ಹೊನ್ನಾವರ: "ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು. ಪತ್ರಕರ್ತರಾದ ತಕ್ಷಣ ನಾವು ಒಬ್ಬ ಒದುಗ ಎನ್ನುವುದನ್ನು ಮರೆಯಬಾರದು ಅದು ಪತ್ರಕರ್ತನಿಗು ಸಮಾಜಕ್ಕು ಒಳ್ಳೆಯದಲ್ಲ. ಯಾವುದೆ ಸುದ್ದಿಯನ್ನು ಒದುಗರ ದೃಷ್ಟಿಯಲ್ಲಿ ನೋಡಬೇಕು ಎಂದು ಪ್ರಜಾವಾಣಿಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಅಭಿಪ್ರಾಯಪಟ್ಟರು.ಕಾಮಕೋಡ ಶ್ರೀ ದೇವಿ ದುರ್ಗಮ್ಮ ದೇವಸ್ಥಾನ ಹಾಚಲಮಕ್ಕಿ ಹೆರಾವಲಿ, ಅರಣ್ಯ ಇಲಾಖೆ ಹೊನ್ನಾವರ ಉಪ ವಿಭಾಗ, ಉತ್ತರ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ … [Read more...] about ಪತ್ರಕರ್ತನಾದವನು ಮೊದಲು ಒದುಗನಾಗಿರಬೇಕು;ರವೀಂದ್ರ ಭಟ್ಟ ಐನಕೈ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ, ಕವಲಕ್ಕಿಯು ಎಸ್.ಎಸ್.ಎಲ್.ಸಿ. ಯಲ್ಲಿ ಪ್ರತಿಶತ 100 ಕ್ಕೆ 100
2018-19 ನೇ ಸಾಲಿನ ಎಸ್.ಎಸ್.ಎಲ್.ಸಿ ಯಲ್ಲಿ ಶ್ರೀಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯ ವಿದ್ಯಾರ್ಥಿಗಳ ಸಾಧನೆ. ಪ್ರತಿಶತ 90 ಕ್ಕೂ ಹೆಚ್ಚು ಅಂಕ ಪಡೆದವರು ಪೂರ್ವಿ ತಿಮ್ಮಣ್ಣ ಹೆಗಡೆ -95.2% ಹರ್ಷಿಣಿ ಗಜಾನನ ಭಟ್ – 95.04 ವಿಭಾ ವಿ. ಹೆಗಡೆ – 92.96 ಭರತ ವಿ ಹೆಗಡೆ – 91.36 ನಿಖಿತಾ ಜಿ.ಭಟ್ – 91.36 ಪ್ರತಿಶತ 80 ಕ್ಕೂ ಹೆಚ್ಚು ಅಂಕ ಪಡೆದವರು ಬೇಬಿ ಪಿ. ನಾಯ್ಕ – 88.96 ದರ್ಶನ್ ನಾಯ್ಕ – 88.48 ಜೆ.ಎಸ್ ನಿನಾದ್ – 88.08 ಅಮೃತಾ ಜಿ. ಹೆಗಡೆ … [Read more...] about ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆ, ಕವಲಕ್ಕಿಯು ಎಸ್.ಎಸ್.ಎಲ್.ಸಿ. ಯಲ್ಲಿ ಪ್ರತಿಶತ 100 ಕ್ಕೆ 100
ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ
ಹೊನ್ನಾವರ: ತಾಲೂಕಿನ ಮೂಡ್ಕಣಿಯಲ್ಲಿ ಮೇ.5 ರಂದು ಅದ್ದೂರಿಯಾಗಿ ಆಯೋಜನೆಗೊಂಡಿರುವ ಹೊನ್ನಾವರ 9ನೇ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಕವಿ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ತಾಲೂಕು ಕಸಾಪ ವತಿಯಿಂದ ಅಧಿಕೃತ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹೆಗಡೆ ಅಪಗಾಲ ಇವರು ಕಸಾಪ ಸದಸ್ಯರೊಡಗೂಡಿ ಕಣ್ಣಿಯವರ ಮನೆಗೆ … [Read more...] about ತಾಲೂಕು ಕಸಾಪ ದಿಂದ 9ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಶ್ರೀಪಾದ ಹೆಗಡೆ ಕಣ್ಣಿ ಅವರಿಗೆ ಆಹ್ವಾನ
ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
, ಹೊನ್ನಾವರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿÀ:-09-05-2019 ರಿಂದ 18-05-2019 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ
ಚುನಾವಣೆಯ ಕರ್ತವ್ಯ ಮುಗಿಸಿಕೊಂಡು ಹೊಗುತ್ತಿದ್ದ ನಗರಸಭೆಯ ಹೆಲ್ತ ಇನಸ್ಪೆಕ್ಟರ್ ಸುನೀಲ ಗಾವಡಿ ಕಾರು ಅಪಘಾತ ಸ್ಥಳದಲ್ಲಿಯೇ ಪತ್ನಿ ಶಾರದಾ ಗಾವಢಿ ಸಾವು
ಚುನಾವಣೆಯ ಕತ್ಯರ್ವ ಮುಗಿಸಿ ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ತಿರುಪತಿಯತ್ತ ಪ್ರಯಾಣ ಬೆಳೆಸಿದ್ದ ನಗರಸಭೆಯ ಹೆಲ್ತ್ ಇನ್ಸಫೆಕ್ಟರ್ ಸುನೀಲ್ ಗಾವಡೆ ಮತ್ತು ಅವರ ಪತ್ನಿ ಶ್ರೀಮತಿ ಶಾರದಾ ಗಾವಡೆ ಇವರ ಕಾರು ಚಿತ್ರದುರ್ಗದ ಬಳಿ ಲಾರಿ ಹಿಂಭಾಗಕ್ಕೆ ಡಿಕ್ಕಿ ಸಂಭವಿಸಿದೆ. ಅಪಘಾತದ ತಿವ್ರತೆಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಪತ್ನಿ ಶಾರದಾ ಗಾವಡೆ ಸ್ಥಳದಲ್ಲಿ ಮೃತಪಟ್ಟಿದ್ದು, ಸುನೀಲ್ ಅವರಿಗೆ ಗಂಭೀರ ಗಾಯಗಳಾಗಿವೆ. ಶಾರದಾ ಅವರು ಹಳಿಯಾಳದಲ್ಲಿ ಸೆನಿಟರಿ … [Read more...] about ಚುನಾವಣೆಯ ಕರ್ತವ್ಯ ಮುಗಿಸಿಕೊಂಡು ಹೊಗುತ್ತಿದ್ದ ನಗರಸಭೆಯ ಹೆಲ್ತ ಇನಸ್ಪೆಕ್ಟರ್ ಸುನೀಲ ಗಾವಡಿ ಕಾರು ಅಪಘಾತ ಸ್ಥಳದಲ್ಲಿಯೇ ಪತ್ನಿ ಶಾರದಾ ಗಾವಢಿ ಸಾವು



