ಕಾರವಾರ, / ಕೇರಳದಲ್ಲಿ ಸಿಆರ್ ಝೆಡ್ ನಿಯಮ ಉಲ್ಲಂಘಿಸಿ ಕಟ್ಟಲಾಗಿದ್ದ ಕಟ್ಟಡವನ್ನು ಕೋರ್ಟ್ ಆದೇಶದ ಮೇರೆಗೆ ತೆರವು ಮಾಡಿದ ಪ್ರಕರಣದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಾವಳಿ ಭಾಗದಲ್ಲೂ ಸಿಆರ್ ಝೆಡ್ ನಿಯಮ ಉಲ್ಲಂಘಿಸಿದವರಿಗೆ ನಡುಕ ಹುಟ್ಟಿಸಿದೆ.ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಿಆರ್ ಝೆಡ್ ನಿಯಮ ಉಲ್ಲಂಘಿಸಿದ ಸುಮಾರು 170 ಪ್ರಕರಣಗಳು ದಾಖಲಾಗಿವೆ.ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯೊಂದರಲ್ಲಿಯೇ … [Read more...] about ಕೇರಳ ಮಾದರಿಯಲ್ಲಿಯೇ ಉತ್ತರಕನ್ನಡ ಕರಾವಳಿ ಭಾಗದಲ್ಲಿಯೂ ಸಿ.ಆರ್.ಝೆಡ್ ನಿಯಮದ ಮೇಲೆ ಪ್ರಕರಣ ದಾಖಲು. ನಿಯಮ ಉಲ್ಲಂಘಿಸಿದವರಿಗೆ ಉಂಟಾಗಿದೆ ನಡುಕ.
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕಲಾಕ್ಷೇತ್ರದಲ್ಲಿ ಸಾಧನೆ ಮಾಡಹೊರಟ ಪುಟ್ಟ ಪ್ರತಿಭೆ: ಅನನ್ಯ_ವೈದ್ಯ.
ಕುಮಟಾದ ಶಂಭಯ್ಯ ಹಾಗೂ ಜಯಂತಿ ಇವರ ೨ ನೇ ಮಗಳಾದ ಅನನ್ಯ ಎಸ್ ವೈದ್ಯ ಬಾಲ್ಯದಿಂದಲೇ ಹಲವಾರು ಕಲಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು,ಓದಿನ ಜೊತೆಗೆ ಕಲಾಪ್ರಪಂಚದಲ್ಲೂ ಹೆಸರು ಮಾಡುತ್ತಿರುವ ಪ್ರತಿಭೆ. ತನ್ನ ಪ್ರಾಥಮಿಕ ಶಾಲೆಯಿಂದಲೇ ಹಲವಾರು ಸಾಂಸ್ಕೃತಿಕ ಚಟವಟಿಕೆಗಳಲ್ಲಿ ಭಾಗವಹಿಸಿ ಬಹುತೇಕ ಎಲ್ಲದರಲ್ಲೂ ಮೇಲುಗೈ ಸಾಧಿಸುವ ಛಲ ಹೊಂದಿದ್ದಾಳೆ. ನೃತ್ಯ ,ನಾಟಕ, ಛದ್ಮವೇಷ ಹಾಗೂ ಇನ್ನಿತರ ಕಲಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಇವಳು ಬಾಲ್ಯದಿಂದಲೇ ಛದ್ಮವೇಷದಲ್ಲಿ … [Read more...] about ಕಲಾಕ್ಷೇತ್ರದಲ್ಲಿ ಸಾಧನೆ ಮಾಡಹೊರಟ ಪುಟ್ಟ ಪ್ರತಿಭೆ: ಅನನ್ಯ_ವೈದ್ಯ.
ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ.
ಕೆಲಸ ಮಾಡುವಾಗ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಈಗ ಸ್ವಲ್ಪ ಚೇತರಿಸಿಕೊಂಡಿರುವ ಕುಮಟಾ ತಾಲೂಕಿನ ಬರ್ಗಿ ನಿವಾಸಿಯಾದ ಶ್ರೀಮತಿ ಶರಾವತಿ ಪಾಂಡುರಂಗ ಪಟಗಾರ,ಇವರಿಗೆ ಸಾಂತ್ವನ ಹೇಳಿ ಗ್ರಾಮ ಒಕ್ಕಲು ಯುವ ಬಳಗದ ಅಪಘಾತ ಪರಿಹಾರ ನಿಧಿಯಿಂದ ರೂ.5000/-ವನ್ನು ನೀಡಿ ಬೇಗ ಗುಣಮುಖರಾಗಲಿ ಮತ್ತು ತನ್ನನ್ನೇ ನಂಬಿರುವ ಕುಟುಂಬಕ್ಕೆ ಆಸರೆಯಾಗಿರುವ ಶರಾವತಿ ಇವರು ಮುಂದಿನ ದಿನಗಳಲ್ಲಿ ಮತ್ತೇ ದುಡಿದು ತನ್ನ ಕುಟುಂಬವನ್ನು ಸಲಹುವಂತಾಗಲಿ ಎಂದು ಯುವ ಬಳಗವು ಹಾರೈಸಿತು,ಈ … [Read more...] about ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ.
ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಸಪ್ತಾಹಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ ತಾಲೂಕಿನ ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ನಡೆಯುವ ಅಖಂಡ ಭಜನಾ ಸಪ್ತಾಹ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಸಕ ದಿನಕರ ಶೆಟ್ಟಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಜಪತಪ, ಭಜನೆ, ಹೋಮಹವನ, ಮೊದಲಾದ ದೇವತಾರಾಧನೆಗಳು ಮನುಷ್ಯನ ಮನಸ್ಸನ್ನು ಶುದ್ಧಗೊಳಿಸಿ ಸಾಮರಸ್ಯ ಬೆಳೆಸಿ, ಸಮಾಜಕ್ಕೆ ನೆಮ್ಮದಿ, ಶಕ್ತಿ ನೀಡುತ್ತದೆ. ತಮ್ಮ ಕ್ಷೇತ್ರದ ಪಂಚಗ್ರಾಮ … [Read more...] about ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ ಆರಂಭಿಸಿ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಸಪ್ತಾಹಕ್ಕೆ ಶಾಸಕ ದಿನಕರ ಶೆಟ್ಟಿ ಚಾಲನೆ
ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.
ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. … [Read more...] about ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.




