ಗೋಲ್ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲ್ ಮಂಕಿ ಇವರ ವತಿಯಿಂದ ಗೋಲ್ ಉತ್ಸವ 2020 ಇದೇ ಬರುವ ಫೆಬ್ರವರಿ 6 ರಂದು ನಡೆಯಲಿದೆ ಎಂದು ಡೈರಕ್ಟರ್ ದೀಪಾ ರಾವ್ ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದರು. ಪಟ್ಟಣದ ಖಾಸಗಿ ಹೋಟೆಲನಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಜಿಲ್ಲೆಯಲ್ಲಿಯೇ ವಿಶೇಷ ಸೌಲಭ್ಯ ಹೊಂದಿರುವ ಸಂಸ್ಥೆ ಗೋಲ್ ಸ್ಕೂಲ್ ಆಗಿದೆ. ಪ್ರತಿವರ್ಷ ಅದ್ದೂರಿಯಾಗಿ ವಾರ್ಷಿಕೊತ್ಸವ ನಡೆಸುತ್ತಿದ್ದು ಮಕ್ಕಳಲ್ಲಿರುವ ಕೌಶಲ್ಯವನ್ನು ಗುರುತಿಸಿ ಅನಾವರಣಗೊಳಿಸುವ … [Read more...] about ಗೋಲ್ ಇಂಟರನ್ಯಾಶನಲ್ ಪಬ್ಲಿಕ್ ಸ್ಕೂಲ್ ಮಂಕಿ ಇವರ ವತಿಯಿಂದ ಗೋಲ್ ಉತ್ಸವ .
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆ. 20 ರಿಂದ 24 ವರೆಗೆ ನಡೆಯಲಿದೆ.
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆ. 20 ರಿಂದ 24 ವರೆಗೆ ನಡೆಯಲಿದ್ದು, ವಿವಿಧ ಭಾಗಗಳಿಂದ ವೈವಿಧ್ಯಮಯ ಕಲಾವಿದರು ಮತ್ತು ಕಲಾತಂಡಗಳು ಪಾಲ್ಗೊಳ್ಳುವರು ಎಂದು ನಾಟ್ಯೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು. ಗುಣವಂತೆಯ ಯಕ್ಷಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಫೆ. 20 ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮವನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆ. 20 ರಿಂದ 24 ವರೆಗೆ ನಡೆಯಲಿದೆ.
ಉಚಿತ ಲ್ಯಾಪ್ಟಾಪ್ ವಿತರಣೆ
ಸರ್ಕಾರ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ದೇಶದ ಉತ್ತಮ ಪ್ರಜೆಗಳಾಗಿ ಬಾಳುವಂತೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಶನಿವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಕಾರದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್ಟಾಪ್ 373 ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಸರ್ಕಾರ ನೀಡುವ ಲ್ಯಾಪಟಾಪ್ ನಿಮ್ಮ ಶಿಕ್ಷಣಾಭ್ಯಾಸಕ್ಕೆ ಪೂರಕವಾಗಿರುವಂತೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. … [Read more...] about ಉಚಿತ ಲ್ಯಾಪ್ಟಾಪ್ ವಿತರಣೆ
ನಿವೃತ್ತಿ ಹೊಂದಿದ ಸಹಾಯಕ ಆಡಳಿತಾಧಿಕಾರಿ ಶ್ರೀ.ಕೆ.ಬಸವರಾಜಪ್ಪ ರವರಿಗೆ ಸನ್ಮಾನ, ಬಿಳ್ಕೊಡುಗೆ.
ತಾಲೂಕಾ ಆಸ್ಪತ್ರೆಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಬಸವರಾಜಪ್ಪ ರವರು ವಯೋ ನಿವೃತ್ತಿ ಹೊಂದಿದ್ದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂಧಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ,ಬೀಳ್ಕೊಟರು.ಪ್ರಥಮ ದರ್ಜೆ ಸಹಾಯಕರಾಗಿ ಸರಕಾರಿ ಸೇವೆ ಸೇರಿದ ಕೆ.ಬಸವರಾಜಪ್ಪರವರು ಸುಮಾರು 35ವರ್ಷಗಳ ಕಾಲ ವಿವಿಧಡೆ ಸೇವೆ ಸಲ್ಲಿಸಿದ್ದಾರೆ. ಹೊನ್ನಾವರ ತಾಲೂಕಾ ಆಸ್ಪತ್ರೆಯ ಪ್ರಥಮ ಸಹಾಯಕ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದು ವಿಶೇಷ.ತುಂಬ ಸರಳ … [Read more...] about ನಿವೃತ್ತಿ ಹೊಂದಿದ ಸಹಾಯಕ ಆಡಳಿತಾಧಿಕಾರಿ ಶ್ರೀ.ಕೆ.ಬಸವರಾಜಪ್ಪ ರವರಿಗೆ ಸನ್ಮಾನ, ಬಿಳ್ಕೊಡುಗೆ.
ಸಂಭ್ರಮದಿಂದ ನೇರವೇರಿತು ಸ್ಥಿತಿಗಾರ ಶಾಲಾ ವಾರ್ಷಿಕೊತ್ಸವ.
ಮಕ್ಕಳಿಗೆ ಇಂದು ಶಿಕ್ಷಣದ ಜೊತೆ ದೇಶಪ್ರೇಮವನ್ನು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದು ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ತಾಲೂಕಿನ ಸ್ಥಿತಿಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆ ಹಾಗೂ ಮನೆಯ ಪರಿಸರ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ವಾತವರಣ ನಿರ್ಮಾಣ ಮಾಡಿದರೆ ಉತ್ತಮ ಪ್ರಜೆಯನ್ನು ಕಾಣಲು ಸಾಧ್ಯ. ಮಕ್ಕಳಿಗೆ ಶಿಕ್ಷಣವನ್ನು ಸಂತಸದ ವಾತಾವರಣದಲ್ಲಿ ಕಲಿಯಲು ವ್ಯವಸ್ಥೆ ಕಲ್ಪಿಸಬೇಕು. … [Read more...] about ಸಂಭ್ರಮದಿಂದ ನೇರವೇರಿತು ಸ್ಥಿತಿಗಾರ ಶಾಲಾ ವಾರ್ಷಿಕೊತ್ಸವ.




