ಕನ್ನಡ ಉಳಿಸಿ ಎನ್ನುವ ಕೂಗು ನಗರದ ಎಲ್ಲಡೆ ಕೇಳಿ ಬರುತ್ತಿದ್ದರೆ ಅದನ್ನು ಅನುಷ್ಠಾನ ಮಾಡುವ ಕಾರ್ಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಂದ ನಡೆಯುತ್ತಿದೆ. ಸರ್ಕಾರಿ ಶಾಲೆಗಳು ಶಿಕ್ಷಣ ಜೊತೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಜಲವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ … [Read more...] about ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ
ಹೊನ್ನಾವರ: ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ತಾಲೂಕಿನ ಮಂಕಿಯಲ್ಲಿ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಆಯೋಜಿಸಿದ ಗೋಲ್ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತಾನಾಡಿದರು. ಪಾಲಕರು ಮಕ್ಕಳ ಬಗ್ಗೆ ತಿಳಿದುಕೋಳ್ಳಬೇಕು. ಅವರಿಗೆ ಒತ್ತಡ ಹಾಕದೇ ಅವರ ಬಗ್ಗೆ ಗಮನ ಹರಿಸಬೇಕು. ಮಗುವಿನಲ್ಲಿ … [Read more...] about ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ
ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ
ಹೊನ್ನಾವರ ಬಸ್ ನಿಲ್ಧಾಣ ಕನಸು ಇದೀಗ ನನಸಾಗುವತ್ತ ಸಾಗಿದ್ದು ಶನಿವಾರ ಶಾಸಕ ದಿನಕರ ಶೆಟ್ಟಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಿ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಸಿದರು. ಮಳೆಗಾದಲ್ಲಿ ಮಳೆನೀರು ಸೋರುವ ಕೆಲ ವರ್ಷದ ಹಿಂದೆ ಗೊಡೆ ಕುಸಿತದಿಂದ ಸಾರ್ವಜನಕರ ಆತಂಕಕ್ಕೆ ಕಾರಣವಾಗಿದ್ದ ಪಟ್ಟಣದ ಸುಸಜ್ಜೀತ ಬಸ್ ನಿಲ್ಧಾಣ ನಿರ್ಮಾಣಕ್ಕೆ ಕೆಲವೇ ದಿನದಲ್ಲಿ ಗ್ರೀನ್ ಸಿಗ್ನಲ್ ಸಿಗುವುದು … [Read more...] about ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ
ಅತಿಕ್ರಮನದಾರರಿಂದ ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ ಪ್ರತಿಯೊರ್ವರಿಂದ ಮನವಿ ಸಲ್ಲಿಕೆ
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಕಾನೂನಿನಲ್ಲಿ ಉಲ್ಲೇಖಿಸಿದಂತೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಒತ್ತಾಯಿಸದೇ ಮಂಜೂರಿ ಪ್ರಕ್ರಿಯೆ ಶೀಘ್ರದಲ್ಲಿ ಜರುಗಿಸುವ ಕುರಿತು ಗುರುವಾರ ಸುಮಾರು ಎರಡು ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಶರಾವತಿ ವೃತ್ತದಿಂದ ತಹಶೀಲ್ದಾರ ಕಛೇರಿಯವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು. ಜಿಲ್ಲಾ ಮತ್ತು ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ … [Read more...] about ಅತಿಕ್ರಮನದಾರರಿಂದ ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ ಪ್ರತಿಯೊರ್ವರಿಂದ ಮನವಿ ಸಲ್ಲಿಕೆ
ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ
ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತಾಡಿರುವ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನ ವಿರೋಧಿಸಿ ಹೊನ್ನಾವರ ಮಂಕಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹೊನ್ನಾವರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಪಂಚಾಯತ ಸಭಾಭವನದಲ್ಲಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಅನಂತಕುಮಾರ ವಿರುದ್ದ ಘೋಷಣೆ ಕೂಗುತ್ತಾ ತಹಶೀಲ್ದಾರ ಕಛೇರಿಗೆ ಆಗಮಿಸಿದರು. ತಹಶೀಲ್ದಾರ … [Read more...] about ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ




