• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ

February 9, 2020 by Vishwanath Shetty Leave a Comment

ಕನ್ನಡ ಉಳಿಸಿ ಎನ್ನುವ ಕೂಗು ನಗರದ ಎಲ್ಲಡೆ ಕೇಳಿ ಬರುತ್ತಿದ್ದರೆ ಅದನ್ನು ಅನುಷ್ಠಾನ ಮಾಡುವ ಕಾರ್ಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಂದ ನಡೆಯುತ್ತಿದೆ. ಸರ್ಕಾರಿ ಶಾಲೆಗಳು ಶಿಕ್ಷಣ ಜೊತೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಜಲವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ … [Read more...] about ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ

ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ

February 9, 2020 by Vishwanath Shetty Leave a Comment

ಹೊನ್ನಾವರ: ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ತಾಲೂಕಿನ ಮಂಕಿಯಲ್ಲಿ ಗೋಲ್ ಇಂಟರ್‍ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಆಯೋಜಿಸಿದ ಗೋಲ್ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತಾನಾಡಿದರು. ಪಾಲಕರು ಮಕ್ಕಳ ಬಗ್ಗೆ ತಿಳಿದುಕೋಳ್ಳಬೇಕು. ಅವರಿಗೆ ಒತ್ತಡ ಹಾಕದೇ ಅವರ ಬಗ್ಗೆ ಗಮನ ಹರಿಸಬೇಕು. ಮಗುವಿನಲ್ಲಿ … [Read more...] about ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ

ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ

February 9, 2020 by Vishwanath Shetty Leave a Comment

bus stand

ಹೊನ್ನಾವರ ಬಸ್ ನಿಲ್ಧಾಣ ಕನಸು ಇದೀಗ ನನಸಾಗುವತ್ತ ಸಾಗಿದ್ದು ಶನಿವಾರ ಶಾಸಕ ದಿನಕರ ಶೆಟ್ಟಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಿ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಸಿದರು. ಮಳೆಗಾದಲ್ಲಿ ಮಳೆನೀರು ಸೋರುವ ಕೆಲ ವರ್ಷದ ಹಿಂದೆ ಗೊಡೆ ಕುಸಿತದಿಂದ ಸಾರ್ವಜನಕರ ಆತಂಕಕ್ಕೆ ಕಾರಣವಾಗಿದ್ದ ಪಟ್ಟಣದ ಸುಸಜ್ಜೀತ ಬಸ್ ನಿಲ್ಧಾಣ ನಿರ್ಮಾಣಕ್ಕೆ ಕೆಲವೇ ದಿನದಲ್ಲಿ ಗ್ರೀನ್ ಸಿಗ್ನಲ್ ಸಿಗುವುದು … [Read more...] about ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ

ಅತಿಕ್ರಮನದಾರರಿಂದ ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ ಪ್ರತಿಯೊರ್ವರಿಂದ ಮನವಿ ಸಲ್ಲಿಕೆ

February 7, 2020 by Vishwanath Shetty Leave a Comment

ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಕಾನೂನಿನಲ್ಲಿ ಉಲ್ಲೇಖಿಸಿದಂತೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಒತ್ತಾಯಿಸದೇ ಮಂಜೂರಿ ಪ್ರಕ್ರಿಯೆ ಶೀಘ್ರದಲ್ಲಿ ಜರುಗಿಸುವ ಕುರಿತು ಗುರುವಾರ ಸುಮಾರು ಎರಡು ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಶರಾವತಿ ವೃತ್ತದಿಂದ ತಹಶೀಲ್ದಾರ ಕಛೇರಿಯವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು. ಜಿಲ್ಲಾ ಮತ್ತು ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ … [Read more...] about ಅತಿಕ್ರಮನದಾರರಿಂದ ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ ಪ್ರತಿಯೊರ್ವರಿಂದ ಮನವಿ ಸಲ್ಲಿಕೆ

ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

February 7, 2020 by Vishwanath Shetty Leave a Comment

ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತಾಡಿರುವ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನ ವಿರೋಧಿಸಿ ಹೊನ್ನಾವರ ಮಂಕಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹೊನ್ನಾವರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಪಂಚಾಯತ ಸಭಾಭವನದಲ್ಲಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಅನಂತಕುಮಾರ ವಿರುದ್ದ ಘೋಷಣೆ ಕೂಗುತ್ತಾ ತಹಶೀಲ್ದಾರ ಕಛೇರಿಗೆ ಆಗಮಿಸಿದರು. ತಹಶೀಲ್ದಾರ … [Read more...] about ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,459 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar