• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವಸತಿ ಯೋಜನೆ ಸಮಸ್ಯೆ ಗಮನಕ್ಕೆ ತರುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ

November 1, 2019 by Vishwanath Shetty Leave a Comment

ಹೊನ್ನಾವರ - ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಸತಿ ಯೋಜನೆಯಲ್ಲಿ ಯಾವುದೇ ಸಮಸ್ಯೆ ಬಂದಲ್ಲಿ ತಮ್ಮ ಗಮನಕ್ಕೆ ತರುವಂತೆ ಶಾಸಕ ಸುನಿಲ್ ನಾಯ್ಕ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಗುರುವಾರ ತಾಲೂಕಾಪಂಚಾಯತ ಸಭಾಂಗಣದಲ್ಲಿ ವಸತಿ ಯೋಜನೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚಿಂತನ ಮಂಥನ ಸಭೆ ನಡೆಸಿ ಮಾತನಾಡಿದರು. ಸರ್ಕಾರ ಜನಪರವಾದ ಕೆಲಸ ಮಾಡುತ್ತಿದ್ದು ನಾನೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸದಾ ಪ್ರಯತ್ನಿಸುತ್ತೇನೆ, ಬಡ ಜನರಿಗೆ … [Read more...] about ವಸತಿ ಯೋಜನೆ ಸಮಸ್ಯೆ ಗಮನಕ್ಕೆ ತರುವಂತೆ ಶಾಸಕ ಸುನಿಲ್ ನಾಯ್ಕ ಸೂಚನೆ

ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ಮಹಾನ್ ನಾಯಕಿ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ

October 31, 2019 by Vishwanath Shetty Leave a Comment

,Saradhar Vallabhai Patel , Indira Smarane, Honnavara Block Congress

ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ಮಹಾನ್ ನಾಯಕಿಯಾಗಿ ಹೊರಹೊಮ್ಮಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ನುಡಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ 35ನೇ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್‍ರವರ 144 ನೇ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ದೀಪ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ಮಹಾನ್ ನಾಯಕಿ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ

ರಾಜ್ಯ ಉಚ್ಚ ನ್ಯಾಯಲಯದ ನ್ಯಾಯಧೀಶರು ಶ್ರೀ ಕ್ಷೇತ್ರ ಇಡಗುಂಜಿಗೆ ಭೇಟಿ ಪ್ರವಾಸಿಮಂದಿರದಲ್ಲಿ ನ್ಯಾಯಧೀಶರೊಂದಿಗೆ ಚರ್ಚೆ

October 29, 2019 by Vishwanath Shetty Leave a Comment

ಹೊನ್ನಾವರ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿ ಪಿ.ಜಿ.ಎಮ್. ಪಾಟೀಲ್‍ರನ್ನು ಹೊನ್ನಾವರ ವಕೀಲರ ಸಂಘದ ಸದಸ್ಯರು ಹಾಗೂ ನ್ಯಾಯಾಧೀಶರು ಶನಿವಾರ ಹೊನ್ನಾವರ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು. ನ್ಯಾಂiÀiಮೂರ್ತಿಗಳು ತಮ್ಮ ಖಾಸಗಿ ಪ್ರಯಾಣದ ವೇಳೆಗೆ ತಾವು ಇಡಗುಂಜಿಗೆ ತೆರಳುವ ಮಾರ್ಗದಲ್ಲಿ ಹೊನ್ನಾವರಕ್ಕೆ ಭೇಟಿ ನೀಡಿದರು. ನ್ಯಾಯಮೂರ್ತಿಗಳು ಈ ಹಿಂದೆ ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಹಾಗೂ ನಂತರ ಹೊನ್ನಾವರ ಎಮ್.ಎ.ಸಿ.ಟಿ. ಹಾಗೂ ಸಿವಿಲ್ … [Read more...] about ರಾಜ್ಯ ಉಚ್ಚ ನ್ಯಾಯಲಯದ ನ್ಯಾಯಧೀಶರು ಶ್ರೀ ಕ್ಷೇತ್ರ ಇಡಗುಂಜಿಗೆ ಭೇಟಿ ಪ್ರವಾಸಿಮಂದಿರದಲ್ಲಿ ನ್ಯಾಯಧೀಶರೊಂದಿಗೆ ಚರ್ಚೆ

ಪರಿಹಾರ ವಿತರಿಸಿದ ಶಾಸಕ ದಿನಕರ ಶೆಟ್ಟಿ

October 29, 2019 by Vishwanath Shetty Leave a Comment

ಹೊನ್ನಾವರ - ಇತ್ತೀಚೆಗೆ ಬೀಸಿದ ಗಾಳಿ ಹಾಗೂ ಮಳೆಗೆ ಮರಗಳು ಉರುಳಿ ಮನೆಗೆ ಹಾನಿಯಾಗಿದ್ದವರಿಗೆ ಮೊದಲ ಹಂತದ ಪರಿಹಾರವನ್ನು ಶಾಸಕ ದಿನಕರ ಶೆಟ್ಟಿ ಮಂಗಳವಾರ ವಿತರಿಸಿದ್ದಾರೆ. ಘಟನೆ ನಡೆದ ದಿನವೂ ಹಾನಿಯಾದ ಪ್ರದೇಶಗಳಿಗೆ ಬೇಟಿ ನೀಡಿದ್ದ ಶಾಸಕರು ಆಸ್ತಿಪಾಸ್ತಿಗೆ ಹಾನಿಯಾದವರ ಕುಟುಂಭಕ್ಕೆ ತಕ್ಷಣ ನೆರವು ನೀಡುವುದಾಗಿ ತಿಳಿಸಿದ್ದರು. ಅದರಂತೆ ಇಂದು ಮತ್ತೆ ಘಟನಾ ಸ್ಥಳಕ್ಕೆ ಬೇಟಿನೀಡಿ ಮನೆಗೆ ಹಾನಿಯಾದ ಕುಟುಂಭದವರಾದ ಶೋಭಾ ಗಣೇಶ ಮೇಸ್ತ 57060 -00 ರು, ನಾಗವೇಣಿ ನಾಗಪ್ಪ … [Read more...] about ಪರಿಹಾರ ವಿತರಿಸಿದ ಶಾಸಕ ದಿನಕರ ಶೆಟ್ಟಿ

ಧರ್ಮಸ್ಥಳದ ಮ್ಯೂಸಿಯಂನಲ್ಲಿ ಮಂಕಿಯ ಚಿನ್ನದ ತಯಾರಿಕರಿಂದ ರಚಿಸಲ್ಪದ ಬಂಗಾರದ ಚೈನ್. ವಿರೇಂದ್ರ ಹೆಗ್ಗಡೆಯವರಿಂದ ಪ್ರಶಂಸನಾ ಪತ್ರ ಸ್ವೀಕಾರ.

October 22, 2019 by Vishwanath Shetty Leave a Comment

india book of record serida chain

ಹೊನ್ನಾವರ ತಾಲೂಕಿನ ಮಂಕಿಯ ಪ್ರಸನ್ನ ಜ್ಯುವೆಲರಿಯ ದಿನೇಶ ಮರ್ತು ಶೇಟ್ ಅವರು 480 ಮಿಲಿಗ್ರಾಮ್ (0.5 ಗ್ರಾಂ ಗಿಂತಲೂ ಕಡಿಮೆ) ಬಂಗಾರದಿಂದ ಮಾಡಿದ ಚೈನ್ ಇಂಡಿಯಾ ಬುಕ್ ಆಪ್ ರೆಕಾರ್ಡ ಸೇರಿದೆ. ಸಚಿನ್ ತೆಂಡೂಲ್ಕರ್ ಮಾಡೆಲ್ ಚೈನ್ ಇದಾಗಿದ್ದು ಅಪರೂಪದ ದಾಖಲೆ ಮಾಡಿದ ದಿನೇಶ್ ಶೇಟ್ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಇದೇ ಸಂದರ್ಭದಲ್ಲಿ ಧರ್ಮಸ್ಥಳ ಮ್ಯೂಸಿಯಂನಲ್ಲಿಡಲು … [Read more...] about ಧರ್ಮಸ್ಥಳದ ಮ್ಯೂಸಿಯಂನಲ್ಲಿ ಮಂಕಿಯ ಚಿನ್ನದ ತಯಾರಿಕರಿಂದ ರಚಿಸಲ್ಪದ ಬಂಗಾರದ ಚೈನ್. ವಿರೇಂದ್ರ ಹೆಗ್ಗಡೆಯವರಿಂದ ಪ್ರಶಂಸನಾ ಪತ್ರ ಸ್ವೀಕಾರ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,467 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar