• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪ್ರಾಮಾಣಿಕತೆ ಮೆರೆದ ಶಿವಾನಂದ ಮಹಾಲೆ

August 22, 2019 by Gaju Gokarna Leave a Comment

Pramanikate Mereda Shivanand Mahale,

ಹೊನ್ನಾವರ : ಕಳೆದು ಹೋಗಿದ್ದ ನಲವತ್ತೆರಡು ಸಾವಿರ ರೂಪಾಯಿಯನ್ನು ಹಣದ ವಾರಸುದಾರರಿಗೆ ಹಿಂತಿರುಗಿಸಿದ ಹೊನ್ನಾವರದ ಶಿವಾನಂದ ಮಹಾಲೆಯವರು ತಮ್ಮ ಪ್ರಾಮಾಣಿಕತೆಯನ್ನು ಮೆರೆದು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಳೆದ ಶನಿವಾರ ಸಂಜೆ ತಮ್ಮ ವ್ಯವಹಾರಕ್ಕೆಂದು ತಮ್ಮ ಕಿಸೆಯಲ್ಲಿಟ್ಟುಕೊಂಡಿದ್ದ ಸುಮಾರು 2000 ರೂಪಾಯಿ ಮುಖಬೆಲೆಯ 21 ನೋಟುಗಳು, ಅಂದರೆ ಒಟ್ಟೂ ರೂ.42,000 ಗಳನ್ನು ಹಣದ ವಾರಸುದಾರರಾದ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ … [Read more...] about ಪ್ರಾಮಾಣಿಕತೆ ಮೆರೆದ ಶಿವಾನಂದ ಮಹಾಲೆ

ನೆರೆಹಾವಳಿ ಸಂತ್ರಸ್ತರಿಗೆ ಅವಶ್ಯಕ ಸಾಮಾಗ್ರಿ ವಿತರಣೆ

August 12, 2019 by Gaju Gokarna Leave a Comment

Flood Donation Report ,From Uttarakannada ,CSC VLE"S

ಹೊನ್ನಾವರ . ಉತ್ತರ ಕನ್ನಡ ಜಿಲ್ಲೆಂiÀi ಸಿ.ಎಸ್.ಸಿ. (ಸಾಮಾನ್ಯ ಸೇವಾ ಕೇಂದ್ರ)ಯ ವಿ.ಎಲ್.ಇ.ಗಳು ಸೇರಿ ಹೊನ್ನಾವರ ತಾಲೂಕಿನ ಹಡಿನಬಾಳ ಕಳಲೆಕೇರಿ, ಹಾಡಗೇರಿ ಹಾಗೂ ಕಡಗೇರಿಯ ನೆರೆಹಾವಳಿ ಸಂತ್ರಸ್ತರಿಗೆ ಅವಶ್ಯಕ ಸಾಮಾಗ್ರಿಗಳನ್ನು ವಿತರಿಸಿದರು. ರಾಜ್ಯ ವ್ಯವಸ್ಥಾಪಕರಾದ ರಾಬರ್ಟ್‍ರವರ ಮಾರ್ಗದರ್ಶನ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಅಕ್ಷಯ ನಾಯ್ಕರವರ ನೇತೃತ್ವದಲ್ಲಿ ಪರಿಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಡಿಜಿಟಲ್ ಸೇವೆಗಳನ್ನು … [Read more...] about ನೆರೆಹಾವಳಿ ಸಂತ್ರಸ್ತರಿಗೆ ಅವಶ್ಯಕ ಸಾಮಾಗ್ರಿ ವಿತರಣೆ

ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

August 11, 2019 by Gaju Gokarna Leave a Comment

SRL GROUP proprietor,srl,ವೆಂಕಟ್ರಮಣ ಹೆಗಡೆ ,ಪುಟ್ಟು ಹೆಗಡೆ,ಎಸ್.ಆರ್.ಎಲ್. venkatraman hegde

ಹೊನ್ನಾವರ : ಎಸ್.ಆರ್.ಎಲ್. ಸಾರಿಗೆ ಸಮೂಹ ಸಂಸ್ಥೆಗಳ ಸ್ಥಾಪಕ ವೆಂಕಟ್ರಮಣ ಹೆಗಡೆ (ಪುಟ್ಟು ಹೆಗಡೆ) ಇವರಿಗೆ ಸಾರಿಗೆ ಕ್ಷೇತ್ರದ ಸಾಧನೆಗಾಗಿ ಈ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕøತಿಕ ಪ್ರತಿಷ್ಠಾನವು ರಾಜ್ಯದ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ, ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಗಣ್ಯರ ಎದುರು ಸನ್ಮಾನಿಸುವ ಸಂಪ್ರದಾಯವನ್ನು ಬಹುಕಾಲದಿಂದ … [Read more...] about ವೆಂಕಟ್ರಮಣ ಹೆಗಡೆಗೆ ಕೆಂಗಲ್ ಹನುಮಂತಯ್ಯ ಪ್ರಶಸ್ತಿ

370 ಮತ್ತು 35A ನೇ ಕಲಂ ರದ್ದಾದ ಕುರಿತು ವಿಜಯೋತ್ಸವ

August 5, 2019 by Gaju Gokarna Leave a Comment

ಹೊನ್ನಾವರ : ಬಸ್ ನಿಲ್ದಾಣದ ಎದುರಿನ ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಹಾಗೂ ಊರ ನಾಗರಿಕರು ಪಟಾಕಿ ಸಿಡಿಸಿ ಸಿಹಿ ಹಚ್ಚಿ ಸಂಭ್ರಮಿಸಿದರು. ಮುರುಳಿ ಮನೋಹರ ಜೋಶಿ ನೇತೃತ್ವದಲ್ಲಿ ಇಂದಿನ ಪ್ರಧಾನಿ ನರೇಂದ್ರ ಮೋದಿ ಸಂಚಾಲತ್ವದಲ್ಲಿ ಕಾಶ್ಮೀರದ ಲಾಲ್‍ಚೌಕದಲ್ಲಿ ತಿರಂಗಾವನ್ನು ಹಾರಿಸಿದ ಭಾರತದ ಏಕತಾಯಾತ್ರೆಯಲ್ಲಿ ಹೊನ್ನಾವರದಿಂದ ಭಾಗವಹಿಸಿದ ಏಕೈಕ ಕಾರ್ಯಕರ್ತ ಮಂಜುನಾಥ ಆಚಾರಿ ಕರ್ಕಿ, ಎಲ್ಲರಿಗೂ ಸಿಹಿ ಹಂಚಿ ತಮ್ಮ ಸಂತೋಷವನ್ನು ಮುಕ್ತವಾಗಿ ಹಂಚಿಕೊಂಡರು … [Read more...] about 370 ಮತ್ತು 35A ನೇ ಕಲಂ ರದ್ದಾದ ಕುರಿತು ವಿಜಯೋತ್ಸವ

ವನಮಹೋತ್ಸವ ಆಚರಣೆ

August 1, 2019 by Vishwanath Shetty Leave a Comment

ಹೊನ್ನಾವರ : ದಿನಾಂಕ 31-07-2019 ರಂದು ಬೆಳಿಗ್ಗೆ 11.00 ಗಂಟೆಗೆ ಲಯನ್ಸ್ ಕ್ಲಬ್ ಹೊನ್ನಾವರ ಇವರು ಚಂದಾವರ ಹೊದಕೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಆವಾರದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಗ್ರಾಮ ಪಂಚಾಯತ ಸದಸ್ಯರು ಹಾಗೂ ಊರ ನಾಗರಿಕರ ಸಹಯೋಗದೊಂದಿಗೆ ವನಮಹೋತ್ಸವನ್ನು ಆಚರಿಸಿದರು. 20 ಸಸಿಗಳನ್ನು ನೆಟ್ಟು ಸುಮಾರು 50 ಬೀಜದುಂಡೆಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ವನಮಹೋತ್ಸವ ಆಚರಿಸುವ ಉದ್ದೇಶ ಹಾಗೂ ಮಹತ್ವದ ಬಗ್ಗೆ … [Read more...] about ವನಮಹೋತ್ಸವ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar