ಹೊನ್ನಾವರ ತಾಲೂಕಿನ ಭಾಸ್ಕೇರಿ ಹೊಳೆ ಸೇರುವ ದೊಡ್ಡಹಿತ್ತಲ್ ಸೇತುವೆ ಬಳಿ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ಸಾಲ್ಕೋಡ್ ಚೆಕ್ ನಿರ್ಮಾಣ ಮುಗಿದಿದ್ದು ಅದೇ ಮಾದರಿಯಲ್ಲಿ ಈ ಸ್ತಳದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಲು ಈಗಾಗಲೇ ಪಂಚಾಯತ ವತಿಯಿಂದ ಚಾಲನೆ ನೀಡಲಾಗಿತ್ತು. ಸ್ಥಳಕ್ಕೆ ಕಾಮಗಾರಿ ಬಳಿಕ ಮಾಧ್ಯಮದವರೊಂದಿಗೆ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊಸಾಕುಳಿ ಗ್ರಾಮದಲ್ಲಿ ನನ್ನ ಅವದೀಯಲ್ಲಿ ಅನೇಕ … [Read more...] about ಹೊಸಾಕುಳಿ ಗ್ರಾಮದ ದೊಡ್ಡಹಿತ್ತಲ್ ಸೇತುವೆ ಬಳಿ ಚೆಕ್ ಡ್ಯಾಂ ನಿರ್ಮಾಣಕ್ಕೆ 5 ಲಕ್ಷ ನೀಡುವ ಬಗ್ಗೆ ಶಾಸಕ ದಿನಕರ ಶೆಟ್ಟಿ ಭರವಸೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಹೊನ್ನಾವರ: ರಾಮಕ್ಷತ್ರಿಯ ನೌಕರರರು ವೃತ್ತಿಯನ್ನು ಅತ್ಯಂತ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿ ವೃತ್ತಿ ಪಾವಿತ್ರತೆಯನ್ನು ಕಾಪಾಡಿಕೊಂಡು ಇತರ ಸಮಾಜ ಗುರುತಿಸುವಂತಹ ಕಾರ್ಯ ಮಾಡಬೇಕು ಎಂದು ಜಿಲ್ಲಾ ಬ್ರಷ್ಟಾಚಾರ ನಿಗ್ರಹದಳದ ಎಸಿಬಿ ಶ್ರೀಕಾಂತ ಕೆ ಹೇಳಿದರು. ತಾಲೂಕಿನ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದ ವಿದ್ಯಾರ್ಥಿಗಳು ಹೆಚ್ಚಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಸರ್ಕಾರದ ಉನ್ನತ ಹುದ್ದೆಯನ್ನು ಪಡೆಯುವಲ್ಲಿ ಶ್ರಮವಹಿಸಬೇಕು ಎಂದು ಸಲಹೆ … [Read more...] about ರಾಮಕ್ಷತ್ರಿಯ ಸೇವಾಶ್ರೀ ಪ್ರಶಸ್ತ್ರಿ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಬಂದರು ವಿಸ್ತರಣೆ ವಿರೋಧಿಸಿ ಜ. 16 ರಂದು ಕಾರವಾರ ಬಂದ್ಗೆ ಮೀನುಗಾರರ ಸಂಘಟನೆಗಳ ಕರೆ
ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ ವಿರೋಧಿಸಿ ಜ. 16 ರಂದು ಕಾರವಾರ ಬಂದ್ಗೆ ಮೀನುಗಾರರ ಸಂಘಟನೆಗಳು ಕರೆ ನೀಡಿವೆ.ಮಂಗಳವಾರದಿಂದಲೇ ಮೀನು ಮಾರುಕಟ್ಟೆ ಅನಿರ್ದಿಷ್ಟಾವಧಿಗೆ ಬಂದ್ ಆಗಿದ್ದು, ಇಂದೂ ಕೂಡ ಮೀನುಗಾರರು ಪ್ರತಿಭಟನೆ ನಡೆಸಿದ್ದಾರೆ. ಸಾಗರಮಾಲಾ ಯೋಜನೆ ವಿರುದ್ಧ ಹೋರಾಟದ ಕಿಚ್ಚು ಇನ್ನಷ್ಟು ಹೆಚ್ಚಾಗಿದೆ.ಸೋಮವಾರ ಬಂದರು ವಿಸ್ತರಣೆ ಕಾಮಗಾರಿ ಆರಂಭವಾಗುತ್ತಿದ್ದಂತೆ ಮೀನುಗಾರರು ಕಾಮಗಾರಿಗೆ ಅಡ್ಡಿಪಡಿಸಿದಾಗ ಮುಖಂಡರು ಸೇರಿದಂತೆ 80 ಮೀನುಗಾರರನ್ನು ಬಂಧಿಸಿ, … [Read more...] about ಬಂದರು ವಿಸ್ತರಣೆ ವಿರೋಧಿಸಿ ಜ. 16 ರಂದು ಕಾರವಾರ ಬಂದ್ಗೆ ಮೀನುಗಾರರ ಸಂಘಟನೆಗಳ ಕರೆ
7 ದಿನಗಳ ಕಾಲ ಉಮಾಮಹೇಶ್ವರ ಸನ್ನಿದಿಯಲ್ಲಿ ಅಖಂಡ ಭಜನಾ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಪಂಚಗ್ರಾಮಗಳ ಆರಾಧ್ಯ ದೈವವಿರುವ ಹೊನ್ನಾವರ ತಾಲೂಕಿನ ಹೊಸಾಕುಳಿ ಲಕ್ಷ್ಮೀನಾರಾಯಣ, ಉಮಾಮಹೇಶ್ವರ ದೇವರ ಸನ್ನಿಧಿಯಲ್ಲಿ ಜನವರಿ 15ರಿಂದ 21ರವರೆಗೆ 7ದಿನಗಳ ಕಾಲ ಅಖಂಡ ಭಜನಾ ಕಾರ್ಯ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಶ್ರೀಸೂಕ್ತಹವನ, ಧನ್ವಂತರೀಹವನ, ರಾಮತಾರಕಹವನ, ಲಕ್ಷ್ಮೀನಾರಾಯಣಮೂಲಮಂತ್ರ, ಗಾಯತ್ರಿಹವನ, ಮತ್ತು 108ಕಾಯಿಗಳ ಗಣಹವನಗಳು ಮತ್ತು ಸತ್ಯನಾರಾಯಣ ವೃತ, ದುರ್ಗಾಶಾಂತಿ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ. ಪ್ರತಿದಿನ ದೀಪೋತ್ಸವ, … [Read more...] about 7 ದಿನಗಳ ಕಾಲ ಉಮಾಮಹೇಶ್ವರ ಸನ್ನಿದಿಯಲ್ಲಿ ಅಖಂಡ ಭಜನಾ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ
ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.
ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ ಶಿರಸಿಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗು ಐ.ಆರ್.ಬಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ರಾಷ್ಟ್ರೀಯ ಹೆದ್ದಾರಿ ೬೬ರ ಕಾಮಗಾರಿ ಕುರಿತು ವಿಸ್ತೃತವಾಗಿ ಚರ್ಚಿಸಿ, ಸ್ಥಳೀಯ ನಾಗರೀಕರ ಹಲವು ಸಮಸ್ಯೆ ಮತ್ತು ಕೊರತೆಗಳ ಕುರಿತು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.ಈ ಕೆಳಕಂಡಂತ ವಿಷಯಗಳ ಬಗ್ಗೆ ಚರ್ಚೆ ನಡೆಯಿತು-೧. ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಂ.೬೬ ರಲ್ಲಿ ಪದೇ ಪದೇ … [Read more...] about ಅನಂತಕುಮಾರ ಹೆಗಡೆ ನೇತ್ರತ್ವದಲ್ಲಿ ಐ.ಆರ್.ಬಿ ಅಧಿಕಾರಿಗಳ ಸಭೆ.



