• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

October 4, 2019 by Gaju Gokarna Leave a Comment

ಹೊನ್ನಾವರ ,ಅಂಕೋಲಾ ಸತ್ಯಾಗ್ರಹ ಸ್ಮಾರಕ ಕ್ರೀಡಾಂಗಣದಲ್ಲಿ ನಡೆದ 2019-20 ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ್ಮ ಜನತಾ ವಿದ್ಯಾಲಯ ಕಾಸರಕೋಡ ಶಾಲೆಯ ಬಾಲಕರ ಕಬ್ಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಮತ್ತು ಟಿ.ಜಿ.ಟಿ ವಿಭಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ ದರ್ಶನ ಚಂದ್ರು ಗೌಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈ ಎಲ್ಲಾ ವಿಜೇತ ಕ್ರೀಡಾಪಟುಗಳಿಗೆ ಆಡಳಿತ ಮಂಡಳಿ, … [Read more...] about ಬಾಲಕರ ಕಬಡ್ಡಿ ತಂಡ ವಿಭಾಗ ಮಟ್ಟಕ್ಕೆ ಹಾಗೂ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ

September 30, 2019 by Gaju Gokarna Leave a Comment

ಹೊನ್ನಾವರ ,ಎಸ್.ಡಿ.ಎಂ. ಪ್ರಥಮ ದರ್ಜೆ ಮಹಾವಿದ್ಯಾಲಯ, ರೋಟರಿ ಸಂಸ್ಥೆ ಹೊನ್ನಾವರ ಮತ್ತು ಕಾಲೇಜಿನ ರೋಟ್ರ್ಯಾಕ್ಟ್ ಸಂಘಗಳ ಸಹಯೋಗದಲ್ಲಿ ಪ್ರಸ್ತುತ ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಹೊನ್ನಾವರದ ಆರ್.ಟಿ.ಓ. ವಾಸೀಂ ಬಾಬಾ ಮಾತನಾಡಿ ಮೋಟಾರು ವಾಹನ ಚಾಲನೆಯನ್ನು ಮಾಡುವವರು ಅನುಸರಿಸಬೇಕಾದ ನಿಯಮಗಳನ್ನು ಪ್ರಾತ್ಯಕ್ಷಿಕೆ ಮೂಲಕವಾಗಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕೇಂದ್ರ ಸರಕಾರ ಹೊಸದಾಗಿ ತಿದ್ದುಪಡಿ ಮಾಡಿ ಜಾರಿಗೆ ತಂದಿರುವ … [Read more...] about ಸಂಚಾರಿ ನಿಯಮಗಳ ಜಾಗೃತಿ ಕಾರ್ಯಕ್ರಮ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೇಜಾ ಅವಧಾನಿ ಪ್ರಥಮ

September 29, 2019 by Gaju Gokarna Leave a Comment

ಹೊನ್ನಾವರ :À ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸ್ಥಿತಿಗಾರ ಶಾಲೆಯ ವಿದ್ಯಾರ್ಥಿನಿ ತೇಜಾ ನಾರಾಯಣ ಅವಧಾನಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲಾ ಎಸ್.ಡಿ. ಎಮ್.ಸಿ. ಅಧ್ಯಕ್ಷ ಕೃಷ್ಣ ಆಚಾರಿ ಉಪಾಧ್ಯಕ್ಷೆ ಸಂಧ್ಯಾ ಹೆಗಡೆ. ಶಾಲಾ ಮುಖ್ಯೋಪಾಧ್ಯಾಯಿನಿ ಪಾರ್ವತಿ ಹೆಗಡೆ, ಶಿಕ್ಷಕ ಎಮ್.ಎಸ್. ಹೆಗಡೆ, ಶಿಕ್ಷಕಿ ಸಾವಿತ್ರಿ ದೇವಾಡಿಗ ಹಾಗೂ ಸಿ.ಆರ್.ಪಿ. ವಿನಾಯಕ ಹೆಗಡೆ ಈ … [Read more...] about ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೇಜಾ ಅವಧಾನಿ ಪ್ರಥಮ

ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ

September 26, 2019 by Gaju Gokarna Leave a Comment

ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಈ ಸಾಧನೆ ಮಾಡಿದ ವಿದ್ಯಾರ್ಥಿನಿ. ಹೊನಾವರ , ತಾಲೂಕಿನ ಹೊಸಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಕುಮಾರಿ ಅಮೃತಾ ಸತ್ಯನಾರಾಯಣ ಶೇಟ ಇವಳು 2019-20 ನೇ ಶೈಕ್ಷಣಿಕ ವರ್ಷದ 14 ವಯೋಮಾನ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯಾಧ್ಯಪಾಕರು ಸಹಶಿಕ್ಷಕರು ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು … [Read more...] about ಯೋಗ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ

ರಾಜ್ಯ ಮಟ್ಟಕ್ಕೆ ಕುಮಾರಿ ರಕ್ಷಿತಾ ಕೊಡಿಯಾ ಆಯ್ಕೆ “ಚೆಸ್” : ಗ್ರಾಮೀಣ ಪ್ರತಿಭೆಯ ಸಾಧನೆ

September 24, 2019 by Gaju Gokarna Leave a Comment

ಹೊನ್ನಾವರ : ತಾಲ್ಲೂಕಿನ ಮುಗ್ವಾ ಸುಬ್ರಹ್ಮಣ್ಯದ ವಿಶ್ವನಾಥ ಹಾಗೂ ಸವಿತಾ ದಂಪತಿಗಳ ಪುತ್ರಿಯಾದ ಕುಮಾರಿ ರಕ್ಷಿತಾ ಕೊಡಿಯಾ ಇವಳು ಚೆಸ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ. ಹಿ. ಪ್ರಾ. ಶಾಲೆ ನಿರ್ವತ್ತಿಕೊಡ್ಲಿನಲ್ಲಿ ಏಳನೇ ತರಗತಿಯಲ್ಲಿ ಒದುತ್ತಿರುವ ಇವಳು ಜಿಲ್ಲಾ ಮಟ್ಟದಲ್ಲಿ ನಡೆದ ಚೆಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಊರಿಗೆ ತಾಲೂಕಿಗೆ ಜಿಲ್ಲೆಗೆ ಕೀರ್ತಿ ತಂದಿರುತ್ತಾಳೆ. ಶಿಕ್ಷಣದ ಜೊತೆಗೆ ಪಠ್ಯೇತರ … [Read more...] about ರಾಜ್ಯ ಮಟ್ಟಕ್ಕೆ ಕುಮಾರಿ ರಕ್ಷಿತಾ ಕೊಡಿಯಾ ಆಯ್ಕೆ “ಚೆಸ್” : ಗ್ರಾಮೀಣ ಪ್ರತಿಭೆಯ ಸಾಧನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,468 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar