ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಎನ್ನುವಂತ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗುವ ಮೂಲಕ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪ್ಪಾರಪೇಟೆ ಪೊಲೀಸರು ಸೋ ಮೋಟೋ ಕೇಸ್ ದಾಖಲಿಸಿದ್ದರು. ಅಲ್ಲದೇ ಇದೀಗ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ದೋಶದ್ರೋಹ ಪ್ರಕರಣ ದಾಖಲಿಸಲಾಗಿದೆ.ಕುರಿತು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ … [Read more...] about ಪಾಕಿಸ್ತಾನ ಜಿಂದಾಬಾದ ಎಂದು ಘೋಷಣೆ ಕೂಗಿದ್ದ ಯುವತಿ ಅರೆಸ್ಟ. ದೇಶದ್ರೋಹ ಪ್ರಕರಣ ದಾಖಲು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಆಗ್ರಹ*
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶಿವಾಜಿ ಜಯಂತಿ ಆಚರಣೆ.
ಹೊನ್ನಾವರ : ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ಇತಿಹಾಸ ಸಂಘದ ಅಡಿಯಲ್ಲಿ ಅಪ್ಸರಕೊಂಡ ಬೀಚ್ಗೆ ತೆರಳಿ ಮರಳಿನಲ್ಲಿ ಶಿವಾಜಿಯ ಪ್ರತಿರೂಪ ತಯಾರಿಸಿ ಶಿವಾಜಿ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಶಿಕ್ಷಕರಾದ ಹರ್ಷ ಭಟ್ಟ, ಕೇಶವ ಚಂದಾವರ, ಯಶವಂತ ಮೇಸ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. … [Read more...] about ಶಿವಾಜಿ ಜಯಂತಿ ಆಚರಣೆ.
ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.
ಹೊನ್ನಾವರದ ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಪ್ರಸಕ್ತ ಸಾಲಿನ ಬಹುಮಾ ವಿತರಣಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪಠ್ಯ-ಪಠ್ಯೇತರ ಹಾಗೂ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಾಗಿ ಪ್ರಶಸ್ತಿ ಪಡೆದುಕೊಂಡರು. ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತಿಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ ಶ್ರೀ ಲಕ್ಷ್ಮಣ ಜೆ. ಶ್ಯಾನಭಾಗ ಸರಾಫ್ ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನಗಳು ಸಾಂಸ್ಕ್ರತಿಕ ಹಾಗೂ ಕ್ರೀಡಾ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.
Maha Shivaratri – Why we celebrate?
Maha Shivaratri is a Hindu festival celebrated annually in honour of Lord Shiva and in particular, marks the night when Shiva performs the heavenly dance.Maha Shivaratri, which literally translates to "great night of Shiva" is a Hindu festival largely celebrated in India as well as in Nepal. The festival is celebrated on the new moon day in the month of Maagha … [Read more...] about Maha Shivaratri – Why we celebrate?
ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ.
ಕುಮಟಾ: “ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು. ದೈಹಿಕವಾಗಿ ಮಾನಸಿಕವಾಗಿ, ಸಾಮಾಜಿಕವಾಗಿ ಸ್ವಸ್ಥ ವಾಗಿರುವುದೇ ಆರೋಗ್ಯವಾಗಿದ್ದು ಎಲ್ಲ ವಿದ್ಯಾರ್ಥಿಗಳನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.ಆರೋಗ್ಯ ಸಂಬಂಧಿತ ಇಂತಹ ತರಭೇತಿ ಗಳು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕು. ಮುಖಂಡತ್ವವನ್ನು ವಹಿಸಿಕೊಂಡು ರಕ್ತದಾನದಂತಹ ಸಮಾಜಮುಖಿ ಕಾರ್ಯಗಳಲ್ಲಿ ಮುಂದಾಗಬೇಕು. ಚಟಗಳಿಗೆ … [Read more...] about ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ.



