ನ್ಯಾಷನಲ್ ಇನ್ಸುರೆನ್ಸ ಕಂಪನಿಯಿಂದ ಅಕಾಲಿಕ ನಿಧನ ಹೊಂದಿದ ಎಸ್.ಎಲ್.ಭಟ್ ಕುಟುಂಬಕ್ಕೆ ಪರಿಹಾರ ಮೊತ್ತವಾದ 15 ಲಕ್ಷ ಚೆಕ್ ವಿತರಣೆ. ಸಂಕಷ್ಟ ಎದುರಾದಾಗ ಅನೂಕೂಲವಾಗಲೆಂದು ಸಾರ್ವಜನಿಕರು ಪ್ರೀಮಿಯಂ ರೂಪದಲ್ಲಿ ಹಣವನ್ನು ಸಂದಾಯ ಮಾಡುತ್ತಿದ್ದರು. ಅದೆಷ್ಟೊ ಕುಟುಂಬಕ್ಕೆ ಇದರಿಂದ ಅನೂಕೂಲವಾಗಿತ್ತು. ಈ ಹಿಂದೆ ಪ್ರತಿನಿಧಿಯಾಗಿದ್ದ ಎಸ್.ಎಲ್.ಭಟ್ ರಸ್ತೆ ಅಪಘಾತದಲ್ಲಿ ಅಲಕಾಲಿಕ ನಿಧನ ಹೊಂದಿರುದರಿಂದ ಅವರ ಕುಟುಂಬಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ 15 … [Read more...] about ನ್ಯಾಷನಲ್ ಇನ್ಸುರೆನ್ಸ ಕಂಪನಿಯಿಂದ ಅಕಾಲಿಕ ನಿಧನ ಹೊಂದಿದ ಎಸ್.ಎಲ್.ಭಟ್ ಕುಟುಂಬಕ್ಕೆ ಪರಿಹಾರ ಮೊತ್ತವಾದ 15 ಲಕ್ಷ ಚೆಕ್ ವಿತರಣೆ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹಡಿನಬಾಳ ಪ್ರೌಡಶಾಲೆಯಲ್ಲಿ ಸ್ಟುಡೆಂಟ್ ಪೋಲಿಸ್ ಕ್ರೇಡಿಟ್ ತರಬೇತಿ ಶಿಬಿರದ ಸಮಾರೋಪ ಕಾಯಕ್ರಮವನ್ನು ಉದ್ಘಾಟಿಸಿದ ಎಎಸೈ ಗಿರೀಶ ಶೆಟ್ಟಿ .
ಶಿಸ್ತು, s ಸಮಯಪಾಲನೆ, ಮಕ್ಕಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿ ಜೀವನದಿಂದಲೇ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ 2 ಪ್ರೌಡಶಾಲೆಯಲ್ಲಿ ಸ್ಟುಡೆಂಟ್ ಪೋಲಿಸ್ ಕ್ರಡಿಟ್ ತರಭೇತಿ ಕಾರ್ಯಕ್ರಮವನ್ನು ಅಗಸ್ಟನಿಂದಲೇ ಆರಂಭಿಸಿದ್ದು ಇದರ ಸಮಾರೋಪ ಸಮಾರಂಭ ಹಡಿನಬಾಳ ಪ್ರೌಡಶಾಲೆಯಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಹೊನ್ನಾವರ ಪೋಲಿಸ್ ಠಾಣಿಯ ಎಎಸೈ ಗಿರೀಶ ಶೆಟ್ಟಿ ಉದ್ಘಾಟಿಸಿದರು. ನಂತರ … [Read more...] about ಹಡಿನಬಾಳ ಪ್ರೌಡಶಾಲೆಯಲ್ಲಿ ಸ್ಟುಡೆಂಟ್ ಪೋಲಿಸ್ ಕ್ರೇಡಿಟ್ ತರಬೇತಿ ಶಿಬಿರದ ಸಮಾರೋಪ ಕಾಯಕ್ರಮವನ್ನು ಉದ್ಘಾಟಿಸಿದ ಎಎಸೈ ಗಿರೀಶ ಶೆಟ್ಟಿ .
ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ
ಹೊನ್ನಾವರ: ತಾಲ್ಲೂಕಿನ ಕಡ್ಲೆಯ ಗೇರು ನೆಡುತೋಪಿನಲ್ಲಿ ಶುಕ್ರ ವಾರ ಸಂಜೆ ನಡೆದುಕೊಂಡು ಬರುತ್ತಿದ್ದ ಗ್ರಾಮಸ್ಥರೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.ವೆಂಕಟರಮಣ ತಿಮ್ಮಣ್ಣ ಹೆಗಡೆ ಗಾಯಾಳುವಾಗಿದ್ದು, ಚಿರತೆಯೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದಾರೆ.ಸರ್ವೆ ನಂಬರ್ 50ರಲ್ಲಿರುವ ನೆಡುತೋಪಿನಲ್ಲಿ ಬರುತ್ತಿದ್ದಾಗ ಚಿರತೆಯು ಅವರ ಮೇಲೆ ಏಕಾಏಕಿ ಎರಗಿತು. ಈ ಬಗ್ಗೆ ಮಾಹಿತಿ ನೀಡಿದ ಅವರ ಸಂಬಂಧಿ ಗಣೇಶ ಹೆಗಡೆ, ‘ವೆಂಕಟರಮಣ ಅವರ ಕುತ್ತಿಗೆಯನ್ನು … [Read more...] about ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ
ಕಾಸರಕೋಡ ಬಂದರ ನಿರ್ಮಾಣ ಕಾಮಗಾರಿಗೆ ಗುತ್ತಿಗೆದಾರ ಕಂಪನಿಯವರ ಭಾರಿ ವಾಹನ ಪ್ರವೇಶಕ್ಕೆ ಸಾರ್ವಜನಿಕರಿಂದ ವಿರೋಧ.
ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಯಚಟುವಟಿಕೆಗೆ ಬೇಕಾದ ಬ್ರಹತ ಗಾತ್ರದ ಸಲಕರಣೆಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಸ್ಥಳಿಯರು ವಾಹನವನ್ನು ಅಡ್ಡಗಟ್ಟಿ ಕಂಪನಿಯ ಕಾರ್ಯಚಟುವಟಿಕೆಯನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ ಘಟನೆ ಕಾಸರಕೋಡದ ಟೊಂಕಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರು ,ಊರ ನಾಗರಿಕರು ಈ ವೇಳೆ ಪಾಲ್ಗೊಂಡು ಕಂಪನಿಗೆ ನೀಡಿದ ಗುತ್ತಿಗೆಯನ್ನು ರದ್ದುಗೊಳಿಸಿ ಅವರ ಎಲ್ಲಾ … [Read more...] about ಕಾಸರಕೋಡ ಬಂದರ ನಿರ್ಮಾಣ ಕಾಮಗಾರಿಗೆ ಗುತ್ತಿಗೆದಾರ ಕಂಪನಿಯವರ ಭಾರಿ ವಾಹನ ಪ್ರವೇಶಕ್ಕೆ ಸಾರ್ವಜನಿಕರಿಂದ ವಿರೋಧ.
ಡಿಸಿಎಂ ಕರವೇ ರಾಜ್ಯಧ್ಯಕ್ಷ ಸಮುದಾಯದ ಸಭಾಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಹೊನ್ನಾವರ ತಾಲೂಕಿನ ಕೆಳಗಿನೂರು ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಮುದಾಯ ಭವನವನ್ನು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆ ನೇರವೇರಿತು. ಎರಡು ಸಮುದಾಯದ ಸ್ವಾಮಿಗಳು, ಶಾಖಾ ಮಠದ ಸ್ವಾಮಿಜಿಗಳ ಉಪಸ್ಥಿತಿಯಲ್ಲಿ ಭವ್ಯ ಸಮುದಾಯ ಭವನ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಉಪಮುಖ್ಯಮಂತ್ರಿ ಸಿ ಅಶ್ವತನಾರಾಯಣ ಮಾತನಾಡಿ … [Read more...] about ಡಿಸಿಎಂ ಕರವೇ ರಾಜ್ಯಧ್ಯಕ್ಷ ಸಮುದಾಯದ ಸಭಾಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.




