ಹೊನ್ನಾವರ .ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿಯ ಸಹಭಾಗಿತ್ವದಲ್ಲಿ ರಂದು “ವಿಶ್ವ ಪರಿಸರ ದಿನಾಚರಣೆ” ಆಚರಿಸಲಾಯಿತು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೇತುಬಂಧ ಟ್ರಸ್ಟ್ವತಿಯಿಂದ ಉಚಿತವಾಗಿ ಪಟ್ಟಿ ವಿತರಣೆ ಮಾಡಲಾಯಿತು. ಅತಿಥಿಗಳಾಗಿ ಆಗಮಿಸಿದ ಸೇತುಬಂಧ ಟ್ರಸ್ಟ್ ಕರ್ಕಿಯ ಎನ್.ಜಿ.ಹೆಗಡೆ ಮಾದಪ್ಪನ್ ಅವರು ಮಾತನಾಡಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಗತ. ಕಾರ್ಬನ್ ಡೈ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ
ಹೊನ್ನಾವರ: ಅರಣ್ಯ ಇಲಾಖೆ ಹೊನ್ನಾವರ ವಿಭಾಗ,ಉಪವಿಭಾಗ ಹೊನ್ನಾವರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕರ್ನಾಟಕ ಆಂದೋಲನ ಬಿಜದುಂಡೆ ಅಭಿಯಾನ ಇಲ್ಲಿನ ಕಾಸರಕೋಡ ಕೇಂದ್ರಿಯ ಸಸ್ಯಪಾಲನಾಲಯದಲ್ಲಿ ನಡೆಯಿತು. ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಬಿ ಮಾತನಾಡಿ ಹಸಿರು ಕರ್ನಾಟಕ ಎನ್ನುವುದು ರಾಜ್ಯದ ಅತಿಮುಖ್ಯವಾದ ಹಸಿರುಕರಣ ಕಾರ್ಯಕ್ರಮವಾಗಿದೆ. ಇದರಡಿಯಲ್ಲಿ ಬೀಜದುಂಡೆ ಅಭಿಯನ ಹಮ್ಮಿಕೊಂಡಿದ್ದೇವೆ. … [Read more...] about ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ
ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಹೊನ್ನಾವರ: ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿಯ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಸಮಿತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು , ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸಿಗುವ ಧನಸಹಾಯದ … [Read more...] about ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ
ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ
ಹೊನ್ನಾವರ; ಮೇ 29ರಂದು ನಡೆದ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ 1 ಸ್ಥಾನ ಪಡೆಯುವ ಕಳಪೆ ಸಾಧನೆ ಮಾಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಆದರೆ ಇದಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಜಗದೀಪ ತೆಂಗೇರಿ ಗಂಭೀರ ಆರೋಪ ಮಾಡಿದರು. ಅವರು ಪಕ್ಷದ ಕಛೇರಿಯಲ್ಲಿ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ 290 ವಾರ್ಡಗಳ ಪೈಕಿ ಕಾಂಗ್ರೇಸ್ 1 ಸ್ಥಾನ ಪಡೆದಿದೆ. ಈ ಕಳಪೆ ಸಾಧನೆಗೆ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ
ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್
ಹೊನ್ನಾವರ: ಹೊನ್ನಾವರದ ರಾಮತೀರ್ಥದಲ್ಲಿ ನಿರ್ಮಿಸಿದ ಆಕ್ರಮ ಗ್ಯಾಸ್ ಸಿಲೆಂಡರ್ ಸಂಗ್ರಹಾಗಾರದ ವಿರುದ್ದ ಸ್ಥಳೀಯ ನಿವಾಸಿಗಳು 2015ರಲ್ಲಿ ತಕರಾರು ಸಲ್ಲಿಸಿದ್ದರು. ವಿಧಾನ ಪರಿಷತ್ತಿನ ಅರ್ಜಿ ಪರಿಶೀಲನಾ ಸಮಿತಿಯು ತಕರಾರು ಅರ್ಜಿ ಪರಿಶೀಲಿಸಿ ಸ್ಥಳ ಪರಿಶೀಲಿಸುವಂತೆ ಮತ್ತು ಪ್ರತ್ಯಕ್ಷ-ಸತ್ಯ ವರದಿ ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಆಯುಕ್ತರಿಗೆ ಆದೇಶಿಸಿತ್ತು. ಅದರಂತೆ ಆಯುಕ್ತರು ತಮ್ಮ ಸಹದ್ಯೋಗಿ ಹಾಗೂ ಸ್ಥಳೀಯ ತಹಸೀಲ್ದಾರ ಕಚೇರಿಯ ಸಿಬ್ಬಂಧಿಗಳೊಂದಿಗೆ … [Read more...] about ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್




