸಿ ಕೇಂದ್ರವಾಗಿ … [Read more...] about ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ
ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ
ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಜಯಂತ ರಾಜೇಂದ್ರ ಹಬ್ಬು ಮನೆಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಹೆಗಡೆ ಕಡತೊಕಾ ಗೌರವಿಸಿ ಸನ್ಮಾನಿಸಿದರು. ಹೊನ್ನಾವರ ತಾಲ್ಲೂಕು ಹಳದಿಪುರದ ರಾಜೇಂದ್ರ ಜಯಂತ ಹಬ್ಬು ಮತ್ತು ನಾಗವೇಣಿ ಹಬ್ಬು ಇವರ ಪುತ್ರ ಜಯಂತ ರಾಜೇಂದ್ರ ಹಬ್ಬು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.20 (620/625) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು … [Read more...] about ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ
ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ
ರಾಜ್ಯಾದ್ಯಂತ ಬಿಸಿಯೂಟ ನೌಕರರ ಸಂಘ ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ, ಹೊನ್ನಾವರದಲ್ಲಿಯೂ ಹೋರಾಟ ನಡೆಸಿ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬೇಡಿಕೆ ಈಡೇರಿಸುವಂತೆ ಮನವಿಕೋವಿಡ್ 19 ಸಾಂಕ್ರಾಮಿಕ ಅವಧಿಯಲ್ಲಿ ಬಿಸಿಯೂಟ ಅಡುಗೆ ಕಾರ್ಯಕರ್ತೆಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ 1.17.999 ನೌಕರರು ಕಳೆದ 19 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯ ನಾಲ್ಕು … [Read more...] about ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ
ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ
ಹೊನ್ನಾವರ:ತಾಲೂಕಿನ ಗೇರಸೊಪ್ಪದ ವಿವ್ ಪೊಯಂಟ್ ಬಳಿ ಸ್ವಿಪ್ಟ ಕಾರು ಮತ್ತು ಇರ್ಟಿಗಾ ಕಾರಿನ ನಡುವೆ ಮುಖಾಮುಖಿ ಅಫಘಾತ ಸಂಭವಿಸಿದ್ದು, ಸ್ವಿಪ್ಟ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.ಇರ್ಟಿಗಾ ಕಾರು ಹೊನ್ನಾವರದಿಂದ ಗೇರಸೊಪ್ಪ ಮಾರ್ಗದಲ್ಲಿ ಹೋಗುತ್ತಿರುವಾಗ ಎದುರಗಡೆಯಿಂದ ಮಾವಿನಗುಂಡಿಯಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಸ್ವಿಪ್ಟ ಕಾರಿನ ಚಾಲಕನ ಅಜಾಗರುಕತೆ ಚಾಲನೆಯಿಂದ ಡಿಕ್ಕಿ ಸಂಭವಿಸಿದ್ದು, ರಕ್ಷಣೆಗಾಗಿ … [Read more...] about ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ




