• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವರದಿ ಬೆನ್ನಲ್ಲೆ ಶಾಲೆಗೆ ಬೇಟಿ ನೀಡಿದ ಅಧಿಕಾರಿಗಳು.

December 5, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಹಸಿಮನೆ ಸರ್ಕಾರಿ ಶಾಲೆಯ ದುಸ್ಥಿತಿಯ ಬಗ್ಗೆ ವಿಸ್ತ್ರೀತ ವರದಿ ಪ್ರಕಟಿಸಿದ ಬೆನ್ನಲ್ಲೆ ತಾಲೂಕ ದಂಡಾದಿಕಾರಿ, ಕಾರ್ಯನಿರ್ವಾಹಣಾಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಶಾಲೆಯ ಸ್ಥಿತಿಗತಿಯ ಬಗ್ಗೆ ಗಮನಹರಿಸಿದರು. ವಿದ್ಯಾರ್ಥಿಗಳ ಹಿತದೃಷ್ಟ್ರಿಯಿಂದ ಪಾಠ ಮಾಡುವ ಸ್ಥಳ ಬದಲಾಯಿಸುವಂತೆ ಸೂಚಿಸಿದರು. ಹಾಗೇಯೇ ಸ್ಥಳಿಯ ಗ್ರಾಮ ಪಂಚಾಯತಿಯವರಿಗೆ ತಾತ್ಕಲಿಕ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು. … [Read more...] about ವರದಿ ಬೆನ್ನಲ್ಲೆ ಶಾಲೆಗೆ ಬೇಟಿ ನೀಡಿದ ಅಧಿಕಾರಿಗಳು.

ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಸೀಮೆಯ ನಗರಬಸ್ತಿಕೇರಿ ಗೋವರ್ದನ ನಗರ ಶ್ರೀ ಮುಖ್ಯಪ್ರಾಣ ದೇವರ 13 ನೇ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ಸಂಪನ್ನ

December 5, 2019 by Vishwanath Shetty Leave a Comment

ಡಿ. 3ರಂದು ಬೆಳಿಗ್ಗೆ 10 ಗಂಟೆಗೆ ದೇವರ ಪ್ರಾರ್ಥನೆ, ನೂತನ ರಜತ ಪಲ್ಲಕ್ಕಿ ಸಮರ್ಪಣೆ, ಮಧ್ಯಾಹ್ನ ಅನ್ನ ಸಂತರ್ಪಣೆ ರಾತ್ರಿ ಪುಷ್ಪ ರಥೋತ್ಸವ ನಡೆಯಿತು. ಡಿ.4 ರಂದು ನವಗ್ರಹ ಶಾಂತಿ, 108 ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ರಥಾರೋಹಣ, ತದನಂತರ ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು. ತಾಲೂಕಿನ ವಿವಿದೆಡೆಯಿಂದ ಭಕ್ತಾಧಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಹಣ್ಣು,ಕಾಯಿ, ರಥ ಕಾಣಿಕೆ ಸೇರಿದಂತೆ ವಿವಿಧ ಸೇವೆ ಸಲ್ಲಿಸಿ ದೇವರ ದರ್ಶನ ಪಡೆದು … [Read more...] about ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಸೀಮೆಯ ನಗರಬಸ್ತಿಕೇರಿ ಗೋವರ್ದನ ನಗರ ಶ್ರೀ ಮುಖ್ಯಪ್ರಾಣ ದೇವರ 13 ನೇ ಬ್ರಹ್ಮರಥೋತ್ಸವ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ಸಂಪನ್ನ

ಮಾರುತಿ ಮೋಟರ್ಸ್‍ನ ಗ್ರಾಮೀಣ ಉತ್ಸವ

November 18, 2019 by Vishwanath Shetty Leave a Comment

ಹೊನ್ನಾವರ; ಮಾರುತಿ ಕಾರು ಕಂಪನಿಯ ಮುರ್ಡೇಶ್ವರ ಆರ್.ಎನ್.ಎಸ್. ಮೋಟರ್ಸ್ ಶಾಖೆಯ ವತಿಯಿಂದ ಗ್ರಾಮೀಣ ಉತ್ಸವ ಇಂದು ಪ್ರತಿಭೋದಯದ ಬಳಿ ಹಮ್ಮಿಕೊಳ್ಳಲಾಗಿತ್ತು. ಸಿಪಿಐ ವಸಂತ ಆಚಾರಿ ದೀಪ ಬೆಳಗಿಸಿ ನೂತನ ಕಾರು ಎಕ್ಸ್‍ಪ್ರೆಸ್‍ಓ ಅನಾವರಣಗೊಳಿಸಿದರು. ನಂತರ ಮಾತನಾಡಿ ಕಾರಿನ ಸ್ಪರ್ಧಾಯುಗದಲ್ಲಿ ಮಾರುತಿ ಸದಾ ಮುಂದಿದ್ದು ಆರ್.ಎನ್.ಎಸ್. ಗ್ರಾಹಕರಿಗೆ ಉತ್ತಮ ಸೇವೆ ನೀಡಿ ಜನಪ್ರೀಯವಾಗಿದೆ. ಕಾರು ತೆಗೆದುಕೊಂಡವರು ಚಲಾಯಿಸುವಾಗ ಕಾನೂನಿನಂತೆ ಸಂಚಾರಿ ನಿಯಮವನ್ನು ಪಾಲಿಸಿ … [Read more...] about ಮಾರುತಿ ಮೋಟರ್ಸ್‍ನ ಗ್ರಾಮೀಣ ಉತ್ಸವ

ರಾಜ್ಯಮಟ್ಟದ ಚೆಸ್ ಪಂದ್ಯಾವಳಿ ಸಂಪನ್ನ

November 18, 2019 by Vishwanath Shetty Leave a Comment

ಹೊನ್ನಾವರ: ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಶನ್ ಮತ್ತು ಉತ್ತರ ಕನ್ನಡ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಶನ್ ಇವುಗಳ ಸಹಯೋಗದಲ್ಲಿ ಹೊನ್ನಾವರದ ರೋಟರಿ ಕ್ಲಬ್ ಏರ್ಪಡಿಸಿದ್ದ ರಾಜ್ಯಮಟ್ಟದ ಚೆಸ್ ಟೂರ್ನಿಮೆಂಟ್ ಎರಡು ವಿಭಾಗಗಳಲ್ಲಿ 2 ದಿನಗಳ ಕಾಲ ಪಟ್ಟಣದ ಸಿ.ಬಿಎಸ್.ಸಿ ಸ್ಕೂಲನಲ್ಲಿ ಯಶ್ವಸಿಯಾಗಿ ಸಂಪನ್ನಗೊಂಡಿತ್ತು. 16 ವರ್ಷದೊಳಗಿನವರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಧನುಶ್ ರಾಮ್, ದ್ವಿತೀಯ ಸ್ಥಾನವನ್ನು ಓಜಸ್ವಿ ಮತ್ತು ತೃತೀಯ ಸ್ಥಾನವನ್ನು ಹಾಸನದ ಪ್ರಜ್ವಲ್ … [Read more...] about ರಾಜ್ಯಮಟ್ಟದ ಚೆಸ್ ಪಂದ್ಯಾವಳಿ ಸಂಪನ್ನ

ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು;ಸುರೇಶ ನಾಯ್ಕ

November 18, 2019 by Vishwanath Shetty Leave a Comment

ಯೋಗ, ಆಯುರ್ವೇದ, ನಿಸರ್ಗೋಪಚಾರ, ಮೊದಲಾದ ಪರಂಪರೆಯ ಆರೋಗ್ಯ ಸೂತ್ರವನ್ನು ನಾವು ಮರೆತಿರುವುದರಿಂದ ರೋಗ ದೇಶವನ್ನು ಆವರಿಸುತ್ತಿದೆ. ನಮ್ಮ ದೇಹ ಅದಕ್ಕೆ ಬೇಕಾದ ವ್ಯಾಯಾಮ, ಆಹಾರಗಳನ್ನು ಈ ಪದ್ಧತಿಯಲ್ಲಿ ಹೇಳಲಾಗಿದೆ. ಹೀಗೆ ಬದುಕಿದವರು ಬಹುಕಾಲ ಆರೋಗ್ಯದಿಂದ ಇದ್ದ ಉದಾಹರಣೆಗಳಿವೆ. ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು ಎಂದು ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಹೇಳಿದರು. ಅವರು ಅಗ್ರಹಾರ ಹಣಪತಿ ದೇವಾಲಯದ … [Read more...] about ದೇಶ ರೋಗದ ಗೂಡಾಗದಿರಲು ಪರಂಪರೆಯ ಮೌಲ್ಯಯುತ ಜೀವನವನ್ನು ನಡೆಸಬೇಕು;ಸುರೇಶ ನಾಯ್ಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,466 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar