ಹೊನ್ನಾವರ ;ಶರಾವತಿ ನದಿ ತೀರದ ಅತಿ ಅಮೂಲ್ಯವಾದ ಸಂಪತ್ತು ಮರಳು ಗಣಿ. ಇದನ್ನು ಕಳೆದ ಹಲವು ವರ್ಷಗಳಿಂದ ಪರವಾನಗಿ ಪಡೆದು ಹಲವು ಸಮಯ ಪರವಾನಗಿ ಇಲ್ಲದೇ ಅಕ್ರಮ ಸಾಗಾಟ ಮಾಡುವ ಮೂಲಕ ಸರ್ಕಾರದ ಆದಾಯ ತಪ್ಪಿಸುತ್ತಿದ್ದರು. ಆದರೆ ಈ ಆದಾಯವನ್ನು ತಪ್ಪಿಸಲು ಮರಳು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹಲವು ಬಾರಿ ಸಾರ್ವಜನಿಕರ ಆರೋಪ ಮಾಡಿದರೂ ಸಾಕ್ಷಿ ಸಿಗುತ್ತಿರಲಿಲ್ಲ. ಆದರೆ ಇಂದು ಅಕ್ರಮ ದಾಸ್ತನು ಮಾಡಿರುವ ಸ್ಥಳ ಹೊನ್ನಾವರ ಅರಣ್ಯ ಭಾಗದ … [Read more...] about ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
“ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ
“ಕರೋನಾ ವೈರಸ್ ನಮ್ಮ ದೇಶಕ್ಕೂ ಕಾಲಿಟ್ಟಿದ್ದು ನಾವೆಲ್ಲ ಎಚ್ಚರಿಕೆಯಿಂದ ಇರಬೇಕಾಗಿದೆ. ವಿದೇಶದಿಂದ ಬಂದವರೂ, ಮತ್ತು ಅವರ ಜೊತೆ ಸಂಪರ್ಕಕಕ್ಕೆ ಬಂದವರೂ ಜ್ವರ, ನೆಗಡಿ,ಕೆಮ್ಮು,ಬೇದಿ ಅಂತಹ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದು ಮತ್ತು ಸರಿಯಾದ ಮಾಹಿತಿಯನ್ನು ಆರೋಗ್ಯ ಸಿಬ್ಬಂದಿಗಳಿಗೆ ನೀಡುವುದು ಅವಶ್ಯವಾಗಿದೆ. ಕರೋನಾ ವೈರಸ್ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಸಿಬ್ಬಂದಿಗಳ ಮತ್ತು … [Read more...] about “ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ
ಅಗ್ನಿ ದುರಂತಕ್ಕೆ ಒಳಗಾದ ಕುಟುಂಬಕ್ಕೆ ಮಾಜಿ ಶಾಸಕರಿಂದ ಚೆಕ್ ವಿತರಣೆ.
ಹೊನ್ನಾವರ ತಾಲೂಕಿನ ಮಾಳಕೋಡಿನಲ್ಲಿ ಅಗ್ನಿದುರಂತಕ್ಕೀಡಾದ ಮನೆಗಳಿಗೆ ತೆರಳಿ ಕೆ.ಡಿ.ಸಿ.ಸಿ. ಬ್ಯಾಂಕ್ ಮತ್ತು ಜನತಾ ಕೋಆಪರೇಟಿವ್ ಬ್ಯಾಂಕ್ ಭಟ್ಕಳ ಇವರಿಂದ ನಾಲ್ಕು ಕುಟುಂಬಗಳಿಗೆ ತಲಾ 10,000.00 ರದಂತೆ ಒಟ್ಟೂ 80,000.00 ಚೆಕ್ಕನ್ನು ನೀಡಿ ಸಾಂತ್ವನ ಹೇಳಿದ ಭಟ್ಕಳ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯ ಜನತಾ ಕೊ ಆಪರೇಟೀವ್ ಬ್ಯಾಂಕ್ ಅಧ್ಯಕ್ಷರು ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರು ಆಗಿರುದರಿಂದ ಬ್ಯಾಂಕಿನಿಂದ ಧನಸಹಾಯ ಒದಗಿಸುವ ಮೂಲಕ … [Read more...] about ಅಗ್ನಿ ದುರಂತಕ್ಕೆ ಒಳಗಾದ ಕುಟುಂಬಕ್ಕೆ ಮಾಜಿ ಶಾಸಕರಿಂದ ಚೆಕ್ ವಿತರಣೆ.
ಟೊಂಕಾ ಬಂದರ ವಿರುದ್ದ ನ್ಯಾಯಲಯದ ಮೊರೆ ಹೋಗಲು ವಿಚಾರ ವಿನಿಮಯ ಸಭೆಯಲ್ಲಿ ಮೀನುಗಾರರ ತಿರ್ಮಾಣ
ಮೀನುಗಾರಿಕೆಯನ್ನು ನಂಬಿ ಬದುಕನ್ನು ಸಾಗಿಸುತ್ತಿದ್ದವರ ಆತಂಕಕ್ಕೆ ಕಾರಣವಾದ ಶರಾವತಿ ಅಳಿವೆ ಸಮೀಪದ ವಾಣಿಜ್ಯ ಬಂದರಿಗೆ ಸಂಭದಿಸಿದಂತೆ ವಿಚಾರ ವಿನಿಮಯ ಸಭೆಯಲ್ಲಿ ನ್ಯಾಯಲಯದ ಮೊರೆ ಹೋಗಿ ತಡೆಯಾಜ್ಞೆ ತರುವ ಜೊತೆ ರಾಷ್ಟಪತಿಗೆ ಸಹಿ ಅಭಿಯಾನ ನಡೆಸಿ ವಿರೋಧ ವ್ಯಕ್ತಪಡಿಸಲು ನಿರ್ಧರಿಸಲಾಯಿತು. ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ ಸಭಾಭವನದಲ್ಲಿ ರವಿವಾರ ಹಮ್ಮಿಕೊಂಡ ಸಭೆಯಲ್ಲಿ ಶರವತಿ ಅಳವೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಬಂದರು ನಿರ್ಮಾಣದ ಬಳಿಕ ಆಗುವ … [Read more...] about ಟೊಂಕಾ ಬಂದರ ವಿರುದ್ದ ನ್ಯಾಯಲಯದ ಮೊರೆ ಹೋಗಲು ವಿಚಾರ ವಿನಿಮಯ ಸಭೆಯಲ್ಲಿ ಮೀನುಗಾರರ ತಿರ್ಮಾಣ
ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ
ಗ್ರಾಮೀಣ ಭಾಗದಲ್ಲಿ ಕ್ರೀಡೆ ಜೊತೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಆ ಕ್ಷೇತ್ರದ ಸಾಧಕರಿಗೆ ವೇದಿಕೆ ಕಲ್ಪಿಸುವ ಕಾರ್ಯ ಮಾಡುತ್ತಿರುವ ಸಾಲ್ಕೋಡ್ ಯುವ ಸಮುದಾಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ಪ್ರಾಥಮಿಕ ಶಾಲೆ ಸಾಲ್ಕೋಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ರೀಡೆಯಿಂದ ಮನಸ್ಸಿಗೆ … [Read more...] about ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ




