ಹೊನ್ನಾವರ: ತಾಲೂಕಿನ ಹಳದಿಪುರ ಚಿಪ್ಪಿಹಕ್ಕಲ ಕ್ರಾಸ್ ಸಮೀಪದ 'ಗೀತಾ ಕೋಲ್ಡ್ ಡ್ರಿಂಕ್ಸ್ ಅಂಗಡಿಯಲ್ಲಿ ಕಳ್ಳನ ಕೈಚಳಕ ತೋರಿಸಿದ್ದು, ನಗದು, ಬೆಳ್ಳಿಯ ದೇವರ ಮೂರ್ತಿ ಕದ್ದೊಯ್ದ ಘಟನೆ ನಡೆದಿದೆ.ಹಳದಿಪುರ ದ ಭಂಡಾರಿ ಎನ್ನುವವರಿಗೆ ಸೇರಿದ ಅಂಗಡಿಯಲ್ಲಿ ಕಳ್ಳತನವಾಗಿದೆ. ಬೆನ್ನಿಗೆ ಬ್ಯಾಗ್ ಹಾಕಿಕೊಂಡು ಬಂದು, ಅಂಗಡಿಯ ಚಿಲಕ ಮುರಿದು ತನ್ನ ಅಟ್ಟಹಾಸ ಮೆರೆದಿದ್ದಾನೆ.ಮೊದಲು ಅಂಗಡಿಯೊಳಗೆ ಅಳವಡಿಸಿದ ಸಿಸಿ ಟಿವಿ ಕ್ಯಾಮೆರಾ … [Read more...] about ಕೋಲ್ಡ್ ಡ್ರಿಂಕ್ಸ್ ಅಂಗಡಿಯಲ್ಲಿ ಕಳ್ಳನ ಕೈಚಳಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಹುಲ್ ವಿಚಾರಣೆ ವಿರೋಧಿಸಿ ಕಾಂಗ್ರೇಸ್ ಕಾರ್ಯಕರ್ತರಿಂದ ಪ್ರತಿಭಟನೆ
ಹೊನ್ನಾವರ: ಕೇಂದ್ರದ ಮೋದಿ ನೇತೃತ್ವದ ಬಿ.ಜೆ.ಪಿ. ಸರಕಾರ ಇಡಿ ಮತ್ತು ವಿವಿಧ ತನಿಖಾ ಸಂಸ್ಥೆಗಳನ್ನು ಬಳಿಸಿ ಕಾಂಗ್ರೇಸ್ ಮುಖಂಡರ ಮೇಲೆ ಅನ್ಯಗತ್ಯ ತನಿಖೆ ನಡೆಸಿ ಮಾನಸಿಕ ಹಿಂಸೆ ನೀಡುತ್ತಿರುವುದನ್ನು ವಿರೋಧಿಸಿ ಇಂದು ಹೊನ್ನಾವರ ಮತ್ತು ಮಂಕಿ ಬ್ಲಾಕ್ ಕಾಂಗ್ರೇಸ್ ಸಮಿತಿ ಹೊನ್ನಾವರ ಶರಾವತಿ ಸರ್ಕಲ್ ಬಳಿ ಮಳೆಯನ್ನು ಲೆಕ್ಕಿಸಿದೇ ಪ್ರತಿಭಟನೆ ನಡೆಸಿ ನಂತರ ಮೆರವಣಿಗೆಯ ಮೂಲಕ ನೂರಾರು ಕಾರ್ಯಕರ್ತರು, ಮಿನಿ ವಿಧಾನ ಸೌಧಕ್ಕೆ ತೆರಳಿ ತಹಸೀಲ್ದಾರ ನಾಗರಾಜ್ ನಾಯ್ಕಡ ಮೂಲಕ … [Read more...] about ರಾಹುಲ್ ವಿಚಾರಣೆ ವಿರೋಧಿಸಿ ಕಾಂಗ್ರೇಸ್ ಕಾರ್ಯಕರ್ತರಿಂದ ಪ್ರತಿಭಟನೆ
ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮೂವರ ವಿರುದ್ಧ ಪ್ರಕರಣ ದಾಖಲು
ಹೊನ್ನಾವರ ತಾಲೂಕಿನ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವೆನೆ ಮಾಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.ಮಹಿಮೆ ಬಳಿ ಮಧ್ಯ ಸೇವನೆಯಲ್ಲಿ ತೊಡಗಿದ್ದ ಗಜಾನನ ನಾಯ್ಕ, ನಿರವತ್ತಿಕೊಡ್ಲು ಶಾಲೆಯ ಸಮೀಪ ಮಧ್ಯ ಸೇವಿಸುತ್ತಿದ್ದ ರಾಘವೇಂದ್ರ ಅಂಬಿಗ, ನಾಗೇಂದ್ರ ಗೌಡ ಇವರ ಮೇಲೆ 15 ಎ, 32(3), ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತರ … [Read more...] about ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ಮೂವರ ವಿರುದ್ಧ ಪ್ರಕರಣ ದಾಖಲು
ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಹೊನ್ನಾವರ: ತಾಲೂಕಿನ ಗೇರುಸೊಪ್ಪಾದ ರಾಷ್ಟ್ರೀಯ ಹೆದ್ದಾರಿ 69ರ ಬಾವೂರ ಕ್ರಾಸ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿ ಸ್ಕೂಟರ್ ಸವಾರನಿಗೆ ಡಿಕ್ಕಿ ಪಡಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಮೃತಪಟ್ಟ ದುರ್ದೈವಿ ಬಾವೂರ ಸರಳಗಿಯ ನಿವಾಸಿ ಮೈದಿನ್ ಸುಲೆವಾನ್ ಖಾನ್ (60) ಎಂದು ಗುರುತಿಸಲಾಗಿದೆ.ಬಾವೂರ ಕ್ರಾಸ್ ಹತ್ತಿರ ಹೊನ್ನಾವರ ಕಡೆಯಿಂದ ಗೇರಸೊಪ್ಪ … [Read more...] about ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
ಅಂಗನವಾಡಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ ; ಸ್ವಲ್ಪದರಲ್ಲೇ ಪಾರಾದ ಶಿಕ್ಷಕಿಯರು
ಹೊನ್ನಾವರ: ಅಂಗನವಾಡಿ ಗೋಡೆಯ ಸಿಮೆಂಟ್ ಪ್ಲಾಸ್ಟರ್ ಕುಸಿದು ಕೂದಲೆಳೆ ಅಂತರದಲ್ಲಿ ಅಂಗನವಾಡಿ ಕಾರ್ಯಕರ್ತೆ ಪಾರಾದ ಘಟನೆ ತಾಲೂಕಿನ ಕಡ್ನೀರಿನಲ್ಲಿ ನಡೆದಿದೆ.ನಾಲ್ಕು ವರ್ಷಗಳಿಂದ ಶಿಥಿಲಾವಸ್ಥೆಯ ಲ್ಲಿದ್ದ ಈ ಕಡ್ನೀರು ಅಂಗನವಾಡಿ ಕೇಂದ್ರವು ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಂಗನವಾಡಿಯ ಗೋಡೆ ಬಿರುಕು ಬಿಟ್ಟರೂ ಅಧಿಕಾರಿಗಳು ಗಮನ ಹರಿಸಿರಲಿಲ್ಲ.ಗೋಡೆಯಲ್ಲಿ ಬಿರುಕು ಬಿಟ್ಟಿರುವ ಕಾರಣ ಅಂಗನವಾಡಿಯ ಸಮೀಪದ … [Read more...] about ಅಂಗನವಾಡಿಯ ಸಿಮೆಂಟ್ ಪ್ಲಾಸ್ಟರ್ ಕುಸಿತ ; ಸ್ವಲ್ಪದರಲ್ಲೇ ಪಾರಾದ ಶಿಕ್ಷಕಿಯರು