• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ

August 1, 2019 by Gaju Gokarna Leave a Comment

ಹೊನ್ನಾವರ , ಪ್ಲಾಸ್ಟಿಕ್ ವ್ಯವಸ್ಥೆಗೆ ನಾವು ಒಪ್ಪಿಕೊಂಡು ಹೋಗಿದ್ದು ಅದರ ಬಳಕೆಯಲ್ಲಿ ನಿಯಂತ್ರಣ ಸಾಧಿಸದಿದ್ದರೆ ಮನುಕುಲ ಅತ್ಯಂತ ಭಯಾನಕ ಬದುಕನ್ನು ಎದುರಿಸಬೇಕಾಗುತ್ತದೆ ಎಂದು ಹೊನ್ನಾವರದ ತಹಸೀಲ್ದಾರ ವಿ.ಆರ್.ಗೌಡ ಅಭಿಪ್ರಾಯ ಪಟ್ಟರು. ಅವರು ಜನಶಿಕ್ಷಣ ಸಂಸ್ಥಾನ ಕಾರವಾರ, ಕುಮುದಾ ಅಭಿವೃದ್ಧಿ ಸಂಸ್ಥೆ ಹೊನ್ನಾವರ, ಶಿಶು ಅಭಿವೃದ್ಧಿ ಯೋಜನೆ, ಪಟ್ಟಣ ಪಂಚಾಯತ ಹೊನ್ನಾವರ, ಸ್ವಚ್ಛ ಹೊನ್ನಾವರ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹೊನ್ನಾವರದ ಪಟ್ಟಣ … [Read more...] about ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ

೧೨ ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಉರಗ ಪ್ರೇಮಿ. ಹಾವನ್ನು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಮರಳಿ ಅರಣ್ಯಕ್ಕೆ

July 30, 2019 by Vishwanath Shetty Leave a Comment

ಹೊನ್ನಾವರ ತಾಲೂಕಿನ ಕವಲಕ್ಕಿಯ ಮನೆಗೆ ಆಗಮಿಸಿ ಭಯ ಉಂಟುಮಾಡಿದ ೧೨ ಅಡಿ ಉದ್ದದ ಬ್ರಹತ ಕಾಳಿಂಗ ಸರ್ಪವನ್ನು ಹೊನ್ನಾವರ ಪ್ರಭಾತನಗರದ ಉರಗಪ್ರೇಮಿ ಅಮಿತಾಲಿಯಾ ಶೇಖ್ ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ ತಲುಪಿಸಿದ್ದಾನೆ. ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಅಮಿತಾಲಿಯಾ ಶೇಖ್ ಇದುವರೆಗೆ ಬಹಳಷ್ಡು ಹಾವುಗಳನ್ನು ರಕ್ಷಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ … [Read more...] about ೧೨ ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಿಸಿದ ಉರಗ ಪ್ರೇಮಿ. ಹಾವನ್ನು ಅರಣ್ಯ ಇಲಾಖೆಯೊಂದಿಗೆ ಚರ್ಚಿಸಿ ಮರಳಿ ಅರಣ್ಯಕ್ಕೆ

ಹೊನ್ನಾವರ ತಾಲೂಕಿನ ಆಧಾರ ಅವವ್ಯವಸ್ಥೆ ಹಾಗೂ ಪಟ್ಟಣದ ರಸ್ತೆಯ ಬಗ್ಗೆ ಸದಸ್ಯರಿಂದ ಅಧಿಕಾರಿಗಳ ತರಾಟೆಗೆ ಜಿಲ್ಲಾಧಿಕಾರಿಗಳ ಮೊರೆ ಹೋಗಿ ಸಮಸ್ಯೆ ಪರಿಹರಿಸಿಕೊಳ್ಳುವುದಾಗಿ ಅಂತಿಮ ನಿರ್ಣಯ.

July 30, 2019 by Vishwanath Shetty Leave a Comment

ಹೊನ್ನಾವರ ತಾಲೂಕ ಪಂಚಾಯತ ಸಾಮನ್ಯ ಸಭೆ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಪ್ರಾರಂಭದಲ್ಲಿ ಕಳೆದ ಸಭೆಯ ಠರಾವಿನಲ್ಲಿ ಬಜೆಟ್ ಮಂಡನೆಯ ವಿಷಯ ಇಲ್ಲದೇ ಇರುವುದಕ್ಕೆ ಸದಸ್ಯರು ಆಕ್ರೊಶ ವ್ಯಕ್ತಪಡಿಸಿ ಸಭೆ ನಡೆಸುವುದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರು. ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ತಾಲೂಕ ಕಾರ್ಯನಿರ್ವಹಣಾಧಿಕಾರಿಗಳು ಮುಂದೆ ಈ ರೀತಿ ಸನ್ನಿವೇಶ ನಿರ್ಮಾಣವಾಗದೇಂತೆ ನೋಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದರು.ನಂತರ ಇಲಾಖಾವಾರು … [Read more...] about ಹೊನ್ನಾವರ ತಾಲೂಕಿನ ಆಧಾರ ಅವವ್ಯವಸ್ಥೆ ಹಾಗೂ ಪಟ್ಟಣದ ರಸ್ತೆಯ ಬಗ್ಗೆ ಸದಸ್ಯರಿಂದ ಅಧಿಕಾರಿಗಳ ತರಾಟೆಗೆ ಜಿಲ್ಲಾಧಿಕಾರಿಗಳ ಮೊರೆ ಹೋಗಿ ಸಮಸ್ಯೆ ಪರಿಹರಿಸಿಕೊಳ್ಳುವುದಾಗಿ ಅಂತಿಮ ನಿರ್ಣಯ.

ಲೋಕ ಅದಾಲತನಲ್ಲಿ ೧೫ ಪ್ರಕರಣ ಇತ್ಯರ್ಥ.

July 30, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಲೋಕ ಅದಾಲತನಲ್ಲಿ ವಿಮಾ ಕಂಪನಿಗಳು ಭಾಗವಹಿಸಿ 15 ಮೋಟಾರು ಅಪಘಾತ ಪ್ರಕರಣಗಳನ್ನು ಹಾಗೂ ಒಂದು ಕಾರ್ಮಿಕ ನಷ್ಟಭರ್ತಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಂಡು 44 ಲಕ್ಷ 23 ಸಾವಿರ ರೂಪಾಯಿಗಳನ್ನು ಪರಿಹಾರವಾಗಿ ನೀಡಲು ಒಪ್ಪಿಕೊಂಡಿತು. ಹೊನ್ನಾವರ ಹಿರಿಯ ಸಿವಿಲ್ ಜಜ್ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಉಪಸ್ಥಿತಿಯಲ್ಲಿ ಲೋಕಅದಾಲತ್ ನಡೆದವು. ಯುನೈಟೆಡ್ ಇಂಡಿಯಾ … [Read more...] about ಲೋಕ ಅದಾಲತನಲ್ಲಿ ೧೫ ಪ್ರಕರಣ ಇತ್ಯರ್ಥ.

ಸಾರ್ವಜನಿಕರ ಗೆ ಅರಿವು ಮೂಡಿಸಲು ವಿದ್ಯುತ್ ಇಲಾಖೆಯಿಂದ ಕಾರ್ಯಗಾರ

July 29, 2019 by Vishwanath Shetty Leave a Comment

ಹುಬ್ಬಳ್ಳಿ ವಿದ್ಯುತ್‍ಚ್ಚಕ್ತಿ ಸರಬರಾಜು ಕಂಪನಿ ನಿಯಮಿತ ಹೊನ್ನಾವರ ಹೆಸ್ಕಾಂ ಉಪವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಗೃತಿ ಕಾರ್ಯಗಾರ ಮಾರ್ಥೋಮಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸಂಸ್ಥೆಯ ಪ್ರಾಚಾರ್ಯರಾದ ಫಾಧರ್ ಜಾರ್ಜ ಉಮನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಭವಿಷ್ಯದ ದೃಷ್ಟಿಯಿಂದ ವಿದ್ಯುತ್ ಉಳಿತಾಯ ತೀರಾ ಅಗತ್ಯವಾಗಿದೆ. ನಾವು ಇಂದು ಅನವಶ್ಯಕ ಖರ್ಚುಗಳನ್ನು ಮಾಡುತ್ತಾ ಜೀವನ ನಡೆಸುತ್ತಿದ್ದು, ಇದರ ಬಗ್ಗೆ … [Read more...] about ಸಾರ್ವಜನಿಕರ ಗೆ ಅರಿವು ಮೂಡಿಸಲು ವಿದ್ಯುತ್ ಇಲಾಖೆಯಿಂದ ಕಾರ್ಯಗಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,473 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar