• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಗುರುಕುಲಕ್ಕೆ ಸಹಾಯಹಸ್ತ ನೀಡಿದ ಗೇರುಸೊಪ್ಪಾದ ಜ್ಯೂತಿ ಯುವಕ ಸಂಘ

June 20, 2019 by Vishwanath Shetty Leave a Comment

ಕನ್ನಡ ಜ್ಯೋತಿ ಯುವಕ ಸಂಘ ಗೇರುಸೊಪ್ಪಾ ಇವರ ವತಿಯಿಂದ ಗುರುಕುಲಕ್ಕೆ ಧನಸಹಾಯ ಜೊತೆ ಅಲ್ಲಿಯ ವಿದ್ಯಾರ್ಥಿಗಳಿಗೆ ಹಣ್ಣುಹಂಪಲು ವಿತರಣೆ ಮಾಡುವ ಮೂಲಕ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿದ್ದಾರೆ. ಹೊನ್ನಾವರ ತಾಲೂಕಿನ ವಿವಿದಡೆ ಸಮಾಜಮುಖಿ ಕಾರ್ಯನಡೆಸುವ ಮೂಲಕ ಇತರೆ ಸಂಘಟನೆಗೆ ಮಾದರಿಯಾಗಿರುವ ಗೇರುಸೊಪ್ಪಾ ಕನ್ನಡ ಜ್ಯೂತಿ ಯುವಕ ಸಂಘ ತಾಲೂಕಿನ ಕರ್ಕಿಯ ಶ್ರೀ ದಯಾಶಂಕರ ಗುರುಕುಲದ ವಿದ್ಯಾರ್ಥಿಗಳಿಗೆ ಪೋಷಣೆಯ ಸಲುವಾಗಿ 5 ಸಾವಿರ ಮೊತ್ತದ ಚೆಕ್ ವಿತರಣೆ ನಡೆಸಿದರು. ಅಲ್ಲದೇ … [Read more...] about ಗುರುಕುಲಕ್ಕೆ ಸಹಾಯಹಸ್ತ ನೀಡಿದ ಗೇರುಸೊಪ್ಪಾದ ಜ್ಯೂತಿ ಯುವಕ ಸಂಘ

ಸರಗಳ್ಳರ ಬಂಧನ

June 19, 2019 by Gaju Gokarna Leave a Comment

ಹೊನ್ನಾವರ .À: ಮಹಿಳೆಯೊರ್ವಳ ಕತ್ತಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಗಳು ಹೊನ್ನಾವರ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದÀÀ ಬಂಧಿತರಾಗಿದ್ದಾರೆ. ತಾಲೂಕಿನ ಕೆಳಗಿನೂರು ಅಭಿತೋಟದ ನಿವಾಸಿ ಮನೋಜ ನಾಗರಾಜ ಶೇಟ್, ಗುಣವಂತೆ ಶಿವನಗರ ನಿವಾಸಿ ಪ್ರಮೋದ ನಾಗಪ್ಪ ನಾಯ್ಕ ಬಂಧಿತ ಆರೋಪಿಗಳು. ರವಿವಾರ ರಾತ್ರಿ ಪಟ್ಟಣದ ಗುಣಗುಣಿಕೇರಿ ನಿವಾಸಿ ಸವಿತಾ ಶೇಟ್ ಅವರು ಶರಾವತಿ ಬ್ರಿಡ್ಜ್ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ಶ್ರೀದೇವಿ ಆಸ್ಪತ್ರೆಯ ತಿರುವಿನಲ್ಲಿ ಅಪರಿಚಿತರು ಬೈಕ್ … [Read more...] about ಸರಗಳ್ಳರ ಬಂಧನ

“ಫ್ಯಾನ್” ಅಭಿಮಾನಿಯ…ಅಭಿಮಾನದ ಕಥೆ

June 18, 2019 by Sachin Hegde Leave a Comment

ಫ್ಯಾನ್,fan ,kannada film,movie

ಎಸ್.ಎಲ್.ಎನ್. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫ್ಯಾನ್” ಸಿನಿಮಾ ನಿರ್ಮಾಣ ಆಗುತ್ತಿದ್ದು, ಶ್ರೀಮತಿ ಸವಿತಾ ಈಶ್ವರ್ ಈ ಸಿನಿಮಾದ ನಿರ್ಮಾಪಕರು. ರಾಜಮುಡಿ ದತ್ತ ಕಾರ್ಯಕಾರಿ ನಿರ್ಮಾಪಕರು. ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನ - ಬಲವಳ್ಳಿ. ದರ್ಶಿತ್ ಭಟ್ ಛಾಯಾಗ್ರಹಣ- ವಿ. ಪವನ್ ಕುಮಾರ್ ಸಂಕಲನ- ಗಣಪತಿ ಭಟ್ ಸಾಹಿತ್ಯ- ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ದರ್ಶಿತ್ ಭಟ್ ಹಿನ್ನೆಲೆ ಸಂಗೀತ- ಬಿ. ಅಜನೀಶ್ ಲೋಕನಾಥ್ ಹಾಡುಗಳು- ವಿಕ್ರಮ್-ಚಂದನ ಹಿನ್ನೆಲೆ ಗಾಯನ- … [Read more...] about “ಫ್ಯಾನ್” ಅಭಿಮಾನಿಯ…ಅಭಿಮಾನದ ಕಥೆ

ಮೀನುಗಾರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಬಲೆ ವಿತರಣೆ

June 18, 2019 by Vishwanath Shetty Leave a Comment

ಒಂದು ಬಂಗಡೆ ಮೀನು 4 ರಿಂದ 5 ಲಕ್ಷ ಮೊಟ್ಟೆ ಇಡುತ್ತದೆ ಆದರೆ ಮೀನುಗಾರರು ಗ್ರಾಹಕರ ಬೇಡಿಕೆ ಹಾಗೂ ಹಣದಾಸೆಗೆ ಅವಧಿಗೆ ಮುಂಚೆ ಅದನ್ನು ಮಾರುಕಟ್ಟೆಗೆ ತರುತ್ತಾರೆ ಆ ಕೆಲಸವನ್ನು ನಮ್ಮ ಮೀನುಗಾರರು ಮಾಡಬಾರದು ಎಂದು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.ಹೊನ್ನಾವರ ತಾಲೂಕ ಪಂಚಾಯತ ಸಭಾಭವನದಲ್ಲಿ ಮೀನುಗಾರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಬಲೆ ವಿತರಣೆ ನೇರವೇರಸಿದ ಬಳಿಕ ಶಾಸಕರು ಮಾತನಾಡಿ ಮೀನಿನ ಸಂತತಿ ಉಳಿಸಲು ಸರ್ಕಾರ ಹಲವು ಕಾರ್ಯಕ್ರಮ … [Read more...] about ಮೀನುಗಾರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಬಲೆ ವಿತರಣೆ

ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ

June 18, 2019 by Gaju Gokarna Leave a Comment

ಹೊನ್ನಾವರ .ಮಾತೃಛಾಯಾ ಟ್ರಸ್ಟ್(ರಿ) ಕಾಸರಕೋಡ ಇವರ ಆಶ್ರಯದಲ್ಲಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡ ಶಾಲಾ ವಿದ್ಯಾರ್ಥಿಗಳಿಗೆ “ನೋಟ್-ಬುಕ್” ವಿತರಿಸಲಾಯಿತು. ಕಾರ್ಯಕ್ರಮದ ದೀಪ ಬೆಳಗಿಸಿ ಮಾತನಾಡಿದ ಸೇಪ್ ಸ್ಟಾರ ಸೌಹಾರ್ದ ಸಹಕಾರಿ ಸಮೂಹ ಸಂಸ್ಥೆಗಳ ಪ್ರಮುಖರಾದ ಜಿ.ಜಿ.ಶಂಕರ ಮಾತನಾಡುತ್ತಾ, ಹಲವು ವರ್ಷಗಳಿಂದ ಈ ಸಂಸ್ಥೆಯ ಜನಸ್ನೇಹಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಬಂದಿದ್ದೇನೆ. ಈ ಸಂಸ್ಥೆ ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಡುತ್ತಾ ಸಮಾಜಮುಖಿ … [Read more...] about ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar