ಹೊನ್ನಾವರ ಜೂ. 26 : ದೈಹಿಕ ಅಸಹಾಕರವನ್ನು ಮೆಟ್ಟಿ ನಿಂತು ಬೌದ್ಧಿಕ ಸಾಮಥ್ರ್ಯದಲ್ಲಿ ಮೆಟ್ಟಿಲೇರುತ್ತ ಚೆಸ್ ಪಟುವಾಗಿ ಬೆಳೆದ ಸಮರ್ಥ ಜಗದೀಶ ರಾವ್ ಅಮೇರಿಕಾ ಹಾಗೂ ಸ್ಲೋವಾಕಿಯಾದಲ್ಲಿ ನಡೆಯುವ 2ನೇ ವಿಶ್ವಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದು ತಂದೆ ಜಗದೀಶ ರಾವ್ ಮಗನನ್ನು ಕರೆದೊಯ್ದಿದ್ದಾರೆ. ದಿ. 28ರಿಂದ ಜುಲೈ 6ರವರೆಗೆ ಸ್ಲೋವಾಕಿಯಾದಲ್ಲಿ ನಡೆಯುವ ಐಪಿಸಿಎ ವಿಶ್ವಮಟ್ಟದ ಚದುರಂಗ ಸ್ಪರ್ಧೆ ಹಾಗೂ ದಿ. 9-7-2019ರಿಂದ 14-7-2019ರವರೆಗೆ ಅಮೇರಿಕಾದ … [Read more...] about ಚೆಸ್ ಪಟು ಸಮರ್ಥ ಅಮೇರಿಕಾಕ್ಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹಳಿಯಾಳದ ಮುರ್ಕವಾಡ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಧ್ಘಾಟನೆ- ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ.
ಹಳಿಯಾಳ:- ಜುಲೈ ಒಂದನೇ ದಿನಾಂಕದೊಳಗೆ ಉತ್ತರ ಕನ್ನಡ ಜಿಲ್ಲೆಯೊಳಗೆ ಶಿಕ್ಷಕರ ಕೊರತೆ ನಿವಾರಣೆ ಆಗಬೇಕು. ಎಲ್ಲಿಯೂ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಕೇಳಿ ಬರಬಾರದು ಎಂದು ಶಿರಸಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನೀಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ದಿವಾಕರ ಶೆಟ್ಟಿ ಅವರಿಗೆ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಟ್ಟು ನಿಟ್ಟಿನ ಆದೇಶ ನೀಡಿದರು. ಜಿಪಂ, ಸಾರ್ವಜನೀಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆಯವರ ಸಂಯುಕ್ತಾಶ್ರಯದಲ್ಲಿ ಶನಿವಾರ … [Read more...] about ಹಳಿಯಾಳದ ಮುರ್ಕವಾಡ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಧ್ಘಾಟನೆ- ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಿಸಲು ಸಚಿವ ಆರ್ ವಿ ದೇಶಪಾಂಡೆ ಸೂಚನೆ.
ಜನತಾ ವಿದ್ಯಾಲಯ ಕಾಸರಕೋಡ, ಹೊನ್ನಾವರ (ಉ.ಕ) ಪ್ರಾಥಮಿಕ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭ
ಹೊನ್ನಾವರ . ಸಿಸ್ಕೋ ಸಂಭ್ರಮ ಹಾಗೂ ಯೂಥ್ ಫಾರ್ ಸೇವಾ, ಬೆಂಗಳೂರು ಇವರ ಸಹಯೋಗದೊಂದಿಗೆ ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಸ.ಹಿಪ್ರಾ.ಶಾಲೆ ಮಲಬಾರಕೇರಿ, ಮಾ.ಹಿ.ಪ್ರಾ.ಶಾಲೆ ಕಾಸರಕೋಡ, ಮಾ.ಹಿ.ಪ್ರಾ.ಶಾಲೆ ಹೊಸಪಟ್ಟಣ, ಸ.ಹಿ.ಪ್ರಾ.ಶಾಲೆ ಅಪ್ಸರಕೊಂಡ, ಸ.ಹಿಪ್ರಾ.ಶಾಲೆ ಕಳಸನಮೋಟೆ ಮತ್ತು ಕುಮಟಾ ತಾಲೂಕಿನ ಸ.ಹಿ.ಪ್ರಾ ಶಾಲೆ ಊರಕೇರಿ, ಸ.ಹಿ.ಪ್ರಾ ಶಾಲೆ ಕಡವು, ಸ.ಹಿ.ಪ್ರಾ ಶಾಲೆ ವಾಲ್ಗಳ್ಳಿ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭವನ್ನು ಜನತಾ ವಿದ್ಯಾಲಯ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಹೊನ್ನಾವರ (ಉ.ಕ) ಪ್ರಾಥಮಿಕ ಶಾಲೆಗಳಿಗೆ ಪಾಠೋಪಕರಣ ವಿತರಣಾ ಸಮಾರಂಭ
ಹಸಿರು ಅಭಿಯಾನ
ಹೊನ್ನಾವರ : ಹಸಿರು ಅಭಿಯಾನ ಕಾರ್ಯಕ್ರಮವನ್ನು ಶ್ರೀ ರಾಮಕ್ಷತ್ರೀಯ ಯುವಕ ಸಂಘ (ರಿ) ಹೊನ್ನಾವರ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಹೊನ್ನಾವರ ತಹಸೀಲ್ದಾರ್ರಾದ ವಿ.ಆರ್.ಗೌಡ ಬಂದರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ನಾಗರತ್ನ ಉಲ್ಲಾಸ ಕೊನೇರಿ, ತಾರಾ ನಾಯ್ಕ, ಮೇಧಾ ನಾಯ್ಕ, ಅಜಾದ ಅಣ್ಣೀಗೆರಿ ಹಾಗೂ ರಾಮಕ್ಷತ್ರೀಯ ಯುವಕ ಸಂಘದ ಅಧ್ಯಕ್ಷ … [Read more...] about ಹಸಿರು ಅಭಿಯಾನ
ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ
ಹೊನ್ನಾವರ: ಪಟ್ಟಣದ ಕೃಷಿ ಇಲಾಖೆ ಹತ್ತಿರ ನೂತನ ಮಿನಿ ವಿಧಾನಸೌಧದ ಹಿಂಭಾಗದಲ್ಲಿರುವ ಕಾಮತ್ ಝೆರಾಕ್ಸ ಆವರಣದಲ್ಲಿ ಮಣಿಪಾಲ ಆರೋಗ್ಯ ಕಾರ್ಡಿನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಹಿರಿಯ ಪ್ರಸಿದ್ದ ವೈದ್ಯರಾದ ಡಾ.ಅರುಣ ವಿ.ಕಾರ್ಕಳ ಉದ್ಘಾಟಿಸಿ ನಂತರ ಮಾತನಾಡಿ ಮಣಿಪಾಲ ಆರೊಗ್ಯ ಕಾರ್ಡಿನ ಸೌಲಭ್ಯವನ್ನು ಹೊನ್ನಾವರದ ಜನತೆ ಪಡೆದುಕೊಳ್ಳಬೇಕು. ಚಿಕಿತ್ಸೆಗೆ ಹೆಚ್ಚಿನ ವೆಚ್ಚ ತಗಲುವ ಇಂದಿನ ದಿನದಲ್ಲಿ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಉತ್ತಮ … [Read more...] about ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ




