ಹೊನ್ನಾವರ: ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಮಹಾಮಾರಿ ಕುರಿತು ಸೂಕ್ತ ಮುಂಜಾಗ್ರತಾ ಕ್ರಮ ವಹಿಸುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತಿದ್ದು ತಾಲೂಕಿನಲ್ಲಿಯೂ ಅಗತ್ಯ ಮುಂಜಾಗ್ರತಾ ಕ್ರಮ ನಡೆಯುತ್ತಿದೆ.ನೋವೆಲ್ ಕೊರೋನಾ ವೈರಸ್ ಎಂಬುವುದು ಕೊರೋನಾ ವೈರಸ್ನ ಹೊಸ ಪ್ರಬೇಧವಾಗಿದ್ದು, ಮನುಷ್ಯರಲ್ಲಿ ಮತ್ತು ಪ್ರಾಣಿಗಳಲ್ಲಿ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಈ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ಲಕ್ಷಣ ಆಧಾರಿತ ಚಿಕಿತ್ಸೆ ಮೂಲಕ … [Read more...] about ಹೊನ್ನಾವರ ತಾಲೂಕಿನಾದ್ಯಂತ ಕರೋಡಾ ಬಗ್ಗೆ ಕಟ್ಟೆಚ್ಚರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ
ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ದಂತ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಡಾ|| ಅನುರಾಧ ರವರಿಗೆ ಅತ್ಯುತ್ಯಮ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧಕರು ("Outstanding Achievement Award") ಲಭಿಸಿದೆ. ರಾಜ್ಯ ಮಟ್ಟದಲ್ಲಿ ಸರ್ಕಾರಿ ಸೇವೆಯಲ್ಲಿರುವ ದಂತ ವೈದ್ಯರುಗಳಲ್ಲಿ ಒಟ್ಟು ಏಂಟು ಮಂದಿ ದಂತ ವೈದ್ಯರನ್ನು "ಅತ್ಯುತ್ತಮ ಸಾಧಕರು" ಎಂದು ಗುರುತಿಸಲಾಗಿದ್ದು ಅವರಲ್ಲಿ ಡಾ|| ಅನುರಾಧರವರು ಒಬ್ಬರಾಗಿರುವುದು ತಾಲೂಕಾ ಆಸ್ಪತ್ರೆ … [Read more...] about ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ
ಎಂ.ಎಸ್ಸಿ. ಗಣಿತ ವಿಭಾಗದಲ್ಲಿ ದೀಕ್ಷಾ ಶಾನಭಾಗ್ಗೆ 10ನೇ ರ್ಯಾಂಕ್
ಹೊನ್ನಾವರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ 2017 ನೇ ಸಾಲಿನ ಎಂ.ಎಸ್ಸಿ. ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಹೊನ್ನಾವರದ ದೀಕ್ಷಾ ಗೋಕುಲ ಶಾನಭಾಗ್ ಗಣಿತ ವಿಷಯದಲ್ಲಿ 10 ನೇ ರ್ಯಾಂಕ್ ಪಡೆದಿದ್ದಾಳೆ. ಇವಳು ಪಟ್ಟಣದ ಗೋಕುಲ ಶಾನಭಾಗ್ ಮತ್ತು ರಾಧಿಕಾ ಶಾನಭಾಗ್ ದಂಪತಿಗಳ ಪುತ್ರಿ. ದೀಕ್ಷಾಳ ಸಾಧನೆಗೆ ಸ್ಥಳೀಯರು ಅಭಿನಂದಿಸಿದ್ದಾರೆ. … [Read more...] about ಎಂ.ಎಸ್ಸಿ. ಗಣಿತ ವಿಭಾಗದಲ್ಲಿ ದೀಕ್ಷಾ ಶಾನಭಾಗ್ಗೆ 10ನೇ ರ್ಯಾಂಕ್
ಕಲಾ ವಿಭಾಗದಲ್ಲಿ ಸಂಗೀತಾ ಲಕ್ಷ್ಮಣ ನಾಯ್ಕ ಗೆ ಒಂಬತ್ತನೇ ರ್ಯಾಂಕ್
ಹೊನ್ನಾವರ –ಈಕೆ ಪ್ರಸ್ತುತ ಧಾರವಾಡದಲ್ಲಿ ಎಂ.ಎ. ಮ್ಯೂಸಿಕ್ ಉನ್ನತ ಶಿಕ್ಷಣ ಪಡೆಯುತ್ತಿದ್ದಾಳೆ. ಸಂಗಿತ ಕ್ಷೇತ್ರದಲ್ಲಿ ಈಗಾಗಲೇ ವಿಶ್ವವಿದ್ಯಾಲಯ ಯುವಜನೋತ್ಸವದಲ್ಲಿ ಎರಡು ಬಾರಿ ಪ್ರಥಮ ಸ್ಥಾನ ಪಡೆದು ಅಂತರ್ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುತ್ತಾರೆ. ಹಾಗೂ ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. 2019 ನೇ ಸಾಲಿನಲ್ಲಿ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ, … [Read more...] about ಕಲಾ ವಿಭಾಗದಲ್ಲಿ ಸಂಗೀತಾ ಲಕ್ಷ್ಮಣ ನಾಯ್ಕ ಗೆ ಒಂಬತ್ತನೇ ರ್ಯಾಂಕ್
ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ
ಹೊನ್ನಾವರ: ಬ್ರಹ್ಮೈಕ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ೭೨ನೇ ಆರಾಧನಾ ಮಹೋತ್ಸವ ಸೋಮವಾರಕೆಕ್ಕಾರಿನ ಶ್ರೀರಘೂತ್ತಮ ಮಠದಲ್ಲಿ ನಡೆಯಿತು.ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದತಾಲೂಕಿನ ಮೂಡ್ಕಣಿಯ ಸುನೀತಾ ಮತ್ತು ಸತೀಶ ಹೆಗಡೆದಂಪತಿಯ ಪುತ್ರ ಎಂ.ಎಸ್.ಶೋಭಿತ್ ಮತ್ತು ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದವರು ನಡೆಸಿದ 'ಶ್ರೀಶಾರದಾ … [Read more...] about ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ




