• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಸಂಚಾರಿ ನಿಯಮ ಪಾಲಿಸಲು ಹೊನ್ನಾವರದಲ್ಲಿ ವಾಹನ ಸವಾರರಿಗೆ ಮಾಹಿತಿಪತ್ರ ವಿತರಣೆ. ಹೆಲ್ಮೆಟ್ ಧರಿಸಿ ಬಂದ ಸವಾರರಿಗೆ ಗುಲಾಬಿ ಹೂ ನೀಡಿ ಶುಭಕೋರುವ ಮೂಲಕ ಪೋತ್ಸಾಹ

September 12, 2019 by Vishwanath Shetty Leave a Comment

ಹೊನ್ನಾವರ ಪೀಲಿಸ್ ವೃತ್ತನಿರಿಕ್ಷಕರಾದ ಚೆಲವರಾಜು ಹಾಗೂ ಪಿಎಸೈ ಸಾವಿತ್ರಿ ನಾಯಕ ಮತ್ತು ಸಿಬ್ಬಂದಿಗಳು ಪಟ್ಟಣದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರಿರಿಗೆ ಸಂಚಾರಿ ನಿಯಮ ಪಾಲಿಸಿ ಎಂದು ಮಾಹಿತಿ ಪತ್ರ ವಿತರಿಸಿದರು. ಅಲ್ಲದೆ ಹೆಲ್ಮೆಟ್ ಧರಿಸಿ ಬರುವ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಪೋತ್ಸಾಹಿಸುವ ಮೂಲಕ ಮುಂದೆಯೂ ಸಂಚಾರಿ ನಿಯಮ ಪಾಲಿಸುವಂತೆ ಸಲಹೆ ನೀಡಿದರು. ಒಟ್ಟಾರೆ ಸಂಚಾರಿ ನಿಯಮ ಪಾಲಿಸುವಂತೆ ಪೋಲಿಸ್ ಅಧಿಕಾರಿಗಳೆ ಸಾರ್ವಜನಿಕರಲ್ಲಿ ಜಾಗೃತಿ … [Read more...] about ಸಂಚಾರಿ ನಿಯಮ ಪಾಲಿಸಲು ಹೊನ್ನಾವರದಲ್ಲಿ ವಾಹನ ಸವಾರರಿಗೆ ಮಾಹಿತಿಪತ್ರ ವಿತರಣೆ. ಹೆಲ್ಮೆಟ್ ಧರಿಸಿ ಬಂದ ಸವಾರರಿಗೆ ಗುಲಾಬಿ ಹೂ ನೀಡಿ ಶುಭಕೋರುವ ಮೂಲಕ ಪೋತ್ಸಾಹ

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

September 12, 2019 by Vishwanath Shetty Leave a Comment

Honnavar Congress Dharani Satyagraha

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶವನ್ನು ರಾಷ್ಟ್ರೀಯ ದುರಂತ ಪ್ರದೇಶವೆಂದು ಘೋಷಿಸಬೇಕು ಮತ್ತು ರಾಜ್ಯಕ್ಕೆ ಈವರೆಗೂ ಕೇಂದ್ರದಿಂದ ಯಾವುದೇ ಹಣಕಾಸಿನ ಪರಿಹಾರವನ್ನು ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರದ ಧೋರಣೆಯನ್ನು ವಿರೋಧಿಸಿÉ ತಹಶೀಲ್ದಾರ ಕಾರ್ಯಾಲಯದ ಎದುರು ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ

ಡಿ.ಕೆ.ಶಿವಕುಮಾರ ಇ.ಡಿ ಆರೋಪ ಮುಕ್ತರಾಗಲೆಂದು ತಾಲೂಕಾ ಒಕ್ಕಲಿಗರ ಸಂಘದಿಂದ ಇಡಗುಂಜಿಯಲ್ಲಿ ಗಣಹೋಮ ಹಾಗೂ ವಿಶೇಷ ಪೂಜೆ

September 12, 2019 by Vishwanath Shetty Leave a Comment

ಹವಾಲಾ ಹಣ ಕೇಸಿನ ತನಿಖೆಗಾಗಿ ಇ.ಡಿ ಬಂಧನದಲ್ಲಿರುವ ರಾಜ್ಯದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರು ಆರೋಗಳಿಂದ ಮುಕ್ತರಾಗಿ ಶೀಘ್ರ ಹೊರಬರುವಂತಾಗಲಿ ಎಂದು ತಾಲೂಕಾ ಒಕ್ಕಲಿಗರ ಸಂಘದವರು ಇಂದು ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಗಣಹೋಮ ನಡೆಸಿ ಶ್ರೀದೇವರಿಗೆ ಪೂಜೆಸಲ್ಲಿಸಿದ್ದಾರೆ. ಒಕ್ಕಲಿಗರ ಪ್ರಭಾವಿ ನಾಯಕನ ಬಂಧನವನ್ನು ವಿರೋಧಿಸಿ ಹಲವುಕಡೆ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಲ್ಲಿ ತಾಲೂಕಿನಲ್ಲಿಯೂ ನೂರಾರು ಸಂಖ್ಯೆಯಲ್ಲಿ ಡಿ.ಕೆ.ಶಿವಕುಮಾರ … [Read more...] about ಡಿ.ಕೆ.ಶಿವಕುಮಾರ ಇ.ಡಿ ಆರೋಪ ಮುಕ್ತರಾಗಲೆಂದು ತಾಲೂಕಾ ಒಕ್ಕಲಿಗರ ಸಂಘದಿಂದ ಇಡಗುಂಜಿಯಲ್ಲಿ ಗಣಹೋಮ ಹಾಗೂ ವಿಶೇಷ ಪೂಜೆ

ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ

September 5, 2019 by Vishwanath Shetty Leave a Comment

Water has penetrated the garden and the home. Ganjikandra in Ginigoda, Moornakuli, Hygunda, Hosada schools, four feet of water on the highway, 70 thousand cusecs from the gate, Sharavathi kollu, artificial neighbors - gaddi, plantation, houses

ಶರಾವತಿ ಕೊಳ್ಳದಲ್ಲಿ ಕೃತಕ ನೆರೆ - ಗದ್ದೆ, ತೋಟ, ಮನೆಗಳು ಜಲಾವೃತ ಹೊನ್ನಾವರದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಲಿಂಗನಮಕ್ಕಿ ನೀರು ಬಿಟ್ಟ ಪರಿಣಾಮ ಹೊಳೆಸಾಲು ತೀರ ಜಲಾವೃತಗೊಂಡಿದೆ.ಬುಧವಾರ ಮಧ್ಯಾಹ್ನದ ನಂತರ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ 11ಗೇಟುಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ಅಲ್ಲಿಂದ ಗೇರಸೊಪ್ಪಾ ಜಲಾಶಯವನ್ನು ತುಂಬಿಕೊಂಡ ನೀರನ್ನು ಬಿಡುವುದು … [Read more...] about ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ

ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು

August 30, 2019 by Vishwanath Shetty Leave a Comment

ಪ್ರಕೃತಿಯವಿಕೊಪ ತಡೆಯಲು ಸಾಧ್ಯವಿಲ್ಲ. ಹೊನ್ನಾವರದ ಶರಾವತಿ ಎಡ ಬಲದಂಡೆ ಸಾರ್ವಜನಿಕರ ನಿದ್ರೆಗೆಡಿಸುತ್ತಿದ್ದ ನೆರೆ ಈ ಬಾರಿ ನಿರಿಕ್ಷೆ ಇಲ್ಲದ ಗ್ರಾಮಗಳಲ್ಲಿ ನೀರು ನುಗ್ಗಿ ಅನಾಹುತ ಸೃಷ್ಟಿಸಿದೆ. ಈ ಹಿಂದೆ ಗುಡಂಬಾಳ ನದಿ ತುಂಬಿ ಹರಿದರೆ ಶುಕ್ರವಾರ ಮಂಕಿ ಸುತ್ತಮುತ್ತಲು ನೀರು ನುಗ್ಗಿ ಅನಾಹುತಗಳ ಸರಮಾಲೆ ಸೃಷ್ಟಿಸಿದೆ. ಗಣೇಶ ಚತುರ್ಥಿ ಸಮಭ್ರಮದ ಸಿದ್ದತೆಯಲ್ಲಿದ್ದಾಗ ಶುಕ್ರವಾರ ಬೆಳಗಿನಿಂದ ಎಡಬಿಡದೆ ಸುರಿಯಲಾರಂಭಿಸಿದ ಮಳೆಯು ತಾಲೂಕಿನ ಮಂಕಿ ಬಣಸಾಲೆ, … [Read more...] about ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,469 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar