ಹೊನ್ನಾವರ ತಾಲೂಕಿನ ಹೆಬ್ಬಾನಕೇರಿ ಭಾಗದಲ್ಲಿ ಕಳೆದ ನಾಲ್ಕೆದು ದಿನದಿಂದ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದ ಚಿರತೆ ಕೊನೆಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನದ ಹಿಂದೆ ಗ್ರಾಮದ ವೆಂಕಟ್ರಮಣ ಹೆಗಡೆ ಎನ್ನುವತಾನ ಮೇಲೆ ಎರಗಿ ಗಂಭೀರ ಗಾಯಗೊಳಿಸಿದ ಚಿರತೆ ನಾಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಈ ವಿಷಯ ಗಂಭೀರವಾಗಿ ಪರಿಗಣಿಸಿ ಸುತ್ತಮುತ್ತಲಿನ ಸ್ಥಳ ಪರಿಶೀಲನೆಯಲ್ಲಿ ತೊಡಗಿದ್ದರು. ಕಡ್ಲೆ ಅರಣ್ಯ ಪ್ರದೇಶದಲ್ಲಿ ಚಿರತೆಯ ಕಳೆಬರಹ … [Read more...] about ಕಾಡಿನಿಂದ ನಾಡಿಗೆ ಬಂದ ಚಿರತೆ ಸಾವು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.
ಹೊನ್ನಾವರಕ್ಕೆ ಮಲತಾಯಿ ಧೋರಣೆಯಾಗುತ್ತಿದೆ ಎನ್ನುವಕೂಗು ಮತ್ತೊಮ್ಮೆ ಜೋರಾಗಿ ಕೇಳಿಬರುತ್ತಿದ್ದು ಜಿಲ್ಲೆಯ ಎಲ್ಲಾ ತಾಲೂಕಿಗೆ ಇರುವ ಬೆಂಗಳೂರು ವಾಸ್ಕೊ ನೂತನ ರೈಲಿಗೆ ಹೊನ್ನಾವರ ತಾಲೂಕಿನ ಎರಡು ನಿಲ್ದಾಣವಿದ್ದರು ಯಾಕೆ ನಿಲುಗಡೆ ಇಲ್ಲ ಎನ್ನುವ ಆದೇಶ ತಾಲೂಕಿನೆಲ್ಲಡೆ ಚರ್ಚೆಗೆ ಕಾರಣವಾಗಿದೆ. ವಾರದ ಹಿಂದಷ್ಟೆ ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಮಾಧ್ಯಮಗೊಷ್ಟಿ ನಡೆಸಿ ಜಿಲ್ಲೆಯ ಬಹುವರ್ಷದ ಬೇಡಿಕೆ ಈಡೇರಿರುದನ್ನು ತಿಳಿಸಿದ್ದರು. ಇದನ್ನು ಜಿಲ್ಲೆಯ ಎಲ್ಲರೂ … [Read more...] about ವಾಸ್ಕೊ ಬೆಂಗಳೂರು ರೈಲು ನಿಲುಗಡೆ ಭಾಗ್ಯ ಹೊನ್ನಾವರಕ್ಕೆ ಯಾಕಿಲ್ಲ.
ಹೊನ್ನಾವರದ ಪ್ರಜ್ವಲ ಶೆಟ್ಟಿ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ದ್ವೀತಿಯ ಸ್ಥಾನ.
ಹೊನ್ನಾವರ:ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಹೊನ್ನಾವರದ ಯಕ್ಷಕರಾಟೆ ಅಸೋಷಿಯೇಶನ್ ಇದರ ವಿದ್ಯಾರ್ಥಿ ಪ್ರಜ್ವಲ ಶೆಟ್ಟಿ 17 ವರ್ಷ ವಿಭಾಗದ ಕುಮಿಟೆ ವಿಭಾಗದಲ್ಲಿ ಪ್ರಥಮ, ಖಠಾ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ತರಬೇತಿದಾರ ಸೆನ್ಸಿ ರಾಜೇಶ ಪಟಗಾರ, ರಾಜ್ಯ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು, ಸೆನ್ಸಿ ವಾಮನ ಪಾಲನ್ ಅಭಿನಂದಿಸಿದ್ದಾರೆ. … [Read more...] about ಹೊನ್ನಾವರದ ಪ್ರಜ್ವಲ ಶೆಟ್ಟಿ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ದ್ವೀತಿಯ ಸ್ಥಾನ.
ಮಡಿವಾಳ ಸಂಘದ ವಾರ್ಷಿಕ ಸಮ್ಮೇಳನ .
ಮಡಿವಾಳ ಸಮಾಜದವರು ವಿದ್ಯೆ,ಉದ್ಯೋಗ, ಸಾಮಾಜಿಕ ಕ್ಷೇತ್ರದಲ್ಲಿ ಅಭಿವ್ರದ್ದಿ ಸಾಧಿಸುತ್ತಿದ್ದಾರೆ. ಆದರೆ ಎಲ್ಲರು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದು ಲೆಕ್ಕ ಪರಿಶೋಧಕ ದತ್ತಾತ್ರೇಯ ಕೆ ಮಡಿವಾಳ ಅಭಿಪ್ರಾಯಪಟ್ಟರು.ಪಟ್ಟಣದ ರಾಯಲ್ ಕೇರಿ ಅಂಬೇಡ್ಕರ್ ಸಭಾಭವನದಲ್ಲಿ ರವಿವಾರ ನಡೆದ ತಾಲೂಕಾ ಮಡಿವಾಳರ ಸಂಘದ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಪರಿಶ್ರಮದಿಂದ ಕೆಲಸ ಮಾಡಬೇಕು.ಎಲ್ಲಾ ರಿತಿಯಲ್ಲಿಯು ಸಾಧನೆ ಮಾಡಲು ಸಾಧ್ಯ. ಸಮಾಜದಲ್ಲಿ ಸಾಂಘಿಕ ಶಕ್ತಿ … [Read more...] about ಮಡಿವಾಳ ಸಂಘದ ವಾರ್ಷಿಕ ಸಮ್ಮೇಳನ .
ಶರಾವತಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಉಪಾಧ್ಯಕ್ಷರಾಗಿ ರಾಜೇಶ ಸಾಳೆಹಿತ್ತಲ್ ಅವಿರೋಧವಾಗಿ ಆಯ್ಕೆ.
ಹೊನ್ನಾವರ ಶರಾವತಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಮಂಕಿಯ ರಾಜು ಎಂ. ನಾಯ್ಕ ಉಪಾಧ್ಯಕ್ಷರಾಗಿ ಉದ್ಯಮಿ ರಾಜೇಶ ಸಾಲೆಹಿತ್ತಲ್ ಹೊನ್ನಾವರ ಅವಿರೋಧವಾಗಿ ಆಯ್ಕೆಮಾಡಲಾಯಿತು. ಫೆಬ್ರವರಿ 9ರಂದು ನಡೆದ ಚುನಾವಣೆಯಲ್ಲಿ 14 ನಿರ್ದೆಶಕರಾಗಿ ಆಯ್ಕೆಗೊಂಡಿದ್ದರಿಂದ ಶುಕ್ರವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಬ್ಯಾಂಕ್ನ ಸರ್ವತೋಮಕ ಅಭಿವೃದ್ದಿಗೆ ಶ್ರಮಿಸುವಂತೆ ಹಾರೈಸಿದರು.ಈ ಸಂದರ್ಭದಲ್ಲಿ ಸುಧಾಕರ ನಾಯ್ಕ, ಕೃಷ್ಣ … [Read more...] about ಶರಾವತಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಉಪಾಧ್ಯಕ್ಷರಾಗಿ ರಾಜೇಶ ಸಾಳೆಹಿತ್ತಲ್ ಅವಿರೋಧವಾಗಿ ಆಯ್ಕೆ.




