ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ನಡೆಸಿದ ಬಿ.ಎ. ಅಂತಿಮ ತರಗತಿಯ ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ತೇರ್ಗಡೆಯಾಗಿ ಕಾಲೇಜಿನ ಫಲಿತಾಂಶ ಶೇಕಡಾ 88.24 ಆಗಿರುತ್ತದೆ. 19 ಡಿಸ್ಟಿಂಕ್ಷನ್, 6 ಪ್ರಥಮ ದರ್ಜೆ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿ ಕುಮಾರಿ ಸಂಗೀತಾ ನಾಯ್ಕ (88.15%) ಪ್ರಥಮ, ಹಾಗೂ ಕುಮಾರಿ ಅಂಕಿತಾ ನಾಯ್ಕ (84.89%) ದ್ವಿತೀಯ ಹಾಗೂ ಕುಮಾರಿ ಲಿಪಿ ಮಹೇಶ ಭಂಡಾರಿ (81.95%) ತೃತೀಯ ಸ್ಥಾನ ಪಡೆದು … [Read more...] about ಹೊನ್ನಾವರ . ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ 2019 ಮೇ ತಿಂಗಳಲ್ಲಿ ನಡೆದ ಬಿ.ಎ. ಅಂತಿಮ ತರಗತಿಯ ಫರೀಕ್ಷಾ ಫಲಿತಾಂಶ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಪಿ. ಟಿ. ನಾಯ್ಕ ಮೂಡ್ಕಣಿ ಮತ್ತು ಉಪಾಧ್ಯಕ್ಷರಾಗಿ ಸತೀಶ ತಾಂಡೇಲ್ ಮಠದಕೇರಿ ಅವಿರೋಧ ಆಯ್ಕೆ
ಹೊನ್ನಾವರ: ಇಲ್ಲಿಯ ಪ್ರತಿಷ್ಠಿತ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಪಿ. ಟಿ. ನಾಯ್ಕ ಮೂಡ್ಕಣಿ ಮತ್ತು ಉಪಾಧ್ಯಕ್ಷರಾಗಿ ಸತೀಶ ತಾಂಡೇಲ್ ಮಠದಕೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಚುನಾವಣಾಧಿಕಾರಿ ಅಧಿಕಾರಿ ಜಿ.ಕೆ.ಭಟ್ಟ ಚುನಾವಣಾ ಪ್ರಕ್ರಿಯೆ ನಡೆಸಿದರು. ಕಾಸ್ಕಾರ್ಡ್ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ನಾಯ್ಕ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ಯೋಗೇಶ ರಾಯ್ಕರ್. ಟಿ.ಎಸ್.ಹೆಗಡೆ, … [Read more...] about ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಪಿ. ಟಿ. ನಾಯ್ಕ ಮೂಡ್ಕಣಿ ಮತ್ತು ಉಪಾಧ್ಯಕ್ಷರಾಗಿ ಸತೀಶ ತಾಂಡೇಲ್ ಮಠದಕೇರಿ ಅವಿರೋಧ ಆಯ್ಕೆ
ಹೊನ್ನಾವರ ತಾಲೂಕು ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ
ಹೊನ್ನಾವರ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಹಾಗೂ ಸಂಗಮ ಸೇವಾ ಸಂಸ್ಥೆ (ರಿ) ಹೊನ್ನಾವರ ಇವರ ಸಂಯುಕ್ತ ಆಶ್ರಯದಲ್ಲಿ ವೆಸ್ಟ್ಕೋಸ್ಟ್ ಪೇಪರ ಮಿಲ್ ದಾಂಡೇಲಿಯವರ ಪ್ರಾಯೋಜತ್ವದಲ್ಲಿ ‘ವಾಯು ಮಾಲಿನ್ಯವನ್ನು ಹಿಮ್ಮೆಟ್ಟಿಸಿ’ ಎಂಬ ವಿಷಯದಲ್ಲಿ ತಾಲೂಕಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಚಿತ್ರ ಬಿಡಿಸುವ ಸ್ಪರ್ಧೆ ಶ್ರೀ ಚನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ನಡೆಯಿತು. ಈ ಕಾರ್ಯಕ್ರಮದ … [Read more...] about ಹೊನ್ನಾವರ ತಾಲೂಕು ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ
ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ
ಹೊನ್ನಾವರ : ಲಯನ್ಸ್ ಕ್ಲಬ್ ಹೊನ್ನಾವರದ ಸಹಯೋಗದಲ್ಲಿ ಚಂದಾವರ ಗಣಪತಿ ದೇವಸ್ಥಾನಕೇರಿ ವ್ಯಾಪ್ತಿಯ 15 ಎಕರೆ ಪ್ರದೇಶದಲ್ಲಿ ಗದ್ದೆ ನೆಟ್ಟಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ತಹಶೀಲ್ದಾರ ವಿ.ಆರ್.ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ. ಇದಕ್ಕೆ ಮುಖ್ಯ ಕಾರಣ ಜನರಿಗೆ ಭತ್ತದ ಗದ್ದೆ, ನಾಟಿ, ಕೊಯ್ಲು ಮಾಡುವ ಆಸಕ್ತಿಯು ಇಲ್ಲದಿರುವುದೇ ಆಗಿದೆ ಎಂದರು. ಕೃಷಿಯಲ್ಲಿ ಮೊದಲು ರೈತರು … [Read more...] about ಹೊನ್ನಾವರ ತಾಲೂಕಿನ ಬಹುತೇಕ ತುಂಡುಭೂಮಿಯಲ್ಲಿ ಭತ್ತ ಬೆಳೆಯುವುದು ನಿಂತು ಹೋಗಿದೆ;ತಹಶೀಲ್ದಾರ ವಿ.ಆರ್.ಗೌಡ
ಹೊನ್ನಾವರ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ
ಹೊನ್ನಾವರ : ಇಲ್ಲಿಯ ಲಯನ್ಸ್ ಕ್ಲಬ್ ಸನ್ 2019-20 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪ್ರಭಾತನಗರ ಲಯನ್ಸ್ ಸಭಾಭವನದಲ್ಲಿ ನಡೆಯಿತು. ಸಿವಿಲ್ ಇಂಜಿನಿಯರ್ ಶ್ರೀಕಾಂತ ಆರ್. ಹೆಗಡೆಕರ ಅಧ್ಯಕ್ಷರಾಗಿ, ನಿವೃತ್ತ ಪ್ರಾಚಾರ್ಯ ಡಾ| ಎ. ವಿ. ಶ್ಯಾನಭಾಗ ಕಾರ್ಯದರ್ಶಿಯಾಗಿ, ಉದ್ಯಮಿ ಸಂತೋಷ ವಿ. ನಾಯ್ಕ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು. ಲಯನ್ಸ್ ಸ್ಕೂಲ ಹಾಗೂ ಟ್ರೇನಿಂಗ್ ಮುಖ್ಯ ಸಂಯೋಜಕರಾದ ಎಂ.ಜೆ.ಎಫ್. ಲಯನ್ ಡಾ|| ಎಂ.ಕೆ.ಭಟ್ಟ ಸೊರಬ ಅವರು ಪದಾಧಿಕಾರಿಗಳಿಗೆ … [Read more...] about ಹೊನ್ನಾವರ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ



