ಹೊನ್ನಾವರ . ಕರಾಟೆ ಡೂ ಕೆನರಿಯೊಖಾನ್ ಶೋಟಾಖಾನ್ ಸ್ಟೈಲ್ ಇಂಡಿಯಾ ಇವರು ಕುಮಟಾದಲ್ಲಿ ಏರ್ಪಡಿಸಿದ ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಬಹುಕಲಾ ವಲ್ಲಭೆ “ಬಾಲಕಲಾ ಪ್ರವೀಣೆ” ಪ್ರಶಸ್ತಿ ವಿಜೇತೆ ಕುಮಾರಿ ಶ್ರೀಶಾ ಹರಿಕಾಂತ ಇವಳು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ದ್ವಿತೀಯ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಶಸ್ತಿ ಪತ್ರವನ್ನು ಜಪಾನ್ ಕರಾಟೆ ಶಿಕ್ಷಕರಿಂದ ಪಡೆಯುತ್ತಿರುವ ಉತ್ತರಕನ್ನಡದ ಮೊದಲ ಅತ್ಯಂತ ಕಿರಿಯ ಬಾಲಕಿಯಾಗಿರುತ್ತಾಳೆ. ಈ ಹಿಂದೆಯೂ ಜಪಾನ್ … [Read more...] about ಕರಾಟೆಯಲ್ಲಿ ಶ್ರೀಶಾ ಹರಿಕಾಂತ ದ್ವಿತೀಯ ಬ್ಲ್ಯಾಕ್ಬೆಲ್ಟ್
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ
ಹೊನ್ನಾವರ: ಬರುವ ದಿ:29ರಂದು ಹೊನ್ನಾವರ ಪಟ್ಟಣ ಪಂಚಾಯತಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ಹೊನ್ನಾವರ ಪಟ್ಟಣದ ಗಾಂಧೀನಗರ 11ನೇ ಸಾಮಾನ್ಯ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ವರ್ಧಿಸಲು ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾಧಿಕಾರಿ ಜಿ.ಎ.ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಶಾಸಕಿ ಶಾರದಾ ಎಂ.ಶೆಟ್ಟಿ, ಆಗ್ನೇಲ್ ಡಯಾಸ್, ನೆಲ್ಸನ್ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ
ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.
ಹಳಿಯಾಳ : ಕರಾಟೆಯು ಆತ್ಮ ರಕ್ಷಣೆಯ ಕಲೆಯಾಗಿದ್ದು ಇದೀಗ ಅದನ್ನು ಬಾಲಕಿಯರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯಲು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಯುವ ಜನಾಂಗ ಇದನ್ನು ಕಲಿತು ಇದರ ಮಹತ್ವವನ್ನು ಮುಂದಿನ ಜನಾಂಗಕ್ಕೆ ಪ್ರಚಾರ ಮಾಡಬೇಕಾಗಿದೆ ಎಂದು ಮಂಜು ಡಾನ್ಸ್. ,ಸಂಗೀತ ಮತ್ತು ಕರಾಟೆ ಶಾಲೆಯ ಮುಖ್ಯಸ್ಥ ಮಂಜುನಾಥ ಮಾದರ ಹೇಳಿದರು.ಪಟ್ಟಣದ ಪ್ರತಿಭಾವಂತ ಕರಾಟೆ ಪಟು ರೇಷ್ಮಾ ನಾಗರಾಜ ಕೆಲ್ಲಾಗೆ … [Read more...] about ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.
ಮೂರು ಅಪರಿಚಿತ ಶವ ಪತ್ತೆ
ಹೊನ್ನಾವರ: ತಾಲೂಕಿನ ಮಂಕಿಯ ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೂರು ಅಪರಿಚಿತ ಮಹಿಳೆ ಮತ್ತು ಮಕ್ಕಳ ಶವ ಪತ್ತೆಯಾಗಿದೆ.ಬೆಳ್ಳಂ ಬೆಳಿಗ್ಗೆ ಮಹಿಳೆ ಮತ್ತು ಮಕ್ಕಳು ಶವವಾಗಿ ಪತ್ತೆಯಾಗಿರುವುದನ್ನು ನೋಡಿ ಸ್ಥಳಿಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಒರ್ವ ಮಹಿಳೆ ಹಾಗೂ ಇರ್ವರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತಾದರು ಶಂಕಾಸ್ಪದ … [Read more...] about ಮೂರು ಅಪರಿಚಿತ ಶವ ಪತ್ತೆ
ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್ಬುಕ್ ವಿತರಣಾ ಕಾರ್ಯಕ್ರಮ
ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವು ಗಾಣಿಗ ಸಮಾಜ ಭಾಂದವರಿಗೆ 1 ರಿಂದ 10 ನೇ ತರಗತಿಯನ್ನು ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುತ್ತಿರುವರಿಗೆ ನೋಟ್ಬುಕ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ. ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸೌಲಭ್ಯ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಗಾಣಿಗ ಸಮಾಜ ಬಾಂಧವರಿಗೆ … [Read more...] about ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್ಬುಕ್ ವಿತರಣಾ ಕಾರ್ಯಕ್ರಮ



