• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಾಜ್ಯಮಟ್ಟದ ಖೊ ಖೊ ಸ್ಪರ್ಧೆಗೆ ಉತ್ತರಕನ್ನಡ ಜಿಲ್ಲೆಯಿಂದ ಕ್ರೀಡಾಪಟುಗಳ ಆಯ್ಕೆ

January 13, 2020 by Vishwanath Shetty Leave a Comment

ಬಾಗಲಕೋಟೆ ಜಿಲ್ಲೆ ಮುದೋಳ ತಾಲೂಕು ಮೇಲಗಿರಿಯಲ್ಲಿ ನಡೆಯಲಿರುವ 14 ವರ್ಷದ ಒಲಂಪಿಕ್ ಖೋಖೋ ತಂಡವನ್ನು ಜಿಲ್ಲಾ ಮಟ್ಟದ ಆಟಗಾರರನ್ನು ಹೊನ್ನಾವರ ಸೆಂಥ್ ಥಾಮಸ್ ಪ್ರೌಡಶಾಲಾ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಕರ್ನಾಟಕ ಒಲಂಪಿಕ್ ಅಸೋಶಿಯೇಶನ್ ಹಾಗೂ ಕರ್ನಾಟಕ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಆಯ್ಕೆ ಕಾರ್ಯಕ್ರಮವನ್ನು ಸೆಂಥ್‍ಥಾಮಸ್ ಮುಖ್ಯೋಪಧ್ಯಾಯರಾದ ಎಸ್.ವೈ ಬೈಲೂರು ಕ್ರೀಡಾ ಧ್ವಜಾರೋಹನದ ಮೂಲಕ ಚಾಲನೆ … [Read more...] about ರಾಜ್ಯಮಟ್ಟದ ಖೊ ಖೊ ಸ್ಪರ್ಧೆಗೆ ಉತ್ತರಕನ್ನಡ ಜಿಲ್ಲೆಯಿಂದ ಕ್ರೀಡಾಪಟುಗಳ ಆಯ್ಕೆ

ಸ್ವಾಮಿ ವಿವೇಕಾನಂದ ಜನ್ಮದಿನ ಆಚರಣೆ

January 13, 2020 by Vishwanath Shetty Leave a Comment

ಹೊನ್ನಾವರ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕಾ ಪಂಚಾಯತ್ ಹೊನ್ನಾವರ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಶ್ರೀ ಮಹಾಗಣಪತಿ ಚಾರಿಟೆಬಲ್ ಮತ್ತು ಸ್ಪೋಟ್ಸ್ ಕ್ಲಬ್ ಕಾಸರಕೋಡ ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ ತಾಲೂಕಾ ಪಂಚಾಯತ್ ಸಭಾಭವನದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ನಡೆಯಿತು.ತಾ.ಪಂ ಸದಸ್ಯ ತುಕಾರಾಂ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ಯುವಜನತೆಗೆ ಸ್ಪೂರ್ತಿಯ ಸೆಲೆಯಾದ ವಿವೇಕಾನಂದರ … [Read more...] about ಸ್ವಾಮಿ ವಿವೇಕಾನಂದ ಜನ್ಮದಿನ ಆಚರಣೆ

ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ

January 13, 2020 by Vishwanath Shetty Leave a Comment

ಹೊನ್ನಾವರ: ಹೊನ್ನಾವರ ಮಂಡಲದ ವಿದ್ಯಾರ್ಥಿ ವಾಹಿನಿಯಿಂದ ವಿದ್ಯಾರ್ಥಿ ಸಹಾಯನಿಧಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾದ ಶ್ರೀರಾಘವೇಂದ್ರ ಭಾರತೀ ಸವೇದ ಸಂಸ್ಕøತ ಪಾಠಶಾಲೆಯಲ್ಲಿ ಶನಿವಾರ (ಜ.11) ನಡೆಯಿತು.ಕಾರ್ಯಕ್ರಮದಲ್ಲಿ ಕೃತಜ್ಞತೆ' ವಿಷಯದ ಕುರಿತು ಉಪನ್ಯಾಸ ನೀಡಿದ ಶಿಕ್ಷಕ, ಸಾಹಿತಿ ಸಂದೀಪ ಭಟ್ಟ ಮಾತನಾಡಿ,ವಿದ್ಯಾರ್ಥಿಗಳು ಜೀವನದಲ್ಲಿ ಸಮಾಜದ ಹಾಗೂ ಗುರುಗಳ ಋಣವನ್ನು ಎಂದಿಗೂ ಮರೆಯದೆ ಭವಿಷ್ಯದಲ್ಲಿ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳಿ' ಎಂದು ಕರೆ … [Read more...] about ಶ್ರೀರಾಮಚಂದ್ರಾಪುರ ಮಠದಿಂದ ವಿದ್ಯಾ ಸಹಾಯನಿಧಿ ವಿತರಣೆ

ಕುಮುಟಾದಲ್ಲಿ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸಾಮೋಹಿಕ ಸತ್ಯನಾರಯಣ ಪೂಜಾ ಕಾರ್ಯಕ್ರಮ.

January 13, 2020 by Vishwanath Shetty Leave a Comment

 ಕುಮಟಾ ಪಟ್ಟಣದ ಶಾಂತಿಕಾ ಪರಮೇಶವ್ವರಿ ಸಭಾಭವನದಲ್ಲಿ ಭಾನುವಾರ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ,ಪ್ರಗತಿ ಭಂದು ಸ್ವಸಹಾಯ ಸಂಘಗಳ ಒಕ್ಕೂಟ ದೇವಗಿರಿ ವಲಯ ಹಾಗೂ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜರುಗಿದ ಶ್ರೀ ಸಾಮೂಹಿಕ ಸತ್ಯನಾರಾಣ ಪೂಜಾ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮಾಡಲಾಗದ ಕೆಲಸವನ್ನು ಧರ್ಮಸ್ಥಳ ಯೋಜನೆ ಯಾವುದೇ ಜಾತಿ, ಮತ, ಧರ್ಮದ … [Read more...] about ಕುಮುಟಾದಲ್ಲಿ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸಾಮೋಹಿಕ ಸತ್ಯನಾರಯಣ ಪೂಜಾ ಕಾರ್ಯಕ್ರಮ.

ಅಳ್ವೆಕೋಡಿಯ ಅಕ್ಷಯ ಶಿಕ್ಷಣ ಸಂಸ್ಥೆ ವಾರ್ಷಿಕ ಸಮ್ಮೇಳನ

January 12, 2020 by Vishwanath Shetty Leave a Comment

ಕುಮಟಾ ತಾಲ್ಲೂಕಿನ  ಅಳ್ವೆಕೋಡಿಯ  ಅಕ್ಷಯ ಶಿಕ್ಷಣ ಸಂಸ್ಥೆ (ರಿ ) ನಿರ್ಮಲಾ ಕಾಮತ್ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲಿದ ಗಣ್ಯರು ದೀಪ ಬೆಳ ಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.                 ಕಾರ್ಯಕ್ರಮದ  ಉದ್ಘಾಟಕರಾಗಿ ಆಗಮಿಸಿದ   ಶಿರಸಿ ಮಾರಿಕಾಂಬಾ ದೇವಸ್ಥಾನ ಧರ್ಮದರ್ಶಿಗಳಾದ  ಡಾ ವೆಂಕಟೇಶ ನಾಯ್ಕ ಕಾರ್ಯಕ್ರಮ ಉದ್ದೇಶಿಸಿ  ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೆ ಉತ್ತುಂಗದ ಕನಸ್ಸು ಕಾಣುವಂತೆ … [Read more...] about ಅಳ್ವೆಕೋಡಿಯ ಅಕ್ಷಯ ಶಿಕ್ಷಣ ಸಂಸ್ಥೆ ವಾರ್ಷಿಕ ಸಮ್ಮೇಳನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,464 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar