ಹೊನ್ನಾವರ : ತಾಲೂಕಿನ ಕಡತೋಕಾ ಕ್ರಾಸ್ ಹತ್ತಿರ ಕಾರು ಮತ್ತು ಬೈಕ್ ಗೆ ಡಿಕ್ಕಿಯಾಗಿ ಬೈಕ್ ಸವಾರ ಗಂಭಿರ ಗಾಯಗೊಂಡು, ಹಿಂಬದಿ ಸವಾರಳು ಮೃತಪಟ್ಟ ಘಟನೆ ನಡೆದಿದೆ.ಕಾರು ಚಾಲಕ ಪಟ್ಟಣದ ಪ್ರಭಾತನಗರ ನಿವಾಸಿ ಶ್ರೀಪಾದ ಭಟ್ ವಿರುದ್ಧ ದೂರು ದಾಖಲಾಗಿದೆ. ಚಂದಾವರ ಹೊನ್ನಾವರ ರಸ್ತೆಯ ಕಡತೋಕಾ ಕ್ರಾಸ್ ಹತ್ತಿರ ತನ್ನ ಕಾರನ್ನು ಚಂದಾವರ ಮಾರ್ಗದಿಂದ ಹೊನ್ನಾವರ ಕಡೆಗೆ ಅತಿವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡು ಬಂದು ಚಂದಾವರ ಕಡೆಯಿಂದ … [Read more...] about ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿ
ಹೊನ್ನಾವರ : ತಾಲೂಕಿನ ಬಳ್ಕೂರ್ ಗ್ರಾಮ ಪಂಚಾಯತಿ ವ್ಯಾಪ್ತಿಯ ತಲಗೋಡ ಗಜಾನನ ಶೆಟ್ಟಿ ಎನ್ನುವವರು ವಾಸವಿದ್ದ ಮನೆ ಮೇಲೆ ಅಕಾಲಿಕ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಹಾನಿ ಸಂಭವಿಸಿದೆ.ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ನಡೆಸಿದ್ದಾರೆ. … [Read more...] about ಮನೆ ಮೇಲೆ ಮರ ಬಿದ್ದು ಮನೆಗೆ ಹಾನಿ
ಕಾರು ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು
ಹೊನ್ನಾವರ : ಕಾರು ಗುದ್ದಿದ ಪರಿಣಾಮ ಪಾದಾಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಅಗ್ರಹಾರದ ನಿವಾಸಿ ಮಹೇಶ್ ಹಳದಿಪುರ ಎಂದು ಗುರುತಿಸಲಾಗಿದೆ.ಹೊನ್ನಾವರ ಕಡೆಯಿಂದ ಕುಮಟಾ ಕಡೆ ಹೋಗುತ್ತಿದ್ದ ಕಾರು ಚಾಲಕನ ಅಜಾಗರೂಕತೆ ಚಾಲನೆಯಿಂದ ರಸ್ತೆಯ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದೆ. ಪರಿಣಾಮ ಸ್ಥಳದಲ್ಲೇ ಪಾದಾಚಾರಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಕಾರು ಗುದ್ದಿ ಪಾದಾಚಾರಿ ಸ್ಥಳದಲ್ಲೇ ಸಾವು
ಸಾಮಾಜಿಕ ಜಾಲತಾಣದ ನಕಲಿ ಖಾತೆ ಬಳಸುವರ ಮೇಲೆ ಕ್ರಮ : ಎಸ್ ಪಿ ಎಚ್ಚರಿಕೆ
ಹೊನ್ನಾವರ : ಫೆಕ್ ಅಂಕೌAಟ್ಸ್ಗಳನ್ನ ಕ್ರಿಯೆಟ್ ಮಾಡಿಕೊಂಡು ಸಮಾಜದ ಸ್ವಾಸ್ಥö್ಯ ಹಾಳುಗೆಡಗುವವರ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೆವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಪೆನ್ನೇಕರ್ ತಿಳಿಸಿದ್ದಾರೆ.ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು, ಹಾಗೂ ಇತರೆ ವ್ಯಕ್ತಿಗಳ ಬಗ್ಗೆ ತೇಜೋವಧೆ ಮಾಡುತ್ತಿರುವ ಬಗ್ಗೆ ಕೆಲ ಖಾತೆಗಳ ವಿರುದ್ಧ ದೂರುಗಳು ಬಂದಿವೆ. ಈ ಹಿಂದಿAದಲೂ ಕೂಡ … [Read more...] about ಸಾಮಾಜಿಕ ಜಾಲತಾಣದ ನಕಲಿ ಖಾತೆ ಬಳಸುವರ ಮೇಲೆ ಕ್ರಮ : ಎಸ್ ಪಿ ಎಚ್ಚರಿಕೆ
ಹೊನ್ನಾವರ ಪಟ್ಟಣದಲ್ಲಿ 5.20 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಉದ್ಘಾಟಿಸಿದ ಸಚಿವ ಶ್ರೀರಾಮುಲು
ಹೊನ್ನಾವರ ಪಟ್ಟಣದಲ್ಲಿ 5.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು ನಂತರ ಮಾತನಾಡಿ ಸಿಬ್ಬಂದಿಗಳ ಬಹು ವರ್ಷದ ಬೇಡಿಕೆಯಾದ ವೇತನ ಪರಿಷ್ಕರಣೆ ವಿಷಯವನ್ನು ಈಗಾಗಲೇ ಮುಖ್ಯಮಂತ್ರಿ ಬಳಿ ಚರ್ಚಿಸಿ ಪರಿಷ್ಕರಣೆ ಮಾರ್ಗಸೂಚಿ ಹೊರಡಿಸಿ ಆರ್ಥಿಕ ಇಲಾಖೆ ಅನುಮತಿ ಪಡೆಯಲಾಗುವುದು ಎಂದರು.ಹಳೆಯ ಸಾವಿರಾರು ಬಸ್ಗಳನ್ನು ಗುಜರಿಗೆ ಹಾಕುವ ಸ್ಥಿತಿ ಇದೆ. ಈ ಕಾರಣದಿಂದಾಗಿ 4 ಸಾವಿರ ಬಸ್ಗಳನ್ನು ಖರೀದಿಸಲಿದ್ದು, … [Read more...] about ಹೊನ್ನಾವರ ಪಟ್ಟಣದಲ್ಲಿ 5.20 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಉದ್ಘಾಟಿಸಿದ ಸಚಿವ ಶ್ರೀರಾಮುಲು