• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?

March 5, 2020 by Vishwanath Shetty Leave a Comment

ಮರಳು ದಾಸ್ತಾನು, Sand inventory illegally

ಹೊನ್ನಾವರ  ;ಶರಾವತಿ ನದಿ ತೀರದ ಅತಿ ಅಮೂಲ್ಯವಾದ ಸಂಪತ್ತು ಮರಳು ಗಣಿ. ಇದನ್ನು ಕಳೆದ ಹಲವು ವರ್ಷಗಳಿಂದ ಪರವಾನಗಿ ಪಡೆದು ಹಲವು ಸಮಯ ಪರವಾನಗಿ ಇಲ್ಲದೇ ಅಕ್ರಮ ಸಾಗಾಟ ಮಾಡುವ ಮೂಲಕ ಸರ್ಕಾರದ ಆದಾಯ ತಪ್ಪಿಸುತ್ತಿದ್ದರು. ಆದರೆ ಈ ಆದಾಯವನ್ನು ತಪ್ಪಿಸಲು ಮರಳು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹಲವು ಬಾರಿ ಸಾರ್ವಜನಿಕರ ಆರೋಪ ಮಾಡಿದರೂ ಸಾಕ್ಷಿ ಸಿಗುತ್ತಿರಲಿಲ್ಲ. ಆದರೆ ಇಂದು ಅಕ್ರಮ ದಾಸ್ತನು ಮಾಡಿರುವ ಸ್ಥಳ ಹೊನ್ನಾವರ ಅರಣ್ಯ ಭಾಗದ … [Read more...] about ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?

“ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ

March 4, 2020 by Vishwanath Shetty Leave a Comment

“ಕರೋನಾ ವೈರಸ್ ನಮ್ಮ ದೇಶಕ್ಕೂ ಕಾಲಿಟ್ಟಿದ್ದು ನಾವೆಲ್ಲ ಎಚ್ಚರಿಕೆಯಿಂದ ಇರಬೇಕಾಗಿದೆ. ವಿದೇಶದಿಂದ ಬಂದವರೂ, ಮತ್ತು ಅವರ ಜೊತೆ ಸಂಪರ್ಕಕಕ್ಕೆ ಬಂದವರೂ ಜ್ವರ, ನೆಗಡಿ,ಕೆಮ್ಮು,ಬೇದಿ ಅಂತಹ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದು ಮತ್ತು ಸರಿಯಾದ ಮಾಹಿತಿಯನ್ನು ಆರೋಗ್ಯ ಸಿಬ್ಬಂದಿಗಳಿಗೆ ನೀಡುವುದು ಅವಶ್ಯವಾಗಿದೆ. ಕರೋನಾ ವೈರಸ್ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಸಿಬ್ಬಂದಿಗಳ ಮತ್ತು … [Read more...] about “ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ

ಅಗ್ನಿ ದುರಂತಕ್ಕೆ ಒಳಗಾದ ಕುಟುಂಬಕ್ಕೆ ಮಾಜಿ ಶಾಸಕರಿಂದ ಚೆಕ್ ವಿತರಣೆ.

March 1, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಮಾಳಕೋಡಿನಲ್ಲಿ ಅಗ್ನಿದುರಂತಕ್ಕೀಡಾದ ಮನೆಗಳಿಗೆ ತೆರಳಿ ಕೆ.ಡಿ.ಸಿ.ಸಿ. ಬ್ಯಾಂಕ್ ಮತ್ತು ‌ಜನತಾ ಕೋಆಪರೇಟಿವ್ ಬ್ಯಾಂಕ್ ಭಟ್ಕಳ ಇವರಿಂದ ನಾಲ್ಕು ಕುಟುಂಬಗಳಿಗೆ ತಲಾ 10,000.00 ರದಂತೆ ಒಟ್ಟೂ 80,000.00 ಚೆಕ್ಕನ್ನು ನೀಡಿ ಸಾಂತ್ವನ ಹೇಳಿದ ಭಟ್ಕಳ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯ ಜನತಾ ಕೊ ಆಪರೇಟೀವ್ ಬ್ಯಾಂಕ್ ಅಧ್ಯಕ್ಷರು ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರು ಆಗಿರುದರಿಂದ ಬ್ಯಾಂಕಿನಿಂದ ಧನಸಹಾಯ ಒದಗಿಸುವ ಮೂಲಕ … [Read more...] about ಅಗ್ನಿ ದುರಂತಕ್ಕೆ ಒಳಗಾದ ಕುಟುಂಬಕ್ಕೆ ಮಾಜಿ ಶಾಸಕರಿಂದ ಚೆಕ್ ವಿತರಣೆ.

ಟೊಂಕಾ ಬಂದರ ವಿರುದ್ದ ನ್ಯಾಯಲಯದ ಮೊರೆ ಹೋಗಲು ವಿಚಾರ ವಿನಿಮಯ ಸಭೆಯಲ್ಲಿ ಮೀನುಗಾರರ ತಿರ್ಮಾಣ

March 1, 2020 by Vishwanath Shetty Leave a Comment

ಮೀನುಗಾರಿಕೆಯನ್ನು ನಂಬಿ ಬದುಕನ್ನು ಸಾಗಿಸುತ್ತಿದ್ದವರ  ಆತಂಕಕ್ಕೆ ಕಾರಣವಾದ ಶರಾವತಿ ಅಳಿವೆ ಸಮೀಪದ ವಾಣಿಜ್ಯ ಬಂದರಿಗೆ ಸಂಭದಿಸಿದಂತೆ ವಿಚಾರ ವಿನಿಮಯ ಸಭೆಯಲ್ಲಿ ನ್ಯಾಯಲಯದ ಮೊರೆ ಹೋಗಿ ತಡೆಯಾಜ್ಞೆ ತರುವ ಜೊತೆ ರಾಷ್ಟಪತಿಗೆ ಸಹಿ ಅಭಿಯಾನ ನಡೆಸಿ ವಿರೋಧ ವ್ಯಕ್ತಪಡಿಸಲು ನಿರ್ಧರಿಸಲಾಯಿತು.  ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ ಸಭಾಭವನದಲ್ಲಿ ರವಿವಾರ  ಹಮ್ಮಿಕೊಂಡ ಸಭೆಯಲ್ಲಿ ಶರವತಿ ಅಳವೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಬಂದರು ನಿರ್ಮಾಣದ ಬಳಿಕ ಆಗುವ … [Read more...] about ಟೊಂಕಾ ಬಂದರ ವಿರುದ್ದ ನ್ಯಾಯಲಯದ ಮೊರೆ ಹೋಗಲು ವಿಚಾರ ವಿನಿಮಯ ಸಭೆಯಲ್ಲಿ ಮೀನುಗಾರರ ತಿರ್ಮಾಣ

ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

March 1, 2020 by Vishwanath Shetty Leave a Comment

ಗ್ರಾಮೀಣ ಭಾಗದಲ್ಲಿ ಕ್ರೀಡೆ ಜೊತೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಆ ಕ್ಷೇತ್ರದ ಸಾಧಕರಿಗೆ ವೇದಿಕೆ ಕಲ್ಪಿಸುವ ಕಾರ್ಯ ಮಾಡುತ್ತಿರುವ ಸಾಲ್ಕೋಡ್ ಯುವ ಸಮುದಾಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ಪ್ರಾಥಮಿಕ ಶಾಲೆ ಸಾಲ್ಕೋಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ರೀಡೆಯಿಂದ ಮನಸ್ಸಿಗೆ … [Read more...] about ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,457 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar