ರಾಜ್ಯದಲ್ಲಿ ಬಿಜೆಪಿ ಜಯಭೇರಿ ಹೊನ್ನಾವರದ ಶರಾವತಿ ವೃತ್ತದಲ್ಲಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 12 ಸ್ಥಾನವನ್ನು ಗೆಲ್ಲುವ ಮೂಲಕ ಸರ್ಕಾರ ಸುಭದ್ರವಾದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯ ಯಲ್ಲಾಪುರದಲ್ಲಿ ಶಿವರಾಮ ಹೆಬ್ಬಾರ 30 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದಕ್ಕೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಶರಾವತಿ ವೃತ್ತದ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ … [Read more...] about ರಾಜ್ಯದಲ್ಲಿ ಬಿಜೆಪಿ ಜಯಭೇರಿ ; ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.
ಪ್ರಧಾನವÀುಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ದೊರೆಯುವ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನಲ್ಲಿ ಅನಿಲದ ಬದಲಾಗಿ ನೀರು ತುಂಬಿರುವ ಪ್ರಕರಣವೊಂದು ಹೊನ್ನಾವರ ತಾಲೂಕಿನ ಚಂದಾವರ ಗ್ರಾಪಂ ವ್ಯಾಪ್ತಿಯ ಶಿರೂರಿನಲ್ಲಿ ಸಂಭವಿಸಿದೆಶಿರೂರಿನ ಬೇಬಿ ಶ್ರೀಧರ ನಾಯ್ಕ ಅವರ ಮನೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ಇತ್ತೀಚೆಗೆ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ ಹೊನ್ನಾವರದ ಕರ್ಕಿ ನಾಕಾದಲ್ಲಿರುವ `ಶ್ರೀದೇವಿ ಕೃಪಾ' ಏಜೆನ್ಸಿ ವತಿಯಿಂದ ಸಿಲಿಂಡರ್ ಹಾಗೂ ಗ್ಯಾಸ್ ಸ್ಟೋವ್ … [Read more...] about ಗ್ಯಾಸ ಸಿಲಿಂಡರ್ ನಲ್ಲಿ ಅನಿಲದ ಬದಲಾಗಿ ಕಾಣಿಸಿಕೊಂಡ ನೀರು !!!! ಹೊನ್ನಾವರದಲ್ಲಿ ವಿಚಿತ್ರ ಘಟನೆ.
ವಿಜೃಂಭಣೆಯಿಂದ ನಡೆದ ಚಂದಾವರ ಸೆಂಟ್ ಝೇವಿಯರ್ ಚರ್ಚಿನ ವಾರ್ಷಿಕ ಹಬ್ಬ
ಉತ್ತರ ಕನ್ನಡ ಜಿಲ್ಲೆಯ ಕ್ರೈಸ್ತರ ಪುಣ್ಯ ಕ್ಷೇತ್ರವೆಂದೆ ಪ್ರಸಿದ್ಧಿ ಪಡೆದಿರುವ ತಾಲೂಕಿನ ಮಂಗಳವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಪವಾಡ ಪುರುಷರೆಂದೆ ಪ್ರಸಿದ್ಧಿ ಪಡೆದಿದ್ದ ಸೇಂಟ್ ಝೇವಿಯರ್ ರವರ ಶರೀರದ ಉಗುರುರೇಲಿಕನ್ನು ಗೋವಾದಿಂದ ಚಂದಾವರ ಚರ್ಚಿನಲ್ಲಿ ತಂದಿಡಲಾಗಿದೆ. ಪ್ರತಿವರ್ಷ ಡಿಸೆಂಬರ್ 3ರಂದು ಮಾತ್ರ ಇದನ್ನು ಭಕ್ತರ ದರ್ಶನಕ್ಕೆ ಇಡಲಾಗುತ್ತಿದ್ದು ಭಕ್ತರು ಜಾತಿಮತಬೇದವಿಲ್ಲದೆ ಈ ಹಬ್ಬ ದಲ್ಲಿ ಪಾಲ್ಗೊಳ್ಳುತ್ತಾರೆ. ಮುಂಜಾನೆಯ ವಾರ್ಷಿಕ ಹಬ್ಬದ … [Read more...] about ವಿಜೃಂಭಣೆಯಿಂದ ನಡೆದ ಚಂದಾವರ ಸೆಂಟ್ ಝೇವಿಯರ್ ಚರ್ಚಿನ ವಾರ್ಷಿಕ ಹಬ್ಬ
ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ನಾಗರಾಜ ಶೆಟ್ಟಿ ಆಯ್ಕೆ.
ಉತ್ತರಕನ್ನಡ ಜಿಲ್ಲಾ ಮಾನವ ಹಕ್ಕು ಆಯೋಗ ಅಧ್ಯಕ್ಷರಾಗಿ ನಾಗರಾಜ ಸುಬ್ರಾಯ ಶೆಟ್ಟಿ ಆಯ್ಕೆ ಮಾಡಲಾಗಿದೆ. ಮೂಲತ ಹೊನ್ನಾವರ ತಾಲೂಕಿನ ಬಾಳೆಗದ್ದೆ ನಿವಾಸಿಯಾದ ನಾಗರಾಜ ಶೆಟ್ಟಿ ಇವರಿಗೆ ಇತ್ತಿಚಿಗೆ ಬೆಂಗಳೂರಿಲ್ಲಿ ರಾಜ್ಯಾಧ್ಯಕ್ಷರಾದ ಸಾಯಿ ಸಂತೋಷó ತೋಂಟಯ್ಯ ಇವರಿಂದ ಅಧಿಕಾರದ ಆದೇಶ ಪ್ರತಿ ಸ್ವೀಕರಿಸಿದ್ದಾರೆ … [Read more...] about ಮಾನವ ಹಕ್ಕು ಆಯೋಗದ ಅಧ್ಯಕ್ಷರಾಗಿ ನಾಗರಾಜ ಶೆಟ್ಟಿ ಆಯ್ಕೆ.
ಬಾಳೆಗದ್ದೆ ವೆಂಕ್ರಟಮಣ ದೇವಾಲಯದಲ್ಲಿ ಡಿಸೆಂಬರ್ 9ರಂದು ಭಜನಾಸಪ್ತಾಹ
ಹೊನ್ನಾವರ ತಾಲೂಕಿನ ಮುಗ್ವಾ ಶ್ರೀ ವೆಂಕ್ರಟಮಣ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಡಿಸೆಂಬರ್ 9ರಂದು ಭಜನಾ ಸಪ್ತಾಹ ನಡೆಯಲಿದೆ. ಕಾರ್ತಿಕ ಪಾಡ್ಯದಿಂದ ನಿರಂತರ 45ದಿನಗಳ ಕಾಲ ಪ್ರತಿದಿನ ರಾತ್ರಿ ಭಜನೆ, ವಿಶೇಷ ಪೂಜೆ ನಡೆಯುತ್ತಿತ್ತು. ಡಿಸೆಂಬರ್ 9ರ ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಭಜನೆ, ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಡಳಿತಮಂಡಳಿಯವರು ಪ್ರಕಟನೆಯಲ್ಲಿ … [Read more...] about ಬಾಳೆಗದ್ದೆ ವೆಂಕ್ರಟಮಣ ದೇವಾಲಯದಲ್ಲಿ ಡಿಸೆಂಬರ್ 9ರಂದು ಭಜನಾಸಪ್ತಾಹ




