ಹೊನ್ನಾವರ: ಪಟ್ಟಣದ ಜೋಗಮಠ ಲಕ್ಷಣತೀರ್ಥ ಸುವಿಧಾ ಆಸ್ಪತ್ರೆಯ ಭವಾನಿ ಮೇಸ್ತ ಅವರ ಮನೆಯ ಮೇಲೆ ಮರದ ಟೋಂಗೆ ಬಿದ್ದು ಹಾನಿ ಉಂಟಾಗಿತ್ತು. ಈ ಸಂದರ್ಭದಲ್ಲಿ ವಾರ್ಡ ಸದಸ್ಯ ಶಿವರಾಜ ಮೇಸ್ತ ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಿ ಸಮಸ್ಯೆಯ ಬಗ್ಗೆ ವಿವರಿಸಿದ್ದರು. ಅಲ್ಲದೇ ಒಣಗಿದ ಮರವಾಗಿರುದರಿಂದ ಮಳೆಗಾಲದಲ್ಲಿ ಯಾವುದೇ ಕ್ಷಣದಲ್ಲಿಯೂ ಅಪಾಯ ಸಂಭವಿಸುವ ಸಾಧ್ಯತೆ ಇದೆ ಎಂದು ಮನವರಿಕೆ ಮಾಡಿದ್ದರು. ಈ ವಿಷಯ ಮಾಧ್ಯಮದಲ್ಲಿ ಕೂಡಾ … [Read more...] about ಮನವಿಗೆ ಸ್ಪಂದಿಸಿ ಕೂಡಲೇ ಒಣಗಿದ ಮರವನ್ನು ಬುಡ ಸಮೇತ ತೆರವುಗೊಳಿಸಲು ಸ್ಪಂದಿಸಿದ ಅಧಿಕಾರಿಗಳು
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.
ಹೊನ್ನಾವರ: ಜಿಲ್ಲಾ ಪಂಚಾಯತ ಉತ್ತರಕನ್ನಡ, ಕೃಷಿ ಇಲಾಖೆ ಮತ್ತು ಕೃಷಿಸಂಬಧಿತ ಇಲಾಖೆಯ ಸಹಯೋಗದಲ್ಲಿ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಕ್ಷೇತ್ರದ ಶಾಸಕರಾದ ದಿನಕರ ಶೆಟ್ಟಿ ಹಳದೀಪುರ ಗ್ರಾಮ ಪಂಚಾಯತ ಸಭಾಭವನದಲ್ಲಿ ಚಾಲನೆ ನೀಡಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಅಭಿಯಾನ ಗ್ರಾಮೀಣ ಭಾಗದ ರೈತರ ಮನೆಬಾಗಿಲಿಗೆ ಕೃಷಿ ಸೌಲಭ್ಯವನ್ನು ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದ್ದು … [Read more...] about ತಾಲೂಕ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ರೈತರ ಸಮಸ್ಯೆ ಆಲಿಸಿದ ಶಾಸಕ ದಿನಕರ ಶೆಟ್ಟಿ.
ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ
ಹೊನ್ನಾವರ :ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕಾರ್ಯಕ್ರಮವನ್ನು ಹಳದಿಪುರಗ್ರಾ.ಪಂ.ಆವರಣದಲ್ಲಿಜೂನ್ 28 ರಂದು ಶುಕ್ರವಾರಕುಮಟಾ ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆಎಂದು ಕೃಷಿ ಅಧಿಕಾರಿ ಪುನೀತಾಎಸ್.ಬಿ. ತಿಳಿಸಿದರು. ಇವರು ಹೊನ್ನಾವರ ಪಟ್ಟಣದ ಕೃಷಿ ಇಲಾಖಾ ಕಛೇರಿಯಲ್ಲಿ ನಡೆದ ಪತ್ರಿಕಾಗೊಷ್ಟಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ರೈತರಿಗೆ ಪ್ರತಿ ವರ್ಷದಂತೆ ಕೃಷಿ … [Read more...] about ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಂಯುಕ್ತಆಶ್ರಯದಲ್ಲಿ 2019-20ನೇ ಸಾಲಿನ ಸಮಗ್ರ ಕೃಷಿ ಅಭಿಯಾನ
ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ
ಹೊನ್ನಾವರ:ಸರ್ಕಾರ ಹಲವು ಯೋಜನೆಗಳನ್ನು ಮಹಿಳೆಯರಿಗಾಗಿ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿಲ್ಲ ಎಂದು ಶಾಸಕ ದಿನಕರ ಶೆಟ್ಟಿ ವಿಷಾದ ವ್ಯಕ್ತಪಡಿಸಿ ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವ ಕೆಲಸ ಮಾಡಬೇಕಿದೆ ಎಂದರು.ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರವಾರ ಶಿಶು ಅಭಿವೃದ್ದಿ ಯೋಜನೆ ಸಹಯೋಗದಲ್ಲಿ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಮಂಜೂರಾದ ಭಾಗ್ಯಲಕ್ಷ್ಮೀ ಬಾಂಡ್ … [Read more...] about ಶಾಸಕ ದಿನಕರ ಶೆಟ್ಟಿ ಯಿಂದ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ
ಸ್ಥಿತಿಗಾರ ಶಾಲೆಯಲ್ಲಿ ಬೊನ್ಸಾಯಿ ಕೃಷಿ ಪದ್ಧತಿಯ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ
ಹೊನ್ನಾವರ : ಸ್ಥಿತಿಗಾರ ಶಾಲೆಯಲ್ಲಿ ವಿದ್ಯಾರ್ಥಿ ಮತ್ತು ಊರನಾಗರಿಕರಿಗೆ ಬೊನ್ಸಾಯಿ ಕೃಷಿ ಪದ್ಧತಿಯ ಕುರಿತು ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು É ಏರ್ಪಡಿಸಲಾಗಿತ್ತು. ನಿವೃತ್ತ ವಲಯ ಅರಣ್ಯಾಧಿಕಾರಿಗಳಾದ ಎಲ್.ಆರ್. ಹೆಗಡೆ ಬೊನ್ಸಾಯಿ ಕೃಷಿ ಪದ್ಧತಿಯ ಕುರಿತು ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಯನ್ನು ನೀಡಿದರು. ಜಪಾನ್ ದೇಶದಲ್ಲಿ ಹುಟ್ಟಿದ ಈ ಕೃಷಿಗೆ ಜಗತ್ತಿನಾದ್ಯಂತ ಬೇಡಿಕೆಯಿದೆ. ಕಡಿಮೆ ಜಾಗದಲ್ಲಿ ಹೆಚ್ಚು ಇಳುವರಿ ಪಡೆಯಲು ಬೊನ್ಸಾಯಿ ಕೃಷಿ … [Read more...] about ಸ್ಥಿತಿಗಾರ ಶಾಲೆಯಲ್ಲಿ ಬೊನ್ಸಾಯಿ ಕೃಷಿ ಪದ್ಧತಿಯ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ




