• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪಾಕಿಸ್ತಾನ ಜಿಂದಾಬಾದ ಎಂದು ಘೋಷಣೆ ಕೂಗಿದ್ದ ಯುವತಿ ಅರೆಸ್ಟ. ದೇಶದ್ರೋಹ ಪ್ರಕರಣ ದಾಖಲು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಆಗ್ರಹ*

February 20, 2020 by Vishwanath Shetty Leave a Comment

ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಎನ್ನುವಂತ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗುವ ಮೂಲಕ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪ್ಪಾರಪೇಟೆ ಪೊಲೀಸರು ಸೋ ಮೋಟೋ ಕೇಸ್ ದಾಖಲಿಸಿದ್ದರು. ಅಲ್ಲದೇ ಇದೀಗ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ದೋಶದ್ರೋಹ ಪ್ರಕರಣ ದಾಖಲಿಸಲಾಗಿದೆ.ಕುರಿತು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ … [Read more...] about ಪಾಕಿಸ್ತಾನ ಜಿಂದಾಬಾದ ಎಂದು ಘೋಷಣೆ ಕೂಗಿದ್ದ ಯುವತಿ ಅರೆಸ್ಟ. ದೇಶದ್ರೋಹ ಪ್ರಕರಣ ದಾಖಲು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಆಗ್ರಹ*

ಶಿವಾಜಿ ಜಯಂತಿ ಆಚರಣೆ.

February 20, 2020 by Vishwanath Shetty Leave a Comment

ಹೊನ್ನಾವರ : ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ಇತಿಹಾಸ ಸಂಘದ ಅಡಿಯಲ್ಲಿ ಅಪ್ಸರಕೊಂಡ ಬೀಚ್‍ಗೆ ತೆರಳಿ ಮರಳಿನಲ್ಲಿ ಶಿವಾಜಿಯ ಪ್ರತಿರೂಪ ತಯಾರಿಸಿ ಶಿವಾಜಿ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಶಿಕ್ಷಕರಾದ ಹರ್ಷ ಭಟ್ಟ, ಕೇಶವ ಚಂದಾವರ, ಯಶವಂತ ಮೇಸ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. … [Read more...] about ಶಿವಾಜಿ ಜಯಂತಿ ಆಚರಣೆ.

ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.

February 20, 2020 by Vishwanath Shetty Leave a Comment

ಹೊನ್ನಾವರದ ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಪ್ರಸಕ್ತ ಸಾಲಿನ ಬಹುಮಾ ವಿತರಣಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪಠ್ಯ-ಪಠ್ಯೇತರ ಹಾಗೂ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಾಗಿ ಪ್ರಶಸ್ತಿ ಪಡೆದುಕೊಂಡರು. ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತಿಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ ಶ್ರೀ ಲಕ್ಷ್ಮಣ ಜೆ. ಶ್ಯಾನಭಾಗ ಸರಾಫ್ ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನಗಳು ಸಾಂಸ್ಕ್ರತಿಕ ಹಾಗೂ ಕ್ರೀಡಾ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.

Maha Shivaratri – Why we celebrate?

February 20, 2020 by Vishwanath Shetty Leave a Comment

Maha Shivaratri is a Hindu festival celebrated annually in honour of Lord Shiva and in particular, marks the night when Shiva performs the heavenly dance.Maha Shivaratri, which literally translates to "great night of Shiva" is a Hindu festival largely celebrated in India as well as in Nepal. The festival is celebrated on the new moon day in the month of Maagha … [Read more...] about Maha Shivaratri – Why we celebrate?

ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ.

February 20, 2020 by Vishwanath Shetty Leave a Comment

ಕುಮಟಾ: “ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು. ದೈಹಿಕವಾಗಿ ಮಾನಸಿಕವಾಗಿ, ಸಾಮಾಜಿಕವಾಗಿ ಸ್ವಸ್ಥ ವಾಗಿರುವುದೇ ಆರೋಗ್ಯವಾಗಿದ್ದು ಎಲ್ಲ ವಿದ್ಯಾರ್ಥಿಗಳನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.ಆರೋಗ್ಯ ಸಂಬಂಧಿತ ಇಂತಹ ತರಭೇತಿ ಗಳು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕು. ಮುಖಂಡತ್ವವನ್ನು ವಹಿಸಿಕೊಂಡು ರಕ್ತದಾನದಂತಹ ಸಮಾಜಮುಖಿ ಕಾರ್ಯಗಳಲ್ಲಿ ಮುಂದಾಗಬೇಕು. ಚಟಗಳಿಗೆ … [Read more...] about ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,459 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar