• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಹೊನ್ನಾವರ ತಾಲೂಕಿನಾದ್ಯಂತ ಕರೋಡಾ ಬಗ್ಗೆ ಕಟ್ಟೆಚ್ಚರ

March 17, 2020 by Vishwanath Shetty Leave a Comment

kurona chek poto

ಹೊನ್ನಾವರ: ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಮಹಾಮಾರಿ ಕುರಿತು ಸೂಕ್ತ ಮುಂಜಾಗ್ರತಾ ಕ್ರಮ ವಹಿಸುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತಿದ್ದು ತಾಲೂಕಿನಲ್ಲಿಯೂ ಅಗತ್ಯ ಮುಂಜಾಗ್ರತಾ ಕ್ರಮ ನಡೆಯುತ್ತಿದೆ.ನೋವೆಲ್ ಕೊರೋನಾ ವೈರಸ್ ಎಂಬುವುದು ಕೊರೋನಾ ವೈರಸ್‍ನ ಹೊಸ ಪ್ರಬೇಧವಾಗಿದ್ದು, ಮನುಷ್ಯರಲ್ಲಿ ಮತ್ತು ಪ್ರಾಣಿಗಳಲ್ಲಿ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಈ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ಲಕ್ಷಣ ಆಧಾರಿತ ಚಿಕಿತ್ಸೆ ಮೂಲಕ … [Read more...] about ಹೊನ್ನಾವರ ತಾಲೂಕಿನಾದ್ಯಂತ ಕರೋಡಾ ಬಗ್ಗೆ ಕಟ್ಟೆಚ್ಚರ

ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ

March 16, 2020 by Vishwanath Shetty Leave a Comment

Dr. , Anuradha,adkaru poto2

ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ದಂತ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಡಾ|| ಅನುರಾಧ ರವರಿಗೆ ಅತ್ಯುತ್ಯಮ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧಕರು ("Outstanding Achievement Award") ಲಭಿಸಿದೆ. ರಾಜ್ಯ ಮಟ್ಟದಲ್ಲಿ ಸರ್ಕಾರಿ ಸೇವೆಯಲ್ಲಿರುವ ದಂತ ವೈದ್ಯರುಗಳಲ್ಲಿ ಒಟ್ಟು ಏಂಟು ಮಂದಿ ದಂತ ವೈದ್ಯರನ್ನು "ಅತ್ಯುತ್ತಮ ಸಾಧಕರು" ಎಂದು ಗುರುತಿಸಲಾಗಿದ್ದು ಅವರಲ್ಲಿ ಡಾ|| ಅನುರಾಧರವರು ಒಬ್ಬರಾಗಿರುವುದು ತಾಲೂಕಾ ಆಸ್ಪತ್ರೆ … [Read more...] about ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ

ಎಂ.ಎಸ್ಸಿ. ಗಣಿತ ವಿಭಾಗದಲ್ಲಿ ದೀಕ್ಷಾ ಶಾನಭಾಗ್‍ಗೆ 10ನೇ ರ್‍ಯಾಂಕ್

March 16, 2020 by Vishwanath Shetty Leave a Comment

diksha Shanabhag,Mahalaxmi Shanbhag

ಹೊನ್ನಾವರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ 2017 ನೇ ಸಾಲಿನ ಎಂ.ಎಸ್ಸಿ. ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಹೊನ್ನಾವರದ ದೀಕ್ಷಾ ಗೋಕುಲ ಶಾನಭಾಗ್ ಗಣಿತ ವಿಷಯದಲ್ಲಿ 10 ನೇ ರ್‍ಯಾಂಕ್ ಪಡೆದಿದ್ದಾಳೆ. ಇವಳು ಪಟ್ಟಣದ ಗೋಕುಲ ಶಾನಭಾಗ್ ಮತ್ತು ರಾಧಿಕಾ ಶಾನಭಾಗ್ ದಂಪತಿಗಳ ಪುತ್ರಿ. ದೀಕ್ಷಾಳ ಸಾಧನೆಗೆ ಸ್ಥಳೀಯರು ಅಭಿನಂದಿಸಿದ್ದಾರೆ. … [Read more...] about ಎಂ.ಎಸ್ಸಿ. ಗಣಿತ ವಿಭಾಗದಲ್ಲಿ ದೀಕ್ಷಾ ಶಾನಭಾಗ್‍ಗೆ 10ನೇ ರ್‍ಯಾಂಕ್

ಕಲಾ ವಿಭಾಗದಲ್ಲಿ ಸಂಗೀತಾ ಲಕ್ಷ್ಮಣ ನಾಯ್ಕ ಗೆ ಒಂಬತ್ತನೇ ರ್‍ಯಾಂಕ್

March 16, 2020 by Vishwanath Shetty Leave a Comment

sangeeta naik rank vijete

ಹೊನ್ನಾವರ –ಈಕೆ ಪ್ರಸ್ತುತ ಧಾರವಾಡದಲ್ಲಿ ಎಂ.ಎ. ಮ್ಯೂಸಿಕ್ ಉನ್ನತ ಶಿಕ್ಷಣ ಪಡೆಯುತ್ತಿದ್ದಾಳೆ. ಸಂಗಿತ ಕ್ಷೇತ್ರದಲ್ಲಿ ಈಗಾಗಲೇ ವಿಶ್ವವಿದ್ಯಾಲಯ ಯುವಜನೋತ್ಸವದಲ್ಲಿ ಎರಡು ಬಾರಿ ಪ್ರಥಮ ಸ್ಥಾನ ಪಡೆದು ಅಂತರ್ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುತ್ತಾರೆ. ಹಾಗೂ ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. 2019 ನೇ ಸಾಲಿನಲ್ಲಿ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ, … [Read more...] about ಕಲಾ ವಿಭಾಗದಲ್ಲಿ ಸಂಗೀತಾ ಲಕ್ಷ್ಮಣ ನಾಯ್ಕ ಗೆ ಒಂಬತ್ತನೇ ರ್‍ಯಾಂಕ್

ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ

March 11, 2020 by Vishwanath Shetty Leave a Comment

ಹೊನ್ನಾವರ: ಬ್ರಹ್ಮೈಕ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ೭೨ನೇ ಆರಾಧನಾ ಮಹೋತ್ಸವ ಸೋಮವಾರಕೆಕ್ಕಾರಿನ ಶ್ರೀರಘೂತ್ತಮ ಮಠದಲ್ಲಿ ನಡೆಯಿತು.ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದತಾಲೂಕಿನ ಮೂಡ್ಕಣಿಯ ಸುನೀತಾ ಮತ್ತು ಸತೀಶ ಹೆಗಡೆದಂಪತಿಯ ಪುತ್ರ ಎಂ.ಎಸ್.ಶೋಭಿತ್ ಮತ್ತು ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದವರು ನಡೆಸಿದ 'ಶ್ರೀಶಾರದಾ … [Read more...] about ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar