• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಯುವಕ ಆತ್ಮಹತ್ಯೆ.

August 26, 2020 by Vishwanath Shetty Leave a Comment

ಅಶೋಕ ವಿಠ್ಠಲ ನಾಯ್ಕ

ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾಮದ ಆರೋಳ್ಳಿಯ ಅಶೋಕ ವಿಠ್ಠಲ ನಾಯ್ಕ(24) ಇತನು ಸಾಲ್ಕೋಡ್ ಗ್ರಾಮದ ಕೆರಮನೆಕಚ್ಚರಿಕೆಯ ಮಾವನ ಮನೆಯ ಹತ್ತಿರದ ಗೇರು ಮರಕ್ಕೆ ನೈಲನ್ ಹಗ್ಗದ ಮೂಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಯುವಕ ಆತ್ಮಹತ್ಯೆ.

ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ

August 25, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ರಾಮತೀರ್ಥ ಕೆರೆ ಅಭಿವೃದ್ದಿಗೆ 20.40ಲಕ್ಷ ವೆಚ್ಚದ ಅನುದಾನ ಬಿಡುಗಡೆಯಾಗಿದ್ದು ಗುದ್ದಲಿ ಪೂಜೆ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ನೇತ್ರತ್ವದಲ್ಲಿ ನೇರವೇರಿಸಿದರು. ಸ್ಥಳಿಯರು, ಹಾಗೂ ದೇವಾಲಯದ ಪುರೋಹಿತರ ಮನವಿ ಮೇರೆಗೆ ಮಳೆಗಾಲದಲ್ಲಿ ಕುಸಿಯುವ ಭೀತಿಯ ಹಿನ್ನಲೆ ತಡೆಗೋಡೆ ನಿರ್ಮಾಣ ಮಾಡಲು ನಿರ್ಧರಿಸಲಾಯಿತು. ಅಲ್ಲದೇ ಮುಂದೆ ಮತ್ತೆ ೩೫ ಲಕ್ಷ ಅನುದಾನ ಬಿಡುಗಡೆಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದ್ದು. ಭವಿಷ್ಯದಲ್ಲಿ ಪ್ರವಾಸಿ ಕೇಂದ್ರವಾಗಿ … [Read more...] about ರಾಮತೀರ್ಥ ಅಭಿವೃದ್ಧಿಬಗ್ಗೆ ಹೆಚ್ಚಿನ ಒತ್ತು ನೀಡುವುದಾಗಿ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಭರವಸೆ

ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ

August 19, 2020 by Vishwanath Shetty Leave a Comment

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿ ಜಯಂತ ರಾಜೇಂದ್ರ ಹಬ್ಬು ಮನೆಗೆ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ಹೆಗಡೆ ಕಡತೊಕಾ ಗೌರವಿಸಿ ಸನ್ಮಾನಿಸಿದರು.        ಹೊನ್ನಾವರ ತಾಲ್ಲೂಕು ಹಳದಿಪುರದ ರಾಜೇಂದ್ರ ಜಯಂತ ಹಬ್ಬು ಮತ್ತು  ನಾಗವೇಣಿ ಹಬ್ಬು ಇವರ ಪುತ್ರ ಜಯಂತ ರಾಜೇಂದ್ರ ಹಬ್ಬು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 99.20 (620/625) ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಆರನೇ ರ್ಯಾಂಕ್ ಮತ್ತು … [Read more...] about ಎಸ್.ಎಸ್.ಎಲ್.ಸಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದ ಜಿಲ್ಲಾ ಪಂಚಾಯತ ಸದಸ್ಯ ಶಿವಾನಂದ ಹೆಗಡೆ ಕಡತೋಕಾ

ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ

August 17, 2020 by Vishwanath Shetty Leave a Comment

ರಾಜ್ಯಾದ್ಯಂತ ಬಿಸಿಯೂಟ ನೌಕರರ ಸಂಘ ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ, ಹೊನ್ನಾವರದಲ್ಲಿಯೂ ಹೋರಾಟ ನಡೆಸಿ ಕಾರ್ಯ ನಿರ್ವಹಣಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬೇಡಿಕೆ ಈಡೇರಿಸುವಂತೆ ಮನವಿಕೋವಿಡ್ 19 ಸಾಂಕ್ರಾಮಿಕ ಅವಧಿಯಲ್ಲಿ ಬಿಸಿಯೂಟ ಅಡುಗೆ ಕಾರ್ಯಕರ್ತೆಯರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿಯಲ್ಲಿ 1.17.999 ನೌಕರರು ಕಳೆದ 19 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ನಮ್ಮ ಜಿಲ್ಲೆಯ ನಾಲ್ಕು … [Read more...] about ವಿವಿದ ಬೇಡಿಕೆ ಈಡೆರಿಸುವಂತೆ ಒತ್ತಾಯಿಸಿ ಧರಣಿ

ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ

August 16, 2020 by Vishwanath Shetty Leave a Comment

ಹೊನ್ನಾವರ:ತಾಲೂಕಿನ ಗೇರಸೊಪ್ಪದ ವಿವ್  ಪೊಯಂಟ್ ಬಳಿ ಸ್ವಿಪ್ಟ ಕಾರು ಮತ್ತು ಇರ್ಟಿಗಾ ಕಾರಿನ  ನಡುವೆ ಮುಖಾಮುಖಿ ಅಫಘಾತ  ಸಂಭವಿಸಿದ್ದು, ಸ್ವಿಪ್ಟ ಕಾರಿನಲ್ಲಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.ಇರ್ಟಿಗಾ ಕಾರು ಹೊನ್ನಾವರದಿಂದ ಗೇರಸೊಪ್ಪ ಮಾರ್ಗದಲ್ಲಿ ಹೋಗುತ್ತಿರುವಾಗ ಎದುರಗಡೆಯಿಂದ ಮಾವಿನಗುಂಡಿಯಿಂದ ಹೊನ್ನಾವರ ಮಾರ್ಗವಾಗಿ ಬರುತ್ತಿದ್ದ ಸ್ವಿಪ್ಟ ಕಾರಿನ ಚಾಲಕನ ಅಜಾಗರುಕತೆ ಚಾಲನೆಯಿಂದ ಡಿಕ್ಕಿ ಸಂಭವಿಸಿದ್ದು, ರಕ್ಷಣೆಗಾಗಿ … [Read more...] about ಐಶಾರಾಮಿ ಕಾರಿನಲ್ಲಿ ಗೋ ಸಾಗಾಟ;ಓರ್ವನ ಬಂದನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar