ಹೊನ್ನಾವರ: ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ಮಂಜುನಾಥ ನಾಯ್ಕ ಗೇರುಸೊಪ್ಪಾ ಮತ್ತು ಸುರೇಶ ನಾರಯಣ ಹರಿಕಂತ್ರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ವೆಂಕಟೇಶ ಭಂಡಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎ.ಪಿ.ಎಂ.ಸಿಯಲ್ಲಿ ಉಪಾಧ್ಯಕ್ಷರಾಗಿ ಪರಮೇಶ್ವರಕೃಷ್ಣ ನಾಯ್ಕ ಹಳದಿಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೂ ಅಭಿನಂದನೆಗಳು. ಆಯ್ಕೆ … [Read more...] about ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಉತ್ತರ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಕಾಣಿಸಿಕೊಳ್ಳುತ್ತಿದೆ ಕೊರೊನಾ #ಇಂದು_4_ಹೊಸ_ಸೊಂಕಿತರ_ಪತ್ತೆ.
#ಹಳಿಯಾಳ_ದಾಂಡೇಲಿ :- ಉತ್ತರ ಕನ್ನಡ ಜಿಲ್ಲೆಯ#ಯಲ್ಲಾಪುರ, #ದಾಂಡೇಲಿ, #ಹೊನ್ನಾವರ ಹಾಗೂ #ಜೊಯಿಡಾದಲ್ಲಿ ತಲಾ ಒಂದೊಂದು ಕೊವಿಡ್-19 ಕೇಸ್ ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಸೊಂಕಿತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ.ಓರ್ವ ಯುವಕ ಹಾಗೂ ಮೂವರು ಮಹಿಳೆಯರಲ್ಲಿಕೊರೋನಾ ಸೊಂಕು ಕಾಣಿಸಿಕೊಂಡಿದೆ.ಸದ್ಯ ಉತ್ತರ ಕನ್ನಡದಲ್ಲಿ 56 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 11 ಜನ ಗುಣಮುಖರಾಗಿ ಮನೆ ಸೇರಿದ್ದಾರೆ.ಯಲ್ಲಾಪುರ, … [Read more...] about ಉತ್ತರ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಕಾಣಿಸಿಕೊಳ್ಳುತ್ತಿದೆ ಕೊರೊನಾ #ಇಂದು_4_ಹೊಸ_ಸೊಂಕಿತರ_ಪತ್ತೆ.
ಹಾಲು, ಮೊಸರನ್ನು ಬಿಡದ ಖದೀಮ
ಬೆಳ್ಳಿಬಂಗಾರ ನಗನಾಣ್ಯಗಳ ಕಳ್ಳತನ ಮಾಡುವವರ ಮಧ್ಯೆ ಹೊನ್ನಾವರದಲ್ಲೊಬ್ಬ ಭೂಪ ವಿಭಿನ್ನ ಕಳ್ಳತನ ನಡೆಸಿದ್ದಾನೆ ಈ ದ್ರಶ್ಯಾವಳಿ ಸಿಸಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದು ತಾಲೂಕಿನಾದ್ಯಂತ ಚರ್ಚೆಗೆ ಕಾರಣವಾಗಿದೆ.ಅಂಗಡಿಯೆದುರು ಇಟ್ಟ ಹಾಲು,ಮೊಸರು,ಮಜ್ಜಿಗೆ ಪ್ಯಾಕೆಟ್ ಗಳನ್ನು ವ್ಯಕ್ತಿಯೊರ್ವ ಕದ್ದೊಯ್ದ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ಚಿಪ್ಪಿಹಕ್ಕಲ ಕ್ರಾಸ್ ಬಳಿ ನಡೆದಿದೆ.ಅಂದಾಜು 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿ ಬೆಳಗಿನ ಜಾವ ಸುಮಾರು … [Read more...] about ಹಾಲು, ಮೊಸರನ್ನು ಬಿಡದ ಖದೀಮ
ಜನತಾ ಕರ್ಫ್ಯೂಗೆ ಬೆಂಬಲ
ಜನತಾ ಕರ್ಫ್ಯೂಗೆ ಬೆಂಬಲ ವ್ಯಕ್ತವಾಗಿದ್ದು, ಪ್ರಧಾನಿ ಮೋದಿ ಕರೆ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಗೆ ದೇಶಾದ್ಯಂತ ನಾಗರಿಕರು ತಮ್ಮ ಮನೆಗಳಿಂದಲೇ ಕೊರೊನೊ ತಡೆಗೆ ಹೋರಾಡುತ್ತಿರುವವರಿಗೆ ಧನ್ಯವಾದ ಅರ್ಪಿಸಿದರು. ಇದಕ್ಕೆ ಪ್ರಧಾನಿ ಮೋದಿ ದೇಶದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಥ್ಯಾಂಕ್ಯೂ ಸಿಟಿಜನ್ಸ್ ಎಂದು ಧನ್ಯವಾದ ಸಲ್ಲಿಸಿದ್ದಾರೆ. ಮಾರಕ ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಿ ಮೋದಿ ಇಂದು ಜನತಾ ಕರ್ಫ್ಯೂಗೆ … [Read more...] about ಜನತಾ ಕರ್ಫ್ಯೂಗೆ ಬೆಂಬಲ
ಹೊನ್ನಾವರ ಜನತಾ ಕರ್ಫ್ಯೂ ಗೆಬೆಂಬಲ
ಹೊನ್ನಾವರ ಜನತಾ ಕರ್ಪೂಗೆ ಬೆಂಬಲ ರಸ್ತೆಯಲ್ಲಿ ವಾಹನ ಸಂಚಾರವಿಲ್ಲ. ಯಾವುದೆ ಅಂಗಡಿಗಳು ತೆರೆದಿಲ್ಲ ಪೆಟ್ರೋಲ್ ಬಂಕ್ ಔಷಧಿಅಂಗಡಿಗಳು ತೆರೆದಿದ್ದು ಪೋಲಿಸ್ ವಾಹನಗಳು ತಾಲೂಕಿನ ವಿವಿಧಡೆ ಸಂಚರಿಸಿ ವಸ್ತು ಸ್ಥಿತಿ ಅಧ್ಯಯನ ನಡೆಸಿದವು … [Read more...] about ಹೊನ್ನಾವರ ಜನತಾ ಕರ್ಫ್ಯೂ ಗೆಬೆಂಬಲ

