ಹೊನ್ನಾವರ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಶರಾವತಿ ವ್ರತ್ತದಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸುವವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ತದನಂತರ ಪ್ರತಿಭಟನಾ ರ್ಯಾಲಿ ಮುಲಕ ತಹಶಿಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು. ತಹಶಿಲ್ದಾರ ವಿವೇಕ ಶೆಣ್ವಿ ಮನವಿ ಸ್ವಿಕರಿಸಿದರು. ಅಮೂಲ್ಯ ಲಿಯೊನ್, … [Read more...] about ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಶಾಸಕ ದಿನಕರ ಶೆಟ್ಟಿ.
ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಕೆರಮನೆ ಕಚ್ಚರಕೆ ಶ್ರೀ ಮಹಾಗಣಪತಿ ಯುವಚೈತನ್ಯ ಅಭಿವೃದ್ದಿ ಸಂಘದ ವತಿಯಿಂದ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಗಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮೂಲಭೂತ … [Read more...] about ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಶಾಸಕ ದಿನಕರ ಶೆಟ್ಟಿ.
ಎಸ್.ಪಿ. ಶಿವ ಪ್ರಕಾಶ್ ದೇವರಾಜು ಅವರಿಂದ ಸೈಬರ್ ಕ್ರೈಂ ಬಗ್ಗೆ ಜಾಗ್ರತಿ’
ಉತ್ತರ ಕನ್ನಡ ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಶಿವ ಪ್ರಕಾಶ್ ದೇವರಾಜು ಅವರು ಸೈಬರ್ ಕ್ರ್ಯೆಂ ಜಾಗ್ರತಿ ಕಾರ್ಯಕ್ರಮವನ್ನು ಎಸ್.ಡಿ.ಎಂ ಕಾಲೇಜಿನಲ್ಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಾನೂನು ಅರಿಯುವುದು ಎಲ್ಲರ ಜವಬ್ದಾರಿ. ಕಾನೂನಿನ ಪಾಲನೆ ಮಾಡುವುದರಿಂದ ಕೇವಲ ನಮ್ಮ ರಕ್ಷಣೆ ಮಾತ್ರವಲ್ಲ ನಮ್ಮನ್ನ ನಂಬಿರುವ ಕುಟುಂಬದವರ ರಕ್ಷಣೆ ಜೊತೆಗೆ ಇತರರಿಗೆ ನಮ್ಮಿಂದಾಗುವ ಹಾನಿ ತಪ್ಪಿಸಬಹುದು. ಇಂದು ದೇಶದಾದ್ಯಂತ ಸೈಬರ್ ಕ್ರ್ಯೆಂ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ … [Read more...] about ಎಸ್.ಪಿ. ಶಿವ ಪ್ರಕಾಶ್ ದೇವರಾಜು ಅವರಿಂದ ಸೈಬರ್ ಕ್ರೈಂ ಬಗ್ಗೆ ಜಾಗ್ರತಿ’
ಭಟ್ಕಳ ಶಾಸಕ ಸುನೀಲ ನಾಯ್ಕ 36 ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರಧನದ ಚೆಕ್ ವಿತರಣೆ.
ಅನಾರೊಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಔಷಧಿ ವೆಚ್ಚ ಹಣವನ್ನು ಭರಿಸಿದ್ದರು. ಇಂತವರ ಕಷ್ಟಕ್ಕೆ ಆರ್ಥಿಕವಾಗಿ ನೆರವಾಗುವ ದೃಷ್ಟಿಯಿಂದ ಸರ್ಕಾರ ಮುಖ್ಯಮಂತ್ರಿ ಪರಿಹಾರ ನಿಧಿ ರೂಪದಲ್ಲಿ ನೆರವಾಗುತ್ತಿದೆ. ಇದರಂತೆಯೆ ಹೊನ್ನಾವರ ತಾಲೂಕಿನ 36 ಜನ ಫಲಾನುಭವಿಗಳಿಗೆ ಸರ್ಕರದಿಂದ ಮಂಜೂರಾದ 9 ಲಕ್ಷ 57ಸಾವಿರದ ಮೂರುನೂರು ರೂಪಾಯಿಯ ಚೆಕ್ ಅನ್ನು ಫಲಾನುಭವಿಗಳಿಗೆ ವಿತರಣೆಯನ್ನು ತಮ್ಮ ಕಾರ್ಯಲಯದಲ್ಲಿ ನೇರವೇರಿಸಿದರು. ನಂತರ ಮಾತನಾಡಿ ರಾಜ್ಯದಲ್ಲಿಯೇ ಅತಿ ಹೆಚ್ಚಿನ ಹಣವನ್ನು … [Read more...] about ಭಟ್ಕಳ ಶಾಸಕ ಸುನೀಲ ನಾಯ್ಕ 36 ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರಧನದ ಚೆಕ್ ವಿತರಣೆ.
ಮಾಳ್ಕೋಡ್ ಕ್ಷೇತ್ರಪಾಲ ದೇವಸ್ಥಾನದ ಯಾತ್ರ ನಿವಾಸ, ಅಂಗನವಾಡಿ ಕಟ್ಟಡದ ಉದ್ಗಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಸುನೀಲ ನಾಯ್ಕ ಸೋಮವಾರ ಗುದ್ದಲಿಪೂಜೆ ನೇರವೇರಿಸಿದರು.
ಹೊನ್ನಾವರ ತಾಲೂಕಿನ ಕೇಳಗಿನ ಇಡಗುಂಜಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ 25 ಲಕ್ಷದ ಯಾತ್ರ ನಿವಾಸ ನಿರ್ಮಾಣಕ್ಕೆ ಶಿಲಾನ್ಯಾಸ ಭೂಮಿ ಪೂಜೆ ನೇರವೇರಿಸಿದರು. ನಂತರ ಅಧೇ ಗ್ರಾಮದ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿದರು ಬಳಿಕ ಕುದ್ರಗಿ ಗ್ರಾಮ ಪಂಚಾಯತ ವ್ಯಾಪತಿಯ ಜಂತಲಕೇರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 50 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿz … [Read more...] about ಮಾಳ್ಕೋಡ್ ಕ್ಷೇತ್ರಪಾಲ ದೇವಸ್ಥಾನದ ಯಾತ್ರ ನಿವಾಸ, ಅಂಗನವಾಡಿ ಕಟ್ಟಡದ ಉದ್ಗಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಸುನೀಲ ನಾಯ್ಕ ಸೋಮವಾರ ಗುದ್ದಲಿಪೂಜೆ ನೇರವೇರಿಸಿದರು.




