ಹೊನ್ನಾವರ ಪೀಲಿಸ್ ವೃತ್ತನಿರಿಕ್ಷಕರಾದ ಚೆಲವರಾಜು ಹಾಗೂ ಪಿಎಸೈ ಸಾವಿತ್ರಿ ನಾಯಕ ಮತ್ತು ಸಿಬ್ಬಂದಿಗಳು ಪಟ್ಟಣದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರಿರಿಗೆ ಸಂಚಾರಿ ನಿಯಮ ಪಾಲಿಸಿ ಎಂದು ಮಾಹಿತಿ ಪತ್ರ ವಿತರಿಸಿದರು. ಅಲ್ಲದೆ ಹೆಲ್ಮೆಟ್ ಧರಿಸಿ ಬರುವ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಪೋತ್ಸಾಹಿಸುವ ಮೂಲಕ ಮುಂದೆಯೂ ಸಂಚಾರಿ ನಿಯಮ ಪಾಲಿಸುವಂತೆ ಸಲಹೆ ನೀಡಿದರು. ಒಟ್ಟಾರೆ ಸಂಚಾರಿ ನಿಯಮ ಪಾಲಿಸುವಂತೆ ಪೋಲಿಸ್ ಅಧಿಕಾರಿಗಳೆ ಸಾರ್ವಜನಿಕರಲ್ಲಿ ಜಾಗೃತಿ … [Read more...] about ಸಂಚಾರಿ ನಿಯಮ ಪಾಲಿಸಲು ಹೊನ್ನಾವರದಲ್ಲಿ ವಾಹನ ಸವಾರರಿಗೆ ಮಾಹಿತಿಪತ್ರ ವಿತರಣೆ. ಹೆಲ್ಮೆಟ್ ಧರಿಸಿ ಬಂದ ಸವಾರರಿಗೆ ಗುಲಾಬಿ ಹೂ ನೀಡಿ ಶುಭಕೋರುವ ಮೂಲಕ ಪೋತ್ಸಾಹ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ
ಭೀಕರ ಪ್ರವಾಹಕ್ಕೆ ತುತ್ತಾಗಿರುವ ಪ್ರದೇಶವನ್ನು ರಾಷ್ಟ್ರೀಯ ದುರಂತ ಪ್ರದೇಶವೆಂದು ಘೋಷಿಸಬೇಕು ಮತ್ತು ರಾಜ್ಯಕ್ಕೆ ಈವರೆಗೂ ಕೇಂದ್ರದಿಂದ ಯಾವುದೇ ಹಣಕಾಸಿನ ಪರಿಹಾರವನ್ನು ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಪಾದಿಸಿ, ಕೇಂದ್ರ ಹಾಗೂ ರಾಜ್ಯ ಬಿ.ಜೆ.ಪಿ ಸರಕಾರದ ಧೋರಣೆಯನ್ನು ವಿರೋಧಿಸಿÉ ತಹಶೀಲ್ದಾರ ಕಾರ್ಯಾಲಯದ ಎದುರು ಮಂಕಿ ಮತ್ತು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಸಮಿತಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯಪಾಲರಿಗೆ ತಹಶೀಲ್ದಾರ ಮೂಲಕ ಮನವಿ ಸಲ್ಲಿಸಿದರು. … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಯ ವಿರುದ್ದ ಹೊನ್ನಾವರ ಕಾಂಗ್ರೇಸ್ ಘಟಕದಿಂದ ಪ್ರತಿಭಟನೆ
ಡಿ.ಕೆ.ಶಿವಕುಮಾರ ಇ.ಡಿ ಆರೋಪ ಮುಕ್ತರಾಗಲೆಂದು ತಾಲೂಕಾ ಒಕ್ಕಲಿಗರ ಸಂಘದಿಂದ ಇಡಗುಂಜಿಯಲ್ಲಿ ಗಣಹೋಮ ಹಾಗೂ ವಿಶೇಷ ಪೂಜೆ
ಹವಾಲಾ ಹಣ ಕೇಸಿನ ತನಿಖೆಗಾಗಿ ಇ.ಡಿ ಬಂಧನದಲ್ಲಿರುವ ರಾಜ್ಯದ ಪ್ರಭಾವಿ ರಾಜಕಾರಣಿ ಮಾಜಿ ಸಚಿವ ಡಿ.ಕೆ.ಶಿವಕುಮಾರ ಅವರು ಆರೋಗಳಿಂದ ಮುಕ್ತರಾಗಿ ಶೀಘ್ರ ಹೊರಬರುವಂತಾಗಲಿ ಎಂದು ತಾಲೂಕಾ ಒಕ್ಕಲಿಗರ ಸಂಘದವರು ಇಂದು ಪುಣ್ಯಕ್ಷೇತ್ರ ಇಡಗುಂಜಿಯಲ್ಲಿ ಗಣಹೋಮ ನಡೆಸಿ ಶ್ರೀದೇವರಿಗೆ ಪೂಜೆಸಲ್ಲಿಸಿದ್ದಾರೆ. ಒಕ್ಕಲಿಗರ ಪ್ರಭಾವಿ ನಾಯಕನ ಬಂಧನವನ್ನು ವಿರೋಧಿಸಿ ಹಲವುಕಡೆ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಲ್ಲಿ ತಾಲೂಕಿನಲ್ಲಿಯೂ ನೂರಾರು ಸಂಖ್ಯೆಯಲ್ಲಿ ಡಿ.ಕೆ.ಶಿವಕುಮಾರ … [Read more...] about ಡಿ.ಕೆ.ಶಿವಕುಮಾರ ಇ.ಡಿ ಆರೋಪ ಮುಕ್ತರಾಗಲೆಂದು ತಾಲೂಕಾ ಒಕ್ಕಲಿಗರ ಸಂಘದಿಂದ ಇಡಗುಂಜಿಯಲ್ಲಿ ಗಣಹೋಮ ಹಾಗೂ ವಿಶೇಷ ಪೂಜೆ
ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ
ಶರಾವತಿ ಕೊಳ್ಳದಲ್ಲಿ ಕೃತಕ ನೆರೆ - ಗದ್ದೆ, ತೋಟ, ಮನೆಗಳು ಜಲಾವೃತ ಹೊನ್ನಾವರದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಮಲೆನಾಡಿನಲ್ಲಿ ಮಳೆ ಅಬ್ಬರ ಜೋರಾಗಿದ್ದು ಲಿಂಗನಮಕ್ಕಿ ನೀರು ಬಿಟ್ಟ ಪರಿಣಾಮ ಹೊಳೆಸಾಲು ತೀರ ಜಲಾವೃತಗೊಂಡಿದೆ.ಬುಧವಾರ ಮಧ್ಯಾಹ್ನದ ನಂತರ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ 11ಗೇಟುಗಳ ಮೂಲಕ ದೊಡ್ಡ ಪ್ರಮಾಣದಲ್ಲಿ ನೀರು ಬಿಟ್ಟ ಕಾರಣ ಅಲ್ಲಿಂದ ಗೇರಸೊಪ್ಪಾ ಜಲಾಶಯವನ್ನು ತುಂಬಿಕೊಂಡ ನೀರನ್ನು ಬಿಡುವುದು … [Read more...] about ಲಿಂಗನಮಕ್ಕಿ ಹಾಗೂ ಗೇರುಸೊಪ್ಪಾ ಡ್ಯಾಂ ನಿಂದ ನೀರು ಬಿಡುಗಡೆ ಹೊಳೆಸಾಲಿನವರಿಗೆ ಮುಂದುವರೆದ ಆತಂಕ
ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು
ಪ್ರಕೃತಿಯವಿಕೊಪ ತಡೆಯಲು ಸಾಧ್ಯವಿಲ್ಲ. ಹೊನ್ನಾವರದ ಶರಾವತಿ ಎಡ ಬಲದಂಡೆ ಸಾರ್ವಜನಿಕರ ನಿದ್ರೆಗೆಡಿಸುತ್ತಿದ್ದ ನೆರೆ ಈ ಬಾರಿ ನಿರಿಕ್ಷೆ ಇಲ್ಲದ ಗ್ರಾಮಗಳಲ್ಲಿ ನೀರು ನುಗ್ಗಿ ಅನಾಹುತ ಸೃಷ್ಟಿಸಿದೆ. ಈ ಹಿಂದೆ ಗುಡಂಬಾಳ ನದಿ ತುಂಬಿ ಹರಿದರೆ ಶುಕ್ರವಾರ ಮಂಕಿ ಸುತ್ತಮುತ್ತಲು ನೀರು ನುಗ್ಗಿ ಅನಾಹುತಗಳ ಸರಮಾಲೆ ಸೃಷ್ಟಿಸಿದೆ. ಗಣೇಶ ಚತುರ್ಥಿ ಸಮಭ್ರಮದ ಸಿದ್ದತೆಯಲ್ಲಿದ್ದಾಗ ಶುಕ್ರವಾರ ಬೆಳಗಿನಿಂದ ಎಡಬಿಡದೆ ಸುರಿಯಲಾರಂಭಿಸಿದ ಮಳೆಯು ತಾಲೂಕಿನ ಮಂಕಿ ಬಣಸಾಲೆ, … [Read more...] about ಮಂಕಿ ಸುತ್ತಮುತ್ತಲಿನ ಪ್ರದೇಶ ನೆರೆ .ಸ್ತಳಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಅಧಿಕಾರಿಗಳು



