ಬೆಂಗಳೂರು/ ಮಾರ್ಚ್ 4ರಿಂದ 23ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗಳಿಗೆ, ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಹೀಗಾಗಿ ತಪ್ಪದೇ ದ್ವಿತೀಯ ಪಿಯು ವಿದ್ಯಾರ್ಥಿಗಳು ಆನ್ ಲೈನ್ ನಲ್ಲಿ ತಮ್ಮ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.ಈ ಕುರಿತಂತೆ ಪಿಯು ಇಲಾಖೆಯ ನಿರ್ದೇಶಕಿ ಎಂ ಕನಗವಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದು, ಇದೇ ಜನವರಿ 25ರಿಂದ ಫೆಬ್ರವರಿ 10ರ … [Read more...] about ದ್ವೀತಿಯ ಪಿಯುಸಿ ಪ್ರವೇಶ ಪತ್ರ ಆನಲೈನ್ ನಲ್ಲಿ ಲಭ್ಯ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕಲಾಸಿರಿ ರಂಗಭೂಮಿ ಸಾಂಸ್ಕ್ರತಿಕ ಜನಪದ ಮತ್ತು ಕ್ರೀಡಾವೇದಿಕೆ ಉದ್ಘಾಟನೆ ಮತ್ತು ಜಿಲ್ಲಾಮಟ್ಟದ ಸಾಮಾಜಿಕ ಸ್ಪರ್ಧಾ ನಾಟಕೊತ್ಸವ ಜನವರಿ ೨೩ರಂದು ಆರಂಭ.
ಕಲಾಸಿರಿ ರಂಗಭೂಮಿ ಸಾಂಸ್ಕ್ರತಿಕ ಜನಪದ ಹಾಗೂ ಕ್ರೀಡಾವೇದಿಕೆ ವತಿಯಿಂದ ಜಿಲ್ಲಾಮಟ್ಟದ ಆಹ್ವಾನಿತ ಸಾಮಾಜಿಕ ಸ್ಪರ್ಧಾ ನಾಟಕೊತ್ಸವ ಆಯೋಜಿಸಿದ್ದು ಎರಡು ದಿನಗಳ ಕಾಲ ಹೊನ್ನಾವರದ ಮೂಡಗಣಪತಿ ಸಭಾಭವನದಲ್ಲಿ ಸಾಂಸ್ಕ್ರತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಎಂ.ಎನ್.ನಾಯ್ಕ ನಿಲ್ಕೋಡ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ ನೀಡಿದರು. ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ ಜನವರಿ 23 ಮತ್ತು 24ರಂದು ಮೂಡಗಣಪತಿ ಸಭಾಭವನದಲ್ಲಿ … [Read more...] about ಕಲಾಸಿರಿ ರಂಗಭೂಮಿ ಸಾಂಸ್ಕ್ರತಿಕ ಜನಪದ ಮತ್ತು ಕ್ರೀಡಾವೇದಿಕೆ ಉದ್ಘಾಟನೆ ಮತ್ತು ಜಿಲ್ಲಾಮಟ್ಟದ ಸಾಮಾಜಿಕ ಸ್ಪರ್ಧಾ ನಾಟಕೊತ್ಸವ ಜನವರಿ ೨೩ರಂದು ಆರಂಭ.
ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರವಾರ ಇದರ ನೂತನ ಪದಾಧಿಕಾರಿಗಳನ್ನು ಮೂರು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆ.
ಕಾರವಾರ ಶೈಕ್ಷಣಿಕ ಜಿಲ್ಲೆಯ 5 ತಾಲೂಕಿನ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು ಅಧ್ಯಕ್ಷರಾಗಿ ಹೊನ್ನಾವರದ ಆರ್.ಎಸ್. ಪ್ರೌಡಶಾಲೆಯ ದೈಹಿಕ ಶಿಕ್ಷಕ ಮಹೇಶ ಜಿ. ಶೆಟ್ಟಿ, ಉಪಾಧ್ಯಕ್ಷರಾಗಿ ಕಾರವಾರದ ನ್ಯೂ ಪೊಮ್ಸೊಲ್ರ್ ಚೆಂಡಿಯಾ ಪ್ರೌಡಶಾಲೆಯ ದೈಹಿಕ ಶಿಕ್ಷಕ ತಿಮ್ಮಪ್ಪ ನಾಯಕ, ಕಾರ್ಯದರ್ಶಿಯಾಗಿ ಕುಮುಟಾ ಜೆ.ಎಚ್.ಗೌಡ ಇವರನ್ನು ಆಯ್ಕೆ ಮಾಡಲಾಯಿತು.ಕೋಶಾಧ್ಯಕ್ಷರಾಗಿ ಅಂಕೋಲಾದ ಶ್ರೀಧರ ನಾಯ್ಕ, ಸಹ ಕಾರ್ಯದರ್ಶಿಯಾಗಿ ಭಟ್ಕಳದ ನ್ಯೂ ಇಂಗ್ಲೀಷ್ … [Read more...] about ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಾರವಾರ ಇದರ ನೂತನ ಪದಾಧಿಕಾರಿಗಳನ್ನು ಮೂರು ವರ್ಷಗಳ ಅವಧಿಗೆ ಸರ್ವಾನುಮತದಿಂದ ಆಯ್ಕೆ.
ಕಿರಿಕ್ ಪಾರ್ಟಿ ಸಿನಿಮಾದ ನಾಯಕಿ ನಟಿ ರಶ್ಮಿಕಾಗೆ ಐಟಿ ಶಾಕ್.
ಚಿತ್ರನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ರಶ್ಮಿಕಾ ಮಂದಣ್ಣ ಅವರು ಕನ್ನಡದ ಕಿರಿಕ್ ಪಾರ್ಟಿ, ಅಂಜನಿ ಪುತ್ರ, ಚಮಕ್, ತೆಲುಗಿನ ಗೀತ ಗೋವಿಂದಂ, ದೇವದಾಸ್, ಡಿಯರ್ ಕಾಮ್ರೇಡ್, ಭೀಷ್ಮ ಚಿತ್ರಗಳಲ್ಲಿ ನಟಿಸಿದ್ದಾರೆ.2016ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ … [Read more...] about ಕಿರಿಕ್ ಪಾರ್ಟಿ ಸಿನಿಮಾದ ನಾಯಕಿ ನಟಿ ರಶ್ಮಿಕಾಗೆ ಐಟಿ ಶಾಕ್.
COMED-K ಪರೀಕ್ಷೆ ಮೇ ೧೦ಕ್ಕೆ ಪರಿಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಶೇಕಡಾ ೧೦% ಶುಲ್ಕ ಹೆಚ್ಚಳ.
ಬೆಂಗಳೂರು : ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಸೀಟುಗಳಿಗೆ ನಡೆಯುವ ಕಾಮೆಡ್-ಕೆ ಪರೀಕ್ಷೆ ಮೇ 10 ರಂದು ನಡೆಯಲಿದೆ. ದೇಶ್ಯಾದ್ಯಂತ 158 ನಗರಗಳ ಸುಮಾರು 400 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜ. 16ರಿಂದ ವಿದ್ಯಾರ್ಥಿಗಳು ಕಾಮೆಡ್ ಕೆ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏ. 17 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಮೇ 10 ರಂದು ಪರೀಕ್ಷೆ ನಡೆಯಲಿದ್ದು, ಮೇ. 26ರಂದು ಅಂಕಪಟ್ಟಿ ಪ್ರಕಟಗೊಳ್ಳಲಿದೆ.ಪ್ರಸಕ್ತ ಸಾಲಿನಲ್ಲಿ ಕಾಮೆಡ್ … [Read more...] about COMED-K ಪರೀಕ್ಷೆ ಮೇ ೧೦ಕ್ಕೆ ಪರಿಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಶೇಕಡಾ ೧೦% ಶುಲ್ಕ ಹೆಚ್ಚಳ.




