ಹೊನ್ನಾವರ ,ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆ, ಶ್ರೀ ಶಂಭುಲಿಂಗೇಶ್ವರ ಸಾಂಸ್ಕ್ರತಿಕ ಹಾಗೂ ಕ್ರೀಡಾ ಸಂಘ , ಯುವ ಬಿಂಬ ಸಾಂಸ್ಕ್ರತಿಕ ಹಾಗೂ ಕ್ರೀಡಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮೂಡ್ಕಣಿಯ ಶ±ಂಭುಲಿಂಗೇಶ್ವರ ಸಭಾಬವನದಲ್ಲಿ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮವನ್ನು ತಾಲೂಕ ಯುವ ಒಕ್ಕೂಟದ ಅಧ್ಯಕ್ಷರಾದ ವಿನಾಯಕ ಬಿ.ನಾಯ್ಕ ಉದ್ಗಾಟಿಸಿ ಮಾತನಾಡಿ ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು. … [Read more...] about ಪ್ರತಿಯೊಬ್ಬರು ತಮ್ಮ ಸುತ್ತ ಮುತ್ತಲಿನ ಪರಿಸರ ನಿರ್ಮಲವಾಗಿಟ್ಟುಕೊಂಡರೆ ಮಾರಕ ರೋಗಗಳನ್ನು ತಡೆಗಟ್ಟಬಹುದು;ವಿನಾಯಕ ಬಿ.ನಾಯ್ಕ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕಡಲಕೊರೆತಕ್ಕೆ ಬೇಸತ್ತು ೧ತಿಂಗಳ ಗಡಿ ನೀಡಿದ ತೊಪ್ಪಲಕೇರಿ ಜನತೆ
ಹೊನ್ನಾವರ :ಕಡಲತೀರದ ಅನಾಹುತಕ್ಕೆ ಕಂಗೆಟ್ಟ ನಿವಾಸಿಗಳು. ಅಧಿಕಾರಿಗಳ ಜನಪ್ರತಿನಿಧಿಗೆ ಬೆಸತ್ತು ೧ ತಿಂಗಳ ಗಡವು ನೀಡಿದ ತೊಪ್ಪಲಕೇರಿ ಗ್ರಾಮಸ್ಥರು. ಗ್ರಾಮ ಪಂಚಾಯತಿ ಇಂದ ಕೇಂದ್ರ ಸರ್ಕಾರದವರೆಗೆ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಆಕ್ರೊÃಶ ಸ್ಥಳಿಯರದ್ದು ೧ ತಿಂಗಳೊಳಗೆ ಸಮಸ್ಯೆ ಬಗೆಹರಿಸದೆ ಹೋದರೆ ಹೆದ್ದಾರಿ ಬಂದ್ ಎಚ್ಚರಿಕೆ.ಹೊನ್ನಾವರದ ಕರ್ಕಿ ತೊಪ್ಪಲಕೇರಿ ಭಾಗದಲ್ಲಿ ಓಖ್ಹಿ ಚಂಡಮಾರುತ ಅಪ್ಪಳಿಸಿ ಮಾಡಿದ ಅನಾಹುತ ಸಂಭವಿಸಿ ೩ ವರ್ಷ … [Read more...] about ಕಡಲಕೊರೆತಕ್ಕೆ ಬೇಸತ್ತು ೧ತಿಂಗಳ ಗಡಿ ನೀಡಿದ ತೊಪ್ಪಲಕೇರಿ ಜನತೆ
“ಜನಪರ ಕಾಳಜಿಯಿಂದ ವೃತ್ತಿ ಘನತೆ” -ಸಾಜಿದ್ ಮುಲ್ಲಾ
ಹೊನ್ನಾವರ , ಸರ್ಕಾರಿ ನೌಕರರು ಜನಪರ ಕಾಳಜಿಯನ್ನು ಹೊಂದಿದ್ದರೆ ತಮ್ಮ ವೃತ್ತಿಯ ಘನತೆಯನ್ನು ಹೆಚ್ಚಿಸಿಕೊಳ್ಳಬಹುದು. ಉತ್ತಮ ಕಾಳಜಿಯು ವ್ಯಕ್ತಿತ್ವದ ವಿಕಸನಕ್ಕೆ ದಾರಿ ಆಗಿದೆ ಎಂದು ಭಟ್ಕಳ ಉಪವಿಭಾಗಾಧಿಕಾರಿ ಸಾಜಿದ್ ಮುಲ್ಲಾ ರವರು ನುಡಿದರು. ಇತ್ತೀಚಿಗೆ ಹೊನ್ನಾವರ ತಾಲೂಕು ಪಂಚಾಯತದಲ್ಲಿ ನಡೆದ ತಾಲೂಕ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ವಿವಿಧ ಇಲಾಖೆಗಳ ಕಾರ್ಯವ್ಯಾಪ್ತಿ ಹಾಗೂ ಸಾಧನೆಯ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು … [Read more...] about “ಜನಪರ ಕಾಳಜಿಯಿಂದ ವೃತ್ತಿ ಘನತೆ” -ಸಾಜಿದ್ ಮುಲ್ಲಾ
ಸಂಸ್ಕøತ ಪುನಶ್ಚೇತನ ಶಿಬಿರ ಆತ್ಮ ಶಿಕ್ಷಣ ನೀಡುವ ಸಂಸ್ಕøತ ಭಾಷೆಯಿಂದ ಸುಸಂಸ್ಕøತ ಸಮಾಜ
ಹೊನ್ನಾವರ , ವೃತ್ತಿಗಳಲ್ಲಿ ಶ್ರೇಷ್ಠವಾದ ವೃತ್ತಿ ಶಿಕ್ಷಕ ವೃತ್ತಿ. ಉತ್ತಮ ವ್ಯಕ್ತಿಗಳ ನಿರ್ಮಾಣ ಶಿಕ್ಷಕರಿಂದ ಸಾಧ್ಯ. ಸಂಸ್ಕøತ ಶಿಕ್ಷಕರಿಂದ ಸಂಸ್ಕಾರಯುಕ್ತ ಸಮಾಜನಿರ್ಮಾಣ ಸಾಧ್ಯ. ಸಂಸ್ಕøತ ಶಿಕ್ಷಕರು ವಿಶ್ವಮಾನ್ಯರಾಗಿ ಜಗತ್ತನ್ನು ಬೆಳಗಬೇಕು ಎಂದು ಪ.ಪೂ. ಮಾರುತಿ ಗುರೂಜಿಯವರು ನುಡಿದರು. ಅವರು ಬಂಗಾರಮಕ್ಕಿಯಲ್ಲಿ ಸಂಸ್ಕøತ ವಿಶ್ವವಿದ್ಯಾಲಯ, ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ ಹಾಗೂ ಸಂಸ್ಕøತ ಭಾರತೀ ಸಹಯೋಗದಿಂದ ಆಯೋಜಿಸಲ್ಪಟ್ಟ ಸಂಸ್ಕøತ … [Read more...] about ಸಂಸ್ಕøತ ಪುನಶ್ಚೇತನ ಶಿಬಿರ ಆತ್ಮ ಶಿಕ್ಷಣ ನೀಡುವ ಸಂಸ್ಕøತ ಭಾಷೆಯಿಂದ ಸುಸಂಸ್ಕøತ ಸಮಾಜ
ಆರೋಗ್ಯ ಮಾತಾ ಪ್ರೌಢಶಾಲಾ ಸಂಸತ್ತಿಗೆ ಚುನಾವಣೆ
ಹೊನ್ನಾವರ : ತಾಲೂಕಿನ ಗುಂಡಬಾಳಾದ ಆರೋಗ್ಯಮಾತಾ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಮತ್ತು ಸಮಾಜ ವಿಜ್ಞಾನ ಸಂಘದ ಅಡಿಯಲ್ಲಿ 2019-20 ನೇ ಸಾಲಿನ ಶಾಲಾ ಸಂಸತ್ತಿಗೆ ಸದಸ್ಯರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ಮಕ್ಕಳಲ್ಲಿ ಚುನಾವಣೆಯ ಕುರಿತು ತಿಳುವಳಿಕೆ ಮೂಡಿಸುವ ಸಲುಯವಾಗಿ ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿಯೇ ಚುನಾವಣೆಯನ್ನು ನಡೆಸಲಾಯಿತು. ಮುಖ್ಯ ಚುನಾವಣಾಧಿಕಾರಿಗಳಾದ ಮುಖ್ಯಾಧ್ಯಾಪಕರ ಅಧಿಸೂಚನೆಯೊಂದಿಗೆ ಚುನಾವಣಾ ದಿನಾಂಕ ಮತ್ತು ವೇಳಾ … [Read more...] about ಆರೋಗ್ಯ ಮಾತಾ ಪ್ರೌಢಶಾಲಾ ಸಂಸತ್ತಿಗೆ ಚುನಾವಣೆ



