ಹೊನ್ನಾವರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಕರ್ಕಿ ದಯಾನಂದ ವಿದ್ಯಾಭಾರತೀ ಆಂಗ್ಲಮಾಧ್ಯಮ ಶಾಲೆಯ ಜಯಂತ ಆರ್.ಹಬ್ಬು 99.02% ಪಡೆದು ಸಾಧನೆ ಮಾಡಿದ್ದರು. ಶುಕ್ರವಾರ ಶಾಸಕ ದಿನಕರ ಶೆಟ್ಟಿ ಹಳದೀಪುರದವರ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು.ನಂತರ ಮಾತನಾಡಿ ಗುರುಕುಲ ಮಾದರಿಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಪ್ರಶಂಸನೀಯವಾಗಿದೆ. ನನ್ನ ಕ್ಷೇತ್ರದಲ್ಲಿ ಇಂತಹ ಶಿಕ್ಷಣ ಸಂಸ್ಥೆ ಇರುವುದು ನನಗೆ ಸಂತಸ ಮೂಡಿದೆ. ಇದೇ … [Read more...] about ತಾಲೂಕಿನ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದ ಶಾಸಕ ದಿನಕರ ಶೆಟ್ಟಿ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಕೃಷಿ ಇಲಾಖೆ ಪ್ರಕಟಣೆ*
ಬೆಳೆ ಸಮೀಕ್ಷೆ 2020-21ಸಾಲಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ದಾಖಲಿಸಬಹುದಾಗಿದೆ. ಕೆಳಗಿನ ಲಿಂಕ್ ಮೂಲಕ https://play.google.com/store/apps/details?id=com.csk.KariffTPKfarmer.cropsurvey ಮೊಬೈಲ್ ಆಫ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಲು ಅವಕಾಶ ಮಾಡಿಕೊಡಲಾಗಿದೆಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಕೃಷಿ ಇಲಾಖೆ, ಕಂದಾಯ ಇಲಾಖೆ … [Read more...] about ಹೊನ್ನಾವರ ಕೃಷಿ ಇಲಾಖೆ ಪ್ರಕಟಣೆ*
ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ
ಹೊನ್ನಾವರ ಪ್ರಭಾತನಗರ ಪ್ರೌಡಶಾಲೆಯಲ್ಲಿ ೯ ನೇ ತರಗತಿ ಅಧ್ಯಯನ ಮಾಡುತ್ತಿರುವ ಗೀತಾಶ್ರೀ ಆರ್ ಹಿರೇಹಾರ ಎನ್ನುವ ವಿದ್ಯಾರ್ಥಿನಿ ತನ್ನ ಮನೆಯ ಸಮೀಪದ ರಸ್ತೆಯಲ್ಲಿ ದೊರೆತ ಪರ್ಸನ್ನು ವಾರಸುದಾರರಿಗೆ ಪುನಃ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾಳೆ. ಪರ್ಸನಲ್ಲಿ ೨೨೩೪೦ ಮೊತ್ತ ದ ನಗದು ಸೇರಿದಂತೆ ವಿವಿಧ ದಾಖಲಾತಿಗಳಿದ್ದವು. ಪರ್ಸನಲ್ಲಿರುವ ಮೊಬೈಲ್ ನಂಬರ ಮೂಲಕ ಅರ್ಬನ್ ಬ್ಯಾಂಕನಲ್ಲಿ ಕಾರ್ಯನಿರ್ವಹಿಸುವ ನರಸ ಮಂಜು ಗೌಡ ಇವರಿಗೆ ಸೇರಿರುವುದೆಂದು … [Read more...] about ಪರ್ಸ ಮರಳಿಸಿ ಪ್ರಾಮಾಣಿಕತೆ ಮೆರೆದ ಪ್ರೌಡಶಾಲೆ ವಿದ್ಯಾರ್ಥಿನಿ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಸೈಕಲ್ ತುಳಿದು ಪೆಟ್ರೋಲ್-ಡಿಸೆಲ್ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ
ಹೊನ್ನಾವರ : ಮೋದಿ ಮಾತಿನಂತೆ ನಡೆಯುತ್ತಿಲ್ಲ. ದಿನ ನಿತ್ಯ ಪೆಟ್ರೋಲ್-ಡಿಸೆಲ್ ಬೆಲೆ ಗಗನಕ್ಕೆರುತ್ತಿದ್ದರೂ, ನಮ್ಮನ್ನಾಳುವ ಕೇಂದ್ರ ಸರಕಾರ ಕಣ್ಮುಚ್ಚಿ ಕುಳಿತಿರುವುದನ್ನು ವಿರೋಧಿಸಿ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿ ಸೈಕಲ್ ತುಳಿದು, ಬೈಕಗಳನ್ನು ತಳ್ಳಿಕೊಂಡು, ತಹಶೀಲ್ದಾರ ಕಚೇರಿಗೆ ತೆರಳಿ ಧಾರಾಕಾರ ಮಳೆಯಲ್ಲಿಯೇ ವಿನೂತನ ಮಾದರಿಯಲ್ಲಿ ಪ್ರತಿಭಟಿಸಿದರು. ತಹಶೀಲ್ದಾರ ಕಚೇರಿಗೆ ತೆರಳುವ ಮುನ್ನ ನಗರದ ಶರಾವತಿ ಸರ್ಕಲ್ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಸೈಕಲ್ ತುಳಿದು ಪೆಟ್ರೋಲ್-ಡಿಸೆಲ್ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ
ಪೆಟ್ರೋಲ್ ಬೆಲೆ ಇಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಿಂದ ಪ್ರತಿಭಟನೆ
ಹೊನ್ನಾವರ: ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಪ್ರತಿ ಬ್ಯಾರಲ್ಗೆ ಕುಸಿತ ಕಂಡಿದ್ದರೂ, ಭಾರತದಲ್ಲಿ ಮಾತ್ರ ಕೇಂದ್ರ ಸರಕಾರ ದಿನದಿಂದ ದಿನಕ್ಕೆ ಪೆಟ್ರೊಲ್ ಮತ್ತು ಡಿಸೇಲ್ ಬೆಲೆ ಮನಸೆಚ್ಚೆ ಏರಿಸುತ್ತಿದೆ. ಈಗಾಗಲೇ ಕೊರೊನಾ ಸಂಕಷ್ಟದಿಂದ ಆರ್ಥಿಕವಾಗಿ ಬಳಲುತ್ತಿರುವ ಜನರ ಜೀವನ ದುಸ್ತರವಾಗಿದ್ದೂ, ತಕ್ಷಣ ಕೇಂದ್ರದ ಮೋದಿ ಸರಕಾರ ಪೆಟ್ರೊಲ್ ಮತ್ತು ಡಿಸೇಲ್ ದರವನ್ನು ತಕ್ಷಣ ಇಳಿಸುವಂತೆ ಆಗ್ರಹಿಸಿ ಹೊನ್ನಾವರ ಬ್ಲಾಕ್ ಕಾಂಗ್ರೆಸ ಸಮಿತಿ ನಾಳೆ ಶನಿವಾರ ಮುಂಜಾನೆ 11 … [Read more...] about ಪೆಟ್ರೋಲ್ ಬೆಲೆ ಇಳಿಸುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೇಸ್ ನಿಂದ ಪ್ರತಿಭಟನೆ



