• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ

May 30, 2019 by Gaju Gokarna Leave a Comment

Summer_Camp_-2019_-1.

ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ

ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ

May 27, 2019 by Gaju Gokarna Leave a Comment

birthday celebration.

ಹೊನ್ನಾವರ: ಹುಟ್ಟು ಹಬ್ಬವೆಂದರೆ ಕೇಕ್ ಕತ್ತರಿಸುವುದು, ಪಟಾಕಿ ಸಿಡಿಸುವುದು, ಚಾಕಲೇಟ್ ಹಂಚುವುದು, ಉಡುಗೊರೆ ಎಲ್ಲಾ ಸಾಮಾನ್ಯ ಆದರೆ ಇಲ್ಲೊಬ್ಬರು ತಮ್ಮ ಹುಟ್ಟು ಹಬ್ಬದ ದಿನ ತಮ್ಮ ಊರಿನ ಬಸ್ ತಂಗುದಾಣಕ್ಕೆ ಕುಡಿಯುವ ನೀರಿನ ವ್ಯವಸ್ಥೆ, ಕಸದ ಡಬ್ಬಿ, ಪೊರಕೆ ನೀಡಿ ಮಾದರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಸಾಮಾಜಿಕ ಕಾರ್ಯಕರ್ತ, ಹೊನ್ನಾವರ ಯುವ ಒಕ್ಕೂಟದ ಅಧ್ಯಕ್ಷ ಮೂಡ್ಕಣಿಯ ವಿನಾಯಕ ಬಿ. ನಾಯ್ಕ ಅವರು ಇತ್ತೀಚೆಗೆ ಮೂಡ್ಕಣಿಯಲ್ಲಿ ಹುಟ್ಟು ಹಬ್ಬ … [Read more...] about ಹುಟ್ಟುಹಬ್ಬಕ್ಕೆ ಕಸದ ಡಬ್ಬಿ ಕೊಡುಗೆ ನೀಡಿದ ವಿನಾಯಕ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ

May 22, 2019 by Gaju Gokarna Leave a Comment

Vidēśadalli udyōga koḍisuvudāgi nambisi vidyārthigaḷannu dehalige karedukoṇḍu hōgi van̄cane

ಹೊನ್ನಾವರ: ವಿದೇಶಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ನಂಬಿಸಿದ ಹೊನ್ನಾವರ ಕಾಸರಕೋಡಿನ ಕಲ್ಪತರು ಹೊಟೆಲ್ ಮ್ಯಾನೆಜ್‍ಮೆಂಟ್ ಕಾಲೇಜಿನ ಪ್ರಾಂಶುಪಾಲರಿಂದ ಮೋಸ ಹೋದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.ಕಲ್ಪತರು ಸಂಸ್ಥೆಯ ಪ್ರಾಂಶುಪಾಲ ಗಂಗಾದರನ್ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 53 ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ಪಂಗನಾಮಹಾಕಿ ಅಲ್ಲಿಯ ಸನ್ ಇಂಟರ್‍ನ್ಯಾಶನಲ್ ಹೊಟೆಲ್‍ನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ … [Read more...] about ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳನ್ನು ದೆಹಲಿಗೆ ಕರೆದುಕೊಂಡು ಹೋಗಿ ವಂಚನೆ

ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ; ಶಾಸಕ ದಿನಕರ ಶೆಟ್ಟಿ

May 20, 2019 by Gaju Gokarna Leave a Comment

ಹೊನ್ನಾವರ: ಹೊಸಾಕುಳಿಯ ಜನ ನಮ್ಮ ಜೊತೆ ಅಧಿಕಾರ ಇದ್ದಾಗಲೂ ಅಧಿಕಾರ ಇಲ್ಲದಾಗಲೂ ಅಭಿಮಾನ ತೋರಿದ್ದಾರೆ. ಅವರ ಆಕಾಂಕ್ಷೆಗಳಿಗೆ ಖಂಡಿತ ಸ್ಪಂದಿಸುತ್ತೇನೆ. ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತಹುದು. ಅದರಲ್ಲೂ ನನ್ನ ಕ್ಷೇತ್ರ ಇವತ್ತು ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ ಎಂದು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು.ತಾಲೂಕಿನ ಹೊಸಾಕುಳಿಯ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನಡೆದ ಹೊಸಾಕುಳಿಯ ಹಳ್ಳಿಗೊಂದು ಘನತೆ ತಂದ … [Read more...] about ವಿದ್ಯಾರ್ಥಿಗಳಿಂದ ನಾಡು ಗುರುತಿಸುವಂತಾಗಿದೆ; ಶಾಸಕ ದಿನಕರ ಶೆಟ್ಟಿ

ಗೇರಸೊಪ್ಪ ಪ್ರೌಢಶಾಲೆ ಪ್ರಯೋಜನವಾಗದ ಪಾಲಕರ ಸಭೆ

May 20, 2019 by Gaju Gokarna Leave a Comment

ಹೊನ್ನಾವರ . ಸರಕಾರಿ ಪ್ರೌಢಶಾಲೆ ಗೇರಸೊಪ್ಪಾದಲ್ಲಿ ಪಾಲಕರ ಸಭೆ ನಡೆಸಿದ್ದು ಊರ ಹಿರಿಯ ನಾಯಕರು ಮಾಡಿದ ಪ್ರಯತ್ನ ಸಂಪೂರ್ಣ ವಿಫಲವಾಗಿದೆ ಎಂದು ಕೆಲವು ಹಳೇ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಈ ವರ್ಷದ ಹತ್ತನೇ ತರಗತಿಯ ರಿಜಲ್ಟ್‍ನಲ್ಲಿ ಕಡಿಮೆ ಬಂದಿರುವುದರಿಂದ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ ಮಾರ್ಚ ತಿಂಗಳಲ್ಲಿ ಬಹಳ ಶ್ರಮಪಟ್ಟು, ಒತ್ತಾಯ ಮಾಡಿ ಪಾಲಕರ ಸ¨s ಗೋವಿಂದ ಎಸ್ ನಾಯ್ಕರ ನೇತೃತ್ವದಲ್ಲಿ ನಡೆಸಲಾಗಿತ್ತು. ಈ ಸಭೆಗೆ ಮುಖ್ಯ ಕಾರಣ ಎಂದರೆ … [Read more...] about ಗೇರಸೊಪ್ಪ ಪ್ರೌಢಶಾಲೆ ಪ್ರಯೋಜನವಾಗದ ಪಾಲಕರ ಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,493 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar