• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಾರ್ ಥೋಮ ಕೇಂದ್ರೀಯ ಶಾಲೆಯಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ

June 18, 2019 by Gaju Gokarna Leave a Comment

ಹೊನ್ನಾವರ , ಮಾರ್ ಥೋಮ ಸೆಂಟ್ರಲ್ ಸ್ಕೂಲನಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯ ಮೂಲಕ ಪ್ರಾರಂಭಗೊಂಡ ಕಾರ್ಯಕ್ರಮವನ್ನು ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ ಜೋನ್ ಉಮ್ಮನ್, ಖಜಾಂಚಿ ಕೆ.ಸಿ.ವರ್ಗೀಸ್, ಶೈಕ್ಷಣಿಕ ನಿರ್ದೇಶಕರಾದ ಎಚ್.ಎನ್.ಪೈ, ಪ್ರಾಂಶುಪಾಲರಾದ ತೆರೆಸಾ ಫರ್ನಾಂಡಿಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಫಾದರ ಜೋನ್ ಉಮ್ಮನ್ ಎಲ್ಲ ವಿದ್ಯಾರ್ಥಿ/ನಿಯರ ತಂದೆಯವರಿಗೆ … [Read more...] about ಮಾರ್ ಥೋಮ ಕೇಂದ್ರೀಯ ಶಾಲೆಯಲ್ಲಿ ವಿಶ್ವ ಅಪ್ಪಂದಿರ ದಿನಾಚರಣೆ

ಅಳ್ಳಂಕಿ ಜಯಕರ್ನಾಟಕ ಸಂಘದ ವಾರ್ಷಿಕೋತ್ಸವ

June 16, 2019 by Gaju Gokarna Leave a Comment

ಹೊನ್ನಾವರ , ಜಯಕರ್ನಾಟಕ ಸಂಘಟನೆಯ ನಾಲ್ಕನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಅಳ್ಳಂಕಿ ಕಾಲೆಜು ಮೈದಾನದಲ್ಲಿ ನೆರವೆರಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸಮ್ಮಾನಿಸಲಾಯಿತು. ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿಸಲಾಯಿತು. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಾದೇವ ನಾಯ್ಕ ಮತ್ತು ಜಟ್ಟಿ ಹಳ್ಳೇರ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣಪಿ ಭಟ್ಟ ಮತ್ತು ಎಸ್.ಎನ್.ಹೆಗಡೆ ಅವರಿಗೆ … [Read more...] about ಅಳ್ಳಂಕಿ ಜಯಕರ್ನಾಟಕ ಸಂಘದ ವಾರ್ಷಿಕೋತ್ಸವ

ವರುಣನ ಕೃಪೆಗಾಗಿ ವಿಶೇಷ ಪೂಜೆ

June 12, 2019 by Gaju Gokarna Leave a Comment

ಹೊನ್ನಾವರ: ಬಿರು ಬಿಸಿಲಿನಿಂದಾಗಿ ದೇಶಾದ್ಯಂತ ಬರಗಾಲ ಪರಿಸ್ಥಿತಿ ಉಂಟಾಗಿರುವುದರಿಂದ ವರುಣ ದೇವನ ಆಗಮನಕ್ಕಾಗಿ ಹಾಗೂ ದೇಶದಲ್ಲಿ ಸುಭದ್ರ ಸರ್ಕಾರ ರಚನೆಯಾಗಿದ್ದು ಸಮಸ್ತ ಲೋಕ ಕಲ್ಯಾಣಾರ್ಥವಾಗಿ ಪಟ್ಟಣದ ಶ್ರೀರಾಮ ಮಂದಿರದಲ್ಲಿ ಜಿ.ಎಸ್. ಬಿ ಸಮಾಜ ಬಾಂಧವರಿಂದ ವಿಶೇಷ ಪೂಜೆ ನಡೆಯಿತು.ಸಂಜೆ 5 ಗಂಟೆಯಿಂದ ಶ್ರೀ ವಿಷ್ಣುಸಹಸ್ರನಾಮದಿಂದ ದೇವರಿಗೆ ಅಷ್ಟೋತ್ತರ ಶತಾರತಿ, ವಿಶೇಷ ಅಷ್ಟಾವಧಾನ ಸೇವೆ, ಪ್ರಸಾದ ವಿತರಣೆ ಮುಂತಾದ ಧಾರ್ಮಿಕ ಕಾರ್ಯಕ್ರಮ ನಡೆಯಿತು.ನೂರಾರು … [Read more...] about ವರುಣನ ಕೃಪೆಗಾಗಿ ವಿಶೇಷ ಪೂಜೆ

ಜಿಲ್ಲಾ ಹಳ್ಳೇರ ಸಮಾಜ ಸಂಘದ ಉದ್ಘಾಟನೆ

June 9, 2019 by Gaju Gokarna Leave a Comment

Inauguration of District Village Society

ಹೊನ್ನಾವರ , ಜಿಲ್ಲಾ ಹಳ್ಳೇರ ಸಮಾಜದವರು ಹೊನ್ನಾವರ ತಾಲೂಕಿನ ಗೆರುಸೊಪ್ಪ ಶ್ರೀ ಬಂಗಾರಮಕ್ಕಿಯಲ್ಲಿ ಜಿಲ್ಲಾ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಿದ್ದರು. 24 ಹಳ್ಳಿಯಿಂದ ಬಂದಂತಹ ಎಲ್ಲಾ ಹಳ್ಳೇರ ಸಮಾಜದ ಯಜಮಾನ ಮತ್ತು ಕೋಲ್‍ಕಾರರನ್ನು ಸನ್ಮಾನಿಸಲಾಯಿತು. ಎಲ್ಲಾ ಊರುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಹಳ್ಳೇರ ಸಮಾಜದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಮಾರುತಿ ಗುರೂಜಿಯವರು ದೀಪ ಬೆಳಗುವುದರ … [Read more...] about ಜಿಲ್ಲಾ ಹಳ್ಳೇರ ಸಮಾಜ ಸಂಘದ ಉದ್ಘಾಟನೆ

ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ

June 9, 2019 by Gaju Gokarna Leave a Comment

Kāsaragōḍu kaḍalatīradalli naḍeda viśva parisara dinācaraṇe,World Environment Day on the coast of Kasargod

ಹೊನ್ನಾವರ: ಪರಿಸರದ ಬಗ್ಗೆ ಎಲ್ಲರು ಜಾಗೃತರಾಗಬೇಕು. ವಿದ್ಯಾರ್ಥಿ ಜೀವನದಲ್ಲೇ ಇದನ್ನು ಪರಿಪಾಠ ಮಾಡಿಸಿದಾಗ ಮಾತ್ರ ಪರಿಸರದ ಬಗ್ಗೆ ಜಾಗೃತಿಯಾಗಲು ಸಾಧ್ಯ ಎಂದು ಭಟ್ಕಳ-ಹೊನ್ನಾವರ ಶಾಸಕ ಸುನೀಲ್ ನಾಯ್ಕ ಅಭಿಪ್ರಾಯಿಸಿದರು.ಕೆಂದ್ರ ಸರ್ಕಾರ ಹಾಗೂ ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ ಕಾರವಾರ ಮತ್ತು ಅರಣ್ಯ ಇಲಾಖೆ ಹೊನ್ನಾವರ ವಿಭಾಗ ವತಿಯಿಂದ ತಾಲೂಕಿನ ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡಕ್ಕೆ ನೀರೆರುವ ಮೂಲಕ ಕಾರ್ಯಕ್ರಮಕ್ಕೆ … [Read more...] about ಕಾಸರಕೋಡ ಕಡಲತೀರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar