• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ, ಪ್ರಥಮ ದಿನದ ಸಾಂಸ್ಕೃತಿಕ ಕಾರ್ಯಕ್ರಮ.

February 21, 2020 by Vishwanath Shetty Leave a Comment

ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-11 ವರದಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಶುಭಾರಂಭ ತಿಮ್ಮಪ್ಪ ಭಟ್: ಹಲವು ಕಲಾಸಾಧಕರ ಶಕ್ತಿ ಈ ಮಂಡಳಿಗೆ ಇದೆ. ಈ ಪ್ರವಾಹವನ್ನು ಶಿವಾನಂದ ಹೆಗಡೆಯವರು ಮಹಾಶಕ್ತಿಯಾಗಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸಮಾಜದ, ಜೀವನದ ಅಂತಃಶಕ್ತಿಯನ್ನು ಕಾಪಾಡುವುದರಲ್ಲಿ ಈ ಸಂಸ್ಥೆ ಮುಂಚೂಣಿಯಲ್ಲಿದೆ. ಸಂತೋಷ ಸೂಚಕದಲ್ಲಿ ಭೂತಾನ್ ನಮಗಿಂತ ಮುಂದಿದೆ. … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ, ಪ್ರಥಮ ದಿನದ ಸಾಂಸ್ಕೃತಿಕ ಕಾರ್ಯಕ್ರಮ.

ಕೆರಮನೆ ರಾಷ್ಟ್ರೀಯ ನಾಟೊತ್ಸವಕ್ಕೆ ಗಣ್ಯರಿಂದ ಚಾಲನೆ. ಪ್ರಸಿದ್ದ ಚಂಡೆವಾದಕ ಶ್ರೀ ಕೃಷ್ಣ ಯಾಜಿ ಮಾವಿನಕೆರೆ ಇವರಿಗೆ ಕೆರೆಮನೆ ಗಜಾನನ ಹೆಗಡೆ 2019 ಪ್ರಶಸ್ತಿ ಪ್ರಧಾನ.

February 21, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಗುಣಮಂತೆ ಯಕ್ಷಾಂಗಣದಲ್ಲಿ 11 ವರ್ಷದ ಕೆರಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟೋತ್ಸವ ಕಾರ್ಯಕ್ರಮಕ್ಕೆ ಗುರುವಾರ ಗಣ್ಯರಿಂದ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಬದುಕು ಸಮೃದ್ಧವಾಗಬೇಕಾದರೆ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಸಾಂಪ್ರದಾಯಿಕ ಕಲಾ ಪ್ರಕಾರಗಳಿಗೆ ಅನುದಾನವನ್ನು ವಿಶೇಷವಾಗಿ ನೀಡಬೇಕಿದೆ ಆಗ ಮಾತ್ರ ಈ ಕಲೆ ಇನ್ನಷ್ಟು ಕಾಲ ಉಳಿಯಲು ಸಾಧ್ಯ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ.ಹೆಗಡೆ ಹೇಳಿದರು ತಾಲೂಕಿನ … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವಕ್ಕೆ ಗಣ್ಯರಿಂದ ಚಾಲನೆ. ಪ್ರಸಿದ್ದ ಚಂಡೆವಾದಕ ಶ್ರೀ ಕೃಷ್ಣ ಯಾಜಿ ಮಾವಿನಕೆರೆ ಇವರಿಗೆ ಕೆರೆಮನೆ ಗಜಾನನ ಹೆಗಡೆ 2019 ಪ್ರಶಸ್ತಿ ಪ್ರಧಾನ.

ಔಷಧಿ ಸಸ್ಯ ಸೇರಿದಂತೆ ವಿವಿಧ ಬಗೆಯ ಅರಣ್ಯ ಪ್ರಬೇಧವನ್ನು ಸಂರಕ್ಷಿಸಬೇಕಾದ ಜವಬ್ದಾರಿ ನಮ್ಮೇಲ್ಲರ ಮೇಲಿದೆ,ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ .

February 21, 2020 by Vishwanath Shetty Leave a Comment

ಹೊನ್ನಾವರ ಪಾರಂಪರಿಕ ತಾಲೂಕಾಗಿದ್ದು ಇಲ್ಲಿಯ ಔಷಧಿ ಸಸ್ಯ ಸೇರಿದಂತೆ ವಿವಿಧ ಬಗೆಯ ಅರಣ್ಯ ಪ್ರಬೇಧವನ್ನು ಸಂರಕ್ಷಿಸಬೇಕಾದ ಜವಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ ಹೇಳಿದರು. ಹೊನ್ನಾವರ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ತಾ.ಪಂ. ಜೀವ ವೈವಿದ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ನೈಸರ್ಗಿಕ ಸಂಪತ್ತುಗಳನ್ನು ಬಳಸಿಕೊಂಡು ಕೆಲಸ ಮಾಡುವ ತಜ್ಞರು ಇಲ್ಲಿದ್ದಾರೆ. ತಾಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ … [Read more...] about ಔಷಧಿ ಸಸ್ಯ ಸೇರಿದಂತೆ ವಿವಿಧ ಬಗೆಯ ಅರಣ್ಯ ಪ್ರಬೇಧವನ್ನು ಸಂರಕ್ಷಿಸಬೇಕಾದ ಜವಬ್ದಾರಿ ನಮ್ಮೇಲ್ಲರ ಮೇಲಿದೆ,ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ .

ಸಮುದ್ರ ತೀರ ಪ್ರದೇಶದಲ್ಲಿ ಸರ್ಕಾರದ ಅನುದಾನದ ಮೂಲಕ ಹಸಿರು ಬೇಲಿ ನಿರ್ಮಾಣ ಮಾಡುವ ಮೂಲಕ ಅರಣ್ಯ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದೇವೆ ; ಅನಂತ ಹೆಗಡೆ ಅಶೀಶರ .

February 21, 2020 by Vishwanath Shetty Leave a Comment

ಸಮುದ್ರ ತೀರ ಪ್ರದೇಶದಲ್ಲಿ ಸರ್ಕಾರದ ಅನುದಾನದ ಮೂಲಕ ಹಸಿರು ಬೇಲಿ ನಿರ್ಮಾಣ ಮಾಡುವ ಮೂಲಕ ಅರಣ್ಯ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದೇವೆ ಎಂದು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ ಮಾಹಿತಿ ನೀಡಿದರು. ಹೊನ್ನಾವರದ ಉಪರಣ್ಯ ಸಂರಕ್ಷಣಾಧಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿ … [Read more...] about ಸಮುದ್ರ ತೀರ ಪ್ರದೇಶದಲ್ಲಿ ಸರ್ಕಾರದ ಅನುದಾನದ ಮೂಲಕ ಹಸಿರು ಬೇಲಿ ನಿರ್ಮಾಣ ಮಾಡುವ ಮೂಲಕ ಅರಣ್ಯ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದೇವೆ ; ಅನಂತ ಹೆಗಡೆ ಅಶೀಶರ .

ಫರ್ನಾಂಡಿ ಕೋ ಆಫ್ ಸೋಸೈಟಿಗೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ.

February 21, 2020 by Vishwanath Shetty Leave a Comment

ಹೊನ್ನಾವರ ಪಟ್ಟಣದ ಪ್ರಭಾತನಗರದ ಡಾ. ಸಿ ಫನಾಂಡಿಸ್ ಕೋ ಆಫರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಿನಿನ್ ಮೆಂಡಿಸ್ ಹಾಗೂ ಉಪಾಧ್ಯಕ್ಷರಾಗಿ ಕಾಮಿನ್ ಲೋಫಿಸ್ ಅವಿರೋಧವಾಗಿ ಆಯ್ಕೆಯಾದರು. ಈ ಬಗ್ಗೆ ಅಧ್ಯಕರಾಗಿ ಆಯ್ಕೆಯಾದ ಮಿನಿನ್ ಮೆಂಡಿಸ್ ಮಾತನಾಡಿ 103 ವರ್ಷಗಳ ಕಾಲ ಹಲವು ರೀತಿಯಲ್ಲಿ ಬ್ಯಾಂಕ್ ನೆರವಾಗಿದ್ದು ಮುಂದಿನ ದಿನದಲ್ಲಿ ಎಲ್ಲರ ವಿಶ್ವಾಸದ ಮೇರೆಗೆ ಕಾರ್ಯನಿರ್ವಹಿಸುತ್ತೇನೆ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಉಪಾಧ್ಯಕ್ಷರಾದ … [Read more...] about ಫರ್ನಾಂಡಿ ಕೋ ಆಫ್ ಸೋಸೈಟಿಗೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,458 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar