• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕರಾಟೆಯಲ್ಲಿ ಶ್ರೀಶಾ ಹರಿಕಾಂತ ದ್ವಿತೀಯ ಬ್ಲ್ಯಾಕ್‍ಬೆಲ್ಟ್

May 17, 2019 by Gaju Gokarna Leave a Comment

ಹೊನ್ನಾವರ . ಕರಾಟೆ ಡೂ ಕೆನರಿಯೊಖಾನ್ ಶೋಟಾಖಾನ್ ಸ್ಟೈಲ್ ಇಂಡಿಯಾ ಇವರು ಕುಮಟಾದಲ್ಲಿ ಏರ್ಪಡಿಸಿದ ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ಬಹುಕಲಾ ವಲ್ಲಭೆ “ಬಾಲಕಲಾ ಪ್ರವೀಣೆ” ಪ್ರಶಸ್ತಿ ವಿಜೇತೆ ಕುಮಾರಿ ಶ್ರೀಶಾ ಹರಿಕಾಂತ ಇವಳು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆಯಲ್ಲಿ ದ್ವಿತೀಯ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಶಸ್ತಿ ಪತ್ರವನ್ನು ಜಪಾನ್ ಕರಾಟೆ ಶಿಕ್ಷಕರಿಂದ ಪಡೆಯುತ್ತಿರುವ ಉತ್ತರಕನ್ನಡದ ಮೊದಲ ಅತ್ಯಂತ ಕಿರಿಯ ಬಾಲಕಿಯಾಗಿರುತ್ತಾಳೆ. ಈ ಹಿಂದೆಯೂ ಜಪಾನ್ … [Read more...] about ಕರಾಟೆಯಲ್ಲಿ ಶ್ರೀಶಾ ಹರಿಕಾಂತ ದ್ವಿತೀಯ ಬ್ಲ್ಯಾಕ್‍ಬೆಲ್ಟ್

ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ

May 17, 2019 by Gaju Gokarna Leave a Comment

ಹೊನ್ನಾವರ: ಬರುವ ದಿ:29ರಂದು ಹೊನ್ನಾವರ ಪಟ್ಟಣ ಪಂಚಾಯತಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ಹೊನ್ನಾವರ ಪಟ್ಟಣದ ಗಾಂಧೀನಗರ 11ನೇ ಸಾಮಾನ್ಯ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ವರ್ಧಿಸಲು ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾಧಿಕಾರಿ ಜಿ.ಎ.ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಶಾಸಕಿ ಶಾರದಾ ಎಂ.ಶೆಟ್ಟಿ, ಆಗ್ನೇಲ್ ಡಯಾಸ್, ನೆಲ್ಸನ್ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ

ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ‌ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.

May 17, 2019 by Yogaraj SK 1 Comment

KARATE school ,black belt to reshma khella

ಹಳಿಯಾಳ : ಕರಾಟೆಯು ಆತ್ಮ ರಕ್ಷಣೆಯ ಕಲೆಯಾಗಿದ್ದು ಇದೀಗ ಅದನ್ನು ಬಾಲಕಿಯರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಕಲಿಯಲು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ. ಮುಂದಿನ ದಿನಗಳಲ್ಲಿ ಯುವ ಜನಾಂಗ ಇದನ್ನು ಕಲಿತು ಇದರ ಮಹತ್ವವನ್ನು ಮುಂದಿನ ಜನಾಂಗಕ್ಕೆ ಪ್ರಚಾರ ಮಾಡಬೇಕಾಗಿದೆ ಎಂದು ಮಂಜು ಡಾನ್ಸ್. ,ಸಂಗೀತ ಮತ್ತು ಕರಾಟೆ ಶಾಲೆಯ ಮುಖ್ಯಸ್ಥ ಮಂಜುನಾಥ ಮಾದರ ಹೇಳಿದರು.ಪಟ್ಟಣದ ಪ್ರತಿಭಾವಂತ ಕರಾಟೆ ಪಟು ರೇಷ್ಮಾ ನಾಗರಾಜ ಕೆಲ್ಲಾಗೆ … [Read more...] about ಕರಾಟೆ ಆತ್ಮರಕ್ಷಣೆಯ ಕಲೆ- ತರಬೇತುದಾರ ಮಂಜುನಾಥ ಮಾದಾರ ಅಭಿಪ್ರಾಯ- ರೇಷ್ಮಾ ಖೆಲ್ಲಾಗೆ ೫ನೇ‌ ಡ್ಯಾನ್ ಬ್ಲಾಕ್ ಬೆಲ್ಟ್ ಪ್ರಧಾನ.

ಮೂರು ಅಪರಿಚಿತ ಶವ ಪತ್ತೆ

May 14, 2019 by Gaju Gokarna Leave a Comment

ಹೊನ್ನಾವರ: ತಾಲೂಕಿನ ಮಂಕಿಯ ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೂರು ಅಪರಿಚಿತ ಮಹಿಳೆ ಮತ್ತು ಮಕ್ಕಳ ಶವ ಪತ್ತೆಯಾಗಿದೆ.ಬೆಳ್ಳಂ ಬೆಳಿಗ್ಗೆ ಮಹಿಳೆ ಮತ್ತು ಮಕ್ಕಳು ಶವವಾಗಿ ಪತ್ತೆಯಾಗಿರುವುದನ್ನು ನೋಡಿ ಸ್ಥಳಿಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೊಪ್ಪದಮಕ್ಕಿ ಅರಬ್ಬಿ ಸಮುದ್ರದ ತೀರದಲ್ಲಿ ಒರ್ವ ಮಹಿಳೆ ಹಾಗೂ ಇರ್ವರು ಹೆಣ್ಣುಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತಾದರು ಶಂಕಾಸ್ಪದ … [Read more...] about ಮೂರು ಅಪರಿಚಿತ ಶವ ಪತ್ತೆ

ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್‍ಬುಕ್ ವಿತರಣಾ ಕಾರ್ಯಕ್ರಮ

May 14, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ಪ್ರತಿವರ್ಷದಂತೆ ಈ ವರ್ಷವು ಗಾಣಿಗ ಸಮಾಜ ಭಾಂದವರಿಗೆ 1 ರಿಂದ 10 ನೇ ತರಗತಿಯನ್ನು ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸುತ್ತಿರುವರಿಗೆ ನೋಟ್‍ಬುಕ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ. ಬಾಳೆಗದ್ದೆಯ ಶ್ರೀ ವೆಂಕ್ರಟಮಣ ಸಭಾಭವನದಲ್ಲಿ ಜೂನ್ 2 ರಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸೌಲಭ್ಯ ಹೊನ್ನಾವರ ತಾಲೂಕ ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಗಾಣಿಗ ಸಮಾಜ ಬಾಂಧವರಿಗೆ … [Read more...] about ಶ್ರೀನಿಧಿ ಸೇವಾ ವಾಹಿನಿ ಇವರ ವತಿಯಿಂದ ನೋಟ್‍ಬುಕ್ ವಿತರಣಾ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,493 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar