• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

June 7, 2019 by Gaju Gokarna Leave a Comment

Eco Day in Sri Chennakeshava High School

ಹೊನ್ನಾವರ .ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿಯ ಸಹಭಾಗಿತ್ವದಲ್ಲಿ ರಂದು “ವಿಶ್ವ ಪರಿಸರ ದಿನಾಚರಣೆ” ಆಚರಿಸಲಾಯಿತು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೇತುಬಂಧ ಟ್ರಸ್ಟ್‍ವತಿಯಿಂದ ಉಚಿತವಾಗಿ ಪಟ್ಟಿ ವಿತರಣೆ ಮಾಡಲಾಯಿತು. ಅತಿಥಿಗಳಾಗಿ ಆಗಮಿಸಿದ ಸೇತುಬಂಧ ಟ್ರಸ್ಟ್ ಕರ್ಕಿಯ ಎನ್.ಜಿ.ಹೆಗಡೆ ಮಾದಪ್ಪನ್ ಅವರು ಮಾತನಾಡಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅತ್ಯಗತ. ಕಾರ್ಬನ್ ಡೈ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ

June 5, 2019 by Gaju Gokarna Leave a Comment

ಹೊನ್ನಾವರ: ಅರಣ್ಯ ಇಲಾಖೆ ಹೊನ್ನಾವರ ವಿಭಾಗ,ಉಪವಿಭಾಗ ಹೊನ್ನಾವರ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ಕರ್ನಾಟಕ ಆಂದೋಲನ ಬಿಜದುಂಡೆ ಅಭಿಯಾನ ಇಲ್ಲಿನ ಕಾಸರಕೋಡ ಕೇಂದ್ರಿಯ ಸಸ್ಯಪಾಲನಾಲಯದಲ್ಲಿ ನಡೆಯಿತು. ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹೊನ್ನಾವರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ.ಬಿ ಮಾತನಾಡಿ ಹಸಿರು ಕರ್ನಾಟಕ ಎನ್ನುವುದು ರಾಜ್ಯದ ಅತಿಮುಖ್ಯವಾದ ಹಸಿರುಕರಣ ಕಾರ್ಯಕ್ರಮವಾಗಿದೆ. ಇದರಡಿಯಲ್ಲಿ ಬೀಜದುಂಡೆ ಅಭಿಯನ ಹಮ್ಮಿಕೊಂಡಿದ್ದೇವೆ. … [Read more...] about ಬಿಜದುಂಡೆ ಕಾರ್ಯಕ್ರಮಕ್ಕೆ ಚಾಲನೆ

ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ

June 5, 2019 by Gaju Gokarna Leave a Comment

ಹೊನ್ನಾವರ: ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಇಲ್ಲಿಯ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ತಾಲೂಕ ಸಮಿತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸಿಲ್ದಾರ್ ಮೂಲಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಮಂಡಳಿಗೆ ಮನವಿ ಸಲ್ಲಿಸಿದರು.ರಾಜ್ಯದಲ್ಲಿ ಕಟ್ಟಡ ಕಾರ್ಮಿಕರು , ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸಿಗುವ ಧನಸಹಾಯದ … [Read more...] about ಕಟ್ಟಡ ಕಾರ್ಮಿಕ ಫಲನುಭವಿಗಳಿಗೆ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆಗುತ್ತಿರುವ ಸಮಸ್ಯೆಗಳನ್ನು ಶಿಘ್ರವಾಗಿ ಸರಿಪಡಿಸುವಂತೆ ಆಗ್ರಹಿಸಿ ಮನವಿ

ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ

June 4, 2019 by Vishwanath Shetty Leave a Comment

ಹೊನ್ನಾವರ; ಮೇ 29ರಂದು ನಡೆದ ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ 1 ಸ್ಥಾನ ಪಡೆಯುವ ಕಳಪೆ ಸಾಧನೆ ಮಾಡಿರುವುದು ಪಕ್ಷಕ್ಕೆ ಮುಜುಗರ ತಂದಿದೆ. ಆದರೆ ಇದಕ್ಕೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಎಂದು ಕಾಂಗ್ರೇಸ್ ಬ್ಲಾಕ್ ಅಧ್ಯಕ್ಷ ಜಗದೀಪ ತೆಂಗೇರಿ ಗಂಭೀರ ಆರೋಪ ಮಾಡಿದರು. ಅವರು ಪಕ್ಷದ ಕಛೇರಿಯಲ್ಲಿ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಮಾತನಾಡಿ 290 ವಾರ್ಡಗಳ ಪೈಕಿ ಕಾಂಗ್ರೇಸ್ 1 ಸ್ಥಾನ ಪಡೆದಿದೆ. ಈ ಕಳಪೆ ಸಾಧನೆಗೆ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೇಸ್ ಹೀನಾಯ ಸೋಲಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಹಾಗೂ ಪಕ್ಷದ ಹಿರಿಯ ನಾಯಕರೇ ಕಾರಣ ಜಗದೀಪ ತೆಂಗೇರಿ ಗಂಭೀರ ಆರೋಪ

ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್

May 31, 2019 by Gaju Gokarna Leave a Comment

ಹೊನ್ನಾವರ: ಹೊನ್ನಾವರದ ರಾಮತೀರ್ಥದಲ್ಲಿ ನಿರ್ಮಿಸಿದ ಆಕ್ರಮ ಗ್ಯಾಸ್ ಸಿಲೆಂಡರ್ ಸಂಗ್ರಹಾಗಾರದ ವಿರುದ್ದ ಸ್ಥಳೀಯ ನಿವಾಸಿಗಳು 2015ರಲ್ಲಿ ತಕರಾರು ಸಲ್ಲಿಸಿದ್ದರು. ವಿಧಾನ ಪರಿಷತ್ತಿನ ಅರ್ಜಿ ಪರಿಶೀಲನಾ ಸಮಿತಿಯು ತಕರಾರು ಅರ್ಜಿ ಪರಿಶೀಲಿಸಿ ಸ್ಥಳ ಪರಿಶೀಲಿಸುವಂತೆ ಮತ್ತು ಪ್ರತ್ಯಕ್ಷ-ಸತ್ಯ ವರದಿ ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಆಯುಕ್ತರಿಗೆ ಆದೇಶಿಸಿತ್ತು. ಅದರಂತೆ ಆಯುಕ್ತರು ತಮ್ಮ ಸಹದ್ಯೋಗಿ ಹಾಗೂ ಸ್ಥಳೀಯ ತಹಸೀಲ್ದಾರ ಕಚೇರಿಯ ಸಿಬ್ಬಂಧಿಗಳೊಂದಿಗೆ … [Read more...] about ಗ್ಯಾಸ್ ಗೊಡಣ ಸ್ಥಳ ಪರಿಶೀಲಿಸಿದ ಆಯುಕ್ತ ಕುಮಾರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,493 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar